ಶಿಕ್ಷಣ ಖಾತೆ ಸಚಿವ ಸರಾ ಮಹೇಶ-ಬೀದರ ಸಂಸದ ಭಗತ್‌ಸಿಂಗ್‌ ಖೂಬಾ!


Team Udayavani, Sep 15, 2018, 9:49 AM IST

gul-2.jpg

ಮಾದನ ಹಿಪ್ಪರಗಿ: ರಾಜ್ಯದ ಶಿಕ್ಷಣ ಖಾತೆ ಸಚಿವ ಸ.ರಾ. ಮಹೇಶ ಮತ್ತು ಬೀದರ ಸಂಸದ ಭಗತ್‌ಸಿಂಗ್‌ ಖೂಬಾ!
ಹೌದು, ಮಾದನ ಹಿಪ್ಪರಗಿ ಹೊಸಬಡಾವಣೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೋಣೆಯೊಂದಲ್ಲಿರುವ ಫಲಕದಲ್ಲಿರುವ ಮಾಹಿತಿ ಇದು.

ಮಕ್ಕಳ ಜ್ಞಾನಕ್ಕಾಗಿ ಶಾಲೆ ಕೋಣೆಯೊಂದರ ಫಲಕದಲ್ಲಿ ಜನಪ್ರತಿನಿಧಿಗಳು ಮತ್ತು ಅವರ ಹುದ್ದೆ ಬರೆಸಲಾಗಿದೆ.
ಆದರೆ ಅದರಲ್ಲಿ ಎರಡೂಮೂರು ತಪ್ಪುಗಳು ಇದ್ದರು ಸಹ ಶಿಕ್ಷಕರು ಗಮನಿಸಿಲ್ಲವೇ ಎಂಬ ಪ್ರಶ್ನೆ ಎದುರಾಗಿದೆ.

ಪ್ರಧಾಮಂತ್ರಿಗಳು ನರೇಂದ್ರ ಮೋದಿ ಎಂದು ಸರಿಯಾಗಿಯೇ ಬರೆಯಲಾಗಿದೆ. ಇನ್ನು ಮಾನವ ಸಂಪನ್ಮೂಲ ಮಂತ್ರಿಗಳು ಎಂದು ಬರೆಯಲಾಗಿದೆ. ಆದರೆ ಸಚಿವರ ಹೆಸರನ್ನು ಮಾತ್ರ ಬರೆಯದೆ ಖಾಲಿ ಬಿಡಲಾಗಿದೆ. ರಾಜ್ಯಪಾಲರ ಎಂಬಲ್ಲಿ ವಿ.ಆರ್‌. ವಾಲಾ, ಮುಖ್ಯಮಂತ್ರಿಗಳು ಎಂಬಲ್ಲಿ ಕುಮಾರಸ್ವಾಮಿ, ಶಿಕ್ಷಣ ಸಚಿವರು ಎಂಬಲ್ಲಿ ಸ.ರಾ. ಮಹೇಶ ಮತ್ತು ಲೋಕಸಭಾ ಸದಸ್ಯರು ಎಂಬಲ್ಲಿ ಭಗತ್‌ಸಿಂಗ್‌ ಖೂಬಾ ಎಂದು ಬರೆಯಲಾಗಿದೆ.

ಶಾಸಕರ ಹೆಸರನ್ನು ಸುಭಾಷ ಗುತ್ತೇದಾರ ಮತ್ತು ಜಿಪಂ ಸದಸ್ಯರ ಹೆಸರನ್ನು ಗುರುಶಾಂತ ಪಾಟೀಲ ಎಂದು ಸರಿಯಾಗಿಯೇ ಬರೆಯಲಾಗಿದೆ. ಇನ್ನು ಜಿಪಂ ಅಧ್ಯಕ್ಷರ ಹೆಸರನ್ನು ಸುವರ್ಣಾ ಮಾಲಾಜಿ ಎಂದು ಬರೆಯುವ ಬದಲು ಸೂವರ್ಣಾ ಮಾಲಾಜಿ ಎಂದು ಬರೆಯಲಾಗಿದೆ.

ರಾಜ್ಯದ ಶಿಕ್ಷಣ ಖಾತೆ ಸಚಿವರ ಹೆಸರು ಎನ್‌. ಮಹೇಶ ಮತ್ತು ಬೀದರ ಲೋಕಸಭಾ ಸದಸ್ಯರ ಹೆಸರು ಭಗವಂತ ಖೂಬಾ ಬರೆಯಬೇಕಾಗಿತ್ತು. ಆದರೆ ನೂರಾರು ಮಕ್ಕಳ ಮನಸ್ಸಿನಲ್ಲಿ ಸ.ರಾ. ಮಹೇಶ ಮತ್ತು ಭಗತ್‌ಸಿಂಗ್‌ ಖೂಬಾ ಎಂದೇ ಅಚ್ಚೊತ್ತಿದಂತಾಗಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.