ಕಣ್ಣಿಗೆ ಕಾಣದ ಆದಾಯವೇ ಸಂತೃಪ್ತಿ: ಲಾವಣ್ಯ


Team Udayavani, Nov 12, 2018, 11:16 AM IST

gul-2.jpg

ಕಲಬುರಗಿ: ಆದಾಯಗಳಲ್ಲಿ ಎರಡು ತರಹದ್ದು. ಒಂದು ಕಣ್ಣಿಗೆ ಕಾಣುವುದಾಗಿದ್ದರೆ ಮತ್ತೂಂದು ಕಣ್ಣಿಗೆ ಕಾಣದ್ದಾಗಿದೆ. ಆದರೆ
ಕಣ್ಣಿಗೆ ಕಾಣದ ಆದಾಯವೇ ಪ್ರೀತಿ, ಶಾಂತಿ ಹಾಗೂ ಸಂತೃಪ್ತಿ ಕೊಡುತ್ತದೆ ಎಂದು ಗುಜರಾತ್‌ನ ಖ್ಯಾತ ಮನೋರೋಗ ತಜ್ಞೆ
ಲಾವಣ್ಯ ಪಟೇಲ್‌ ಹೇಳಿದರು.

ಇಲ್ಲಿ ನಡೆಯುತ್ತಿರುವ ಶರಣಬಸವೇಶ್ವರ ವಸತಿ ಶಾಲೆ (ಎಸ್‌ಬಿಆರ್‌) ಶಾಲೆಯ ಸುವರ್ಣ ಮಹೋತ್ಸವ ಹಾಗೂ ಶಾಲೆಯ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಉತ್ಸವದ ಮೂರನೇ ದಿನದ ಪ್ರೇರಣಾತ್ಮಕ ಉಪನ್ಯಾಸ ನೀಡಿದ ಅವರು, ಕಣ್ಣಿಗೆ ಕಾಣದ ಆದಾಯ ಶಾಶ್ವತವಾಗಿರುತ್ತದೆ. ಹೀಗಾಗಿ ನಮ್ಮ ವಿಚಾರಗಳನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ನಾವು ಯಾವ ವಿಷಯದ ಬಗ್ಗೆ ಹೆಚ್ಚು ವಿಚಾರ ಮಾಡುತ್ತೇವೆಯೋ ಆ ಕೆಲಸದತ್ತ ಗಮನಹರಿಸಬೇಕು. ಅಂದಾಗ ಮಾತ್ರ ಕಾರ್ಯರೂಪಕ್ಕೆ ಬರಲು ಸಾಧ್ಯ ಎಂದರು.

ಜೀವನದಲ್ಲಿ ಏಕಾಗ್ರತೆ-ನಂಬಿಕೆ ಬಹಳ ಮುಖ್ಯವಾಗಿದೆ. ಈ ಎರಡು ಅಂಶಗಳೇ ಯಶಸ್ಸು ಜೀವನದ ಮೆಟ್ಟಿಲುಗಳು. ಮುಖ್ಯವಾಗಿ ನಿಮ್ಮ  ಮೇಲೆ ನಿಮಗೆ ನಂಬಿಕೆ ಇರಲಿ. ನೀವು ಮಾಡುವ ಕೆಲಸ ಹಾಗೂ ಕಾರ್ಯ ಕುರಿತಾಗಿ ಕನಸು ಕಂಡಿದ್ದಲ್ಲಿ ನನಸಾಗಲು ಸಾಧ್ಯ. ನೀವು ಬುದ್ದಿವಂತ-ಜಾಣ ಎನ್ನುವುದನ್ನು ಆಗಾಗ್ಗೆ ನೆನಪಿಸಿಕೊಳ್ಳುತ್ತಿರಿ. ಹೆಚ್ಚು ಅಂಕ ಪಡೆದುಕೊಳ್ಳುವ ಹೆಮ್ಮೆಯ ಅಂಶ ಅಳವಡಿಸಿಕೊಳ್ಳಿ. ವಿದ್ಯಾರ್ಥಿಗಳು ದೈಹಿಕ ಬದಲಾವಣೆಗಳನ್ನು ನಿಯಂತ್ರಣದಲ್ಲಿಟ್ಟುಕೊಂಡು ಓದಿನ ಕಡೆ ಲಕ್ಷ್ಯ ವಹಿಸಬೇಕು. ಸಮಯಕ್ಕೆ ಹೆಚ್ಚು ಮಹತ್ವ ನೀಡಬೇಕು ಎಂದು ಸಲಹೆ ನೀಡಿದರು.

ಸತತ ಓದದೇ ಪ್ರತಿ 40 ನಿಮಿಷಗಳ ನಡುವೆ ಅಂದರೆ 5ರಿಂದ 10 ನಿಮಿಷಗಳ ಕಾಲ ವಿಶ್ರಾಂತಿ ನೀಡಬೇಕು. ಹರಟೆ ಹೊಡೆಯಬೇಕು. ಸತತ ಒಂದೇ ವಿಷಯ ಓದದೇ ಬೇರೆ-ಬೇರೆ ವಿಷಯಗಳನ್ನು ಓದಬೇಕು ಎಂದು ಹೇಳಿದರು.
 
ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಎಸ್‌ ಬಿಆರ್‌ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾದ ಸತೀಶ ಹಡಗಿಲ್‌ವುಠ, ಉದಯಕುಮಾರ ಚಿಂಚೋಳಿ, ಖ್ಯಾತ ವೈದ್ಯರಾದ ಡಾ| ಸಂಗ್ರಾಮ ಬಿರಾದಾರ, ಡಾ| ಸುಧಾ ಹಾಲಕಾಯಿ, ಅಶೋಕ ಕಿಣಗಿ, ಅಪ್ಪು ಕಣಕಿ ಮುಂತಾದವರಿದ್ದರು.

ಸುನೀಲ-ಸುಹಾನಾ ಹಾಡಿಗೆ ಹೆಜ್ಜೆ ಹಾಕಿದರು
ಕಲಬುರಗಿ: ತವರು ಮನೆ ಹುಡುಗ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದ ಜೀ ವಾಹಿನಿಯ ಸರಿಗಮಪ ವಿಜೇತ ಸುನೀಲ ನೆಲೋಗಿ ಹಾಗೂ ಸೈಯದ್‌ ಸುಹಾನಾ ಅವರ ಹಾಡಿಗೆ ಚಿಕ್ಕವರಿಂದ ಹಿಡಿದು ಹಲವರು ಹೆಜ್ಜೆ ಹಾಕಿ ಸಂಭ್ರಮಿಸಿದರು. ಈ ದೃಶ್ಯ ಇಲ್ಲಿ ನಡೆಯುತ್ತಿರುವ ಶರಣಬಸವೇಶ್ವರ ವಸತಿ ಶಾಲೆಯ ಸುವರ್ಣ ಮಹೋತ್ಸವ ಹಾಗೂ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಉತ್ಸವದ ಮೂರನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಂಡು ಬಂತು. ಸುಹಾನಾ ಮುಕುಂದಾ ಮುರಾರಿ….. ಹಾಡಿನೊಂದಿಗೆ ಗಾಯನ ಶುರು ಮಾಡಿದರು. ಸುನೀಲ ಏನಾಯಿತು..ಏನಾಯಿತೋ ಹಾಡಿನೊಂದಿಗೆ ಶುಭಾರಂಭ ಕೋರಿದರು. ಸುನೀಲ ಮೊಗ್ಗಿನ ಮನಸ್ಸು ಚಿತ್ರದ ಐ ಲವ್‌ ಯೂ ಹಾಡನ್ನು ಪ್ರೇಕ್ಷಕರ ನಡುಗೆ ನುಗ್ಗಿ ಜೋಶ್‌ದಿಂದ ಹಾಡಿರುವುದು ಎಲ್ಲರ ಗಮನ ಸೆಳೆಯಿತು. 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.