ಹಿಂಗಾರು ಬಿತ್ತನೆಗೆ ರೈತ ಸಿದ್ಧ


Team Udayavani, Sep 21, 2018, 11:02 AM IST

gul-1.jpg

ಅಫಜಲಪುರ: ಮುಂಗಾರು ಮಳೆ ಬಾರದೆ ತಾಲೂಕಿನಾದ್ಯಂತ ರೈತರು ಹಣೆ ಮೇಲೆ ಕೈ ಹೊತ್ತು ಮುಗಿಲ
ಕಡೆ ಮುಖ ಮಾಡಿದ್ದರು. ಬೆಳೆಗಳೆಲ್ಲ ಬಾಡಿ ಕೃಷಿಕನ ಆಸೆಗೆ ತಣ್ಣೀರು ಎರಚಿದ್ದವು. ಆದರೆ ಹಿಂಗಾರು ಉತ್ತರಿ ಮಳೆ ಅಬ್ಬರಿಸಲಾರಂಭಿಸಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಮಳೆ ಕೊರತೆಯಿಂದ ಹಾಳಾದ ಅಲ್ಪಾವಧಿ ಬೆಳೆ: ಮುಂಗಾರು ಬಿತ್ತನೆ ವೇಳೆ ಬಿತ್ತನೆಗೊಂಡ ಅಲ್ಪಾವಧಿ ಬೆಳೆಗಳಾದ ಹೆಸರು, ಎಳ್ಳು, ಉದ್ದು, ಸೋಯಾಬಿನ್‌ ಮಳೆ ಕೊರತೆಯಿಂದ ಹಾಳಾಗಿ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿತ್ತು. ಅಲ್ಲದೆ ತೊಗರಿ ಬೆಳೆಗೂ ಮಳೆ ಕೊರತೆ ತೀವ್ರ ಸಮಸ್ಯೆ ಮಾಡಿತ್ತು. ಅಲ್ಲಲ್ಲಿ ತೊಗರಿ ಬೆಳೆಯೂ ಹಾಳಾಗಿದ್ದು, ರೈತರ ಚಿಂತೆ ಹೆಚ್ಚಾಗುವಂತೆ ಮಾಡಿತ್ತು. 

ಅಬ್ಬರಿಸುತ್ತಿರುವ ಹಿಂಗಾರು: ತಾಲೂಕಿನಾದ್ಯಂತ ಹಿಂಗಾರು ಬಿತ್ತನೆಗೆ ರೈತರು ಸಿದ್ಧತೆ ಮಾಡಿಕೊಂಡಿದ್ದಾರೆ. ಮಳೆಗಾಗಿ ಕಾಯ್ದಿದ್ದ ರೈತರು ಮಂದಹಾಸ ಬೀರಿದ್ದಾರೆ. ಅಲ್ಲದೆ ಹಿಂಗಾರು ಬಿತ್ತನೆಗೆ ಸಜ್ಜಾಗಿದ್ದಾರೆ. ತಾಲೂಕಿನಾದ್ಯಂತ ಹಿಂಗಾರು ಬಿತ್ತನೆ ಗುರಿ 45,660 ಹೆಕ್ಟೇರ್‌ ಇದೆ. ಇದರಲ್ಲಿ ಮಳೆಯಾಶ್ರಿತ 39,610 ಹೆಕ್ಟೇರ್‌ ಪ್ರದೇಶವಿದ್ದು, ಉಳಿದ 6,150 ಹೆಕ್ಟೇರ್‌ ನೀರಾವರಿ ಭೂಮಿ ಇದೆ. ಹಿಂಗಾರು ಹಂಗಾಮಿನಲ್ಲಿ ಕಡಲೆ, ಜೋಳ, ಗೋಧಿ, ಸೂರ್ಯಕಾಂತಿ, ಶೇಂಗಾ, ಕುಸುಬಿ ಬೆಳೆಗಳು ಬೆಳೆಯಲು ಸೂಕ್ತವಾಗಿವೆ.

ಬೀಜದ ದಾಸ್ತಾನು: ಅಫಜಲಪುರ, ಕರ್ಜಗಿ, ಅತನೂರ ರೈತ ಸಂಪರ್ಕ ಕೇಂದ್ರಗಳಲ್ಲಿ ಈಗಾಗಲೇ ಕಡಲೆ 1180 ಕ್ವಿಂಟಾಲ್‌, ಜೋಳ 34.5 ಕ್ವಿಂಟಾಲ್‌ ಬಂದಿದೆ. ಉಳಿದ ಬೀಜಗಳು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಆಗಲಿವೆ. ರಿಯಾಯ್ತಿ ದರದಲ್ಲಿ ಖರೀದಿ ಮಾಡಬಹುದಾಗಿದೆ

ಹಿಂಗಾರು ಮಳೆ ಬಂದಿದ್ದು ತೊಗರಿ ಬೆಳೆಗೆ ಅನುಕೂಲವಾಗಿದೆ. ಹಿಂಗಾರು ಬಿತ್ತನೆಗೆ ಸಂಪೂರ್ಣ ನೆಲ ಹಸಿಯಾಗಿಲ್ಲ. ರೈತ ಸಂಪರ್ಕ ಕೇಂದ್ರಗಳಲ್ಲಿ ಈಗಾಗಲೇ ಜೋಳ, ಕಡಲೆ ಬೀಜದ ದಾಸ್ತಾನು ಇದ್ದು, ಉಳಿದ ಹಿಂಗಾರು ಬಿತ್ತನೆ ಬೀಜಗಳು ಆದಷ್ಟು ಬೇಗ ಬರಲಿವೆ. ಕುಸುಬಿ ಬೀಜದ ಬೇಡಿಕೆ ಇಲ್ಲ. 
 ಮಹಮದ್‌ ಖಾಸಿಮ್‌,  ಸಹಾಯಕ ಕೃಷಿ ನಿರ್ದೇಶಕ

„ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.