ಹೆದ್ದಾರಿ ಕಾಮಗಾರಿ ಚುರುಕು


Team Udayavani, Nov 18, 2018, 11:30 AM IST

gul-4.jpg

ಚಿಂಚೋಳಿ: ಕಳೆದ ಒಂದು ದಶಕಗಳಿಂದ ನನೆಗುದಿಗೆ ಬಿದ್ದಿರುವ ಚಿಂಚೋಳಿ-ಬೀದರ ಹೆದ್ದಾರಿ ಅಭಿವೃದ್ಧಿ ಮತ್ತು ಡಾಂಬರೀಕರಣ ಕಾಮಗಾರಿ ಅತಿ ಚುರುಕಿನಿಂದ ನಡೆಯುತ್ತಿದ್ದು, ಇನ್ನು ಮುಂದೆ ವಾಹನಗಳ ಸುಗಮ ಸಂಚಾರಕ್ಕೆ ಬಹಳಷ್ಟು ಅನುಕೂಲವಾಗಲಿದೆ.

ಬೀದರ ಜಿಲ್ಲಾ ಕೇಂದ್ರದ ಚಿದ್ರಿಯಿಂದ ಚಿಂಚೋಳಿ ಪಟ್ಟಣದ ಡಾ| ಬಿ.ಆರ್‌. ಅಂಬೇಡ್ಕರ ಪ್ರತಿಮೆವರೆಗೆ ಒಟ್ಟು 60 ಕಿಮೀ ರಸ್ತೆ ಡಾಂಬರೀಕರಣಗೊಳ್ಳುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಗಮದಿಂದ ಒಟ್ಟು 227 ಕೋಟಿ ರೂ. ಮಂಜೂರಿಗೊಳಿಸಲಾಗಿದ್ದು, ಈ ಕಾಮಗಾರಿಯನ್ನು ಗುಜರಾತ ರಾಜ್ಯದ ಖಾಸಗಿ ಡಿಪಿ ಜೈನ್‌ ಕಂಪನಿ ಗುತ್ತಿಗೆ ಪಡೆದುಕೊಂಡಿದೆ.

ಈಗಾಗಲೇ ಐನೋಳಿ, ದೇಗಲಮಡಿ, ಫತ್ತೆಪುರ, ಕೊಳ್ಳುರ, ನಾಗಾಇದಲಾಯಿ, ತುಮಕುಂಟಾ ಗ್ರಾಮಗಳ ವರೆಗೆ ಒಟ್ಟು 25 ಕಿಮೀ ವರೆಗೆ ಒಂದು ಭಾಗದ ಡಾಂಬರೀಕರಣಗೊಂಡಿದೆ. ತೆಲಂಗಾಣ ರಾಜ್ಯದ ಮಹೆಬೂಬನಗರ ಜಿಲ್ಲೆಯ ಎನ್‌ ಎಚ್‌ 4ರಿಂದ ಮನ್ನಾಎಕ್ಕೆಳ್ಳಿ ರಾಷ್ಟ್ರೀಯ ಹೆದ್ದಾರಿ 9ಕ್ಕೆ ರಸ್ತೆ ಸಂಪರ್ಕ ಕಲ್ಪಿಸುವ ಮುಖ್ಯ ಉದ್ದೇಶವಾಗಿದೆ. ಒಟ್ಟು 30 ಮೀಟರ್‌ ಅಗಲವುಳ್ಳ ರಸ್ತೆಯನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ಈ ರಸ್ತೆಯಿಂದ ಬೀದರ ನಗರದಿಂದ ಕಮಠಾಣ, ಮರ್ಜಾಪುರ, ಕಾಡವಾದ, ಬಗದಲ್‌, ಮನ್ನಾಎಕ್ಕೆಳ್ಳಿ, ವಿಠಲಪುರ, ಚಾಂಗಲೇರಾ, ತುಮಕುಂಟಾ, ನಾಗಾಇದಲಾಯಿ, ಕೊಳ್ಳುರ, ಫತ್ತೆಪುರ, ದೇಗಲಮಡಿ, ಐನೋಳಿ, ಚಿಂಚೋಳಿ ಒಟ್ಟು 60 ಕಿಮೀ ರಸ್ತೆ ಅಭಿವೃದ್ಧಿ ನಡೆಯುತ್ತಿದೆ.

ಚಿಂಚೋಳಿ-ಐನೋಳಿ ರಸ್ತೆ ಬದಿಯಲ್ಲಿ ಬರುವ ಮರಗಳನ್ನು ಕಡಿಯದಂತೆ ವನ್ಯಜೀವಿಧಾಮ ಪರವಾನಗಿ ನೀಡದ ಕಾರಣ ರಸ್ತೆ ಅಭಿವೃದ್ಧಿ ಕಾಮಗಾರಿ ಕಳೆದ ಒಂದು ವರ್ಷದಿಂದ ನನೆಗುದಿಗೆ ಬಿದ್ದಿತ್ತು. ರಾಜ್ಯ ಅರಣ್ಯ ಇಲಾಖೆಯಿಂದ ರಸ್ತೆ ಬದಿಯಲ್ಲಿ ಬೆಳೆದಿರುವ ಮರಗಳನ್ನು ಕಡಿದು ಹಾಕಲು ಅನುಮತಿ ಕೊಟ್ಟಿದ್ದರಿಂದ ಈಗ ರಸ್ತೆ ಸುಧಾರಣೆ ಚುರುಕಿನಿಂದ ನಡೆಯುತ್ತಿದೆ. ಅದರಂತೆ ಚಿಂಚೋಳಿ-ಬೀದರ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಬರುವ ಜಮೀನುಗಳನ್ನು ವಶಪಡಿಸಿಕೊಳ್ಳಲಾಗಿದೆ.
 
ಬೀದರ-ಚಿಂಚೋಳಿ ಮಾರ್ಗವಾಗಿ ಎನ್‌ಎಚ್‌4ಕ್ಕೆ ಸಂಪರ್ಕ ಕಲ್ಪಿಸುವುದರಿಂದ ಬೆಂಗಳೂರು ನಗರಕ್ಕೆ ಅತಿ ಕಡಿಮೆ 570 ಕಿಮೀ ಕಡಿಮೆ ಆಗುವುದರಿಂದ ಬೀದರ ಪ್ರಯಾಣಿಕರಿಗೆ ಬಹಳಷ್ಟು ಪ್ರಯೋಜನ ಆಗಲಿದೆ. ಅಲ್ಲದೇ ತಾಂಡೂರ, ಚಿಂಚೋಳಿ ಗಡಿಯಲ್ಲಿ ಇರುವ ಚೆಟ್ಟಿನಾಡ, ಕಲಬುರಗಿ ಸಿಮೆಂಟ್‌, ಕೋರಮಂಡಲ, ಐಸಿಸಿ ಕಂಪನಿಗಳಿಂದ ಸಿಮೆಂಟ್‌ ತುಂಬಿದ ಲಾರಿಗಳ ಓಡಾಟಕ್ಕೆ ಅನುಕೂಲವಾಗಲಿದೆ. ಟೆಂಡರ್‌ ಅವಧಿ ಪ್ರಕಾರ 2019 ಅಗಸ್ಟ್‌ನೊಳಗೆ ರಸ್ತೆ ಡಾಂಬರೀಕರಣಗೊಳಿಸಬೇಕಾಗಿದೆ ಎಂದು ಕೆಆರ್‌ಡಿಸಿಎಲ್‌ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜಗದೀಶ ಸೊಂಡೂರ ತಿಳಿಸಿದ್ದಾರೆ.

ಚಿಂಚೋಳಿ-ಬೀದರ ರಸ್ತೆ ಸುಧಾರಣಗೊಳಿಸಬೇಕು. ಸುತ್ತಲಿನ ಗ್ರಾಮಗಳ ಪ್ರಯಾಣಿಕರಿಗೆ ರಸ್ತೆ ಸಂಪರ್ಕ ಒದಗಿಸಿಕೊಡಬೇಕು ಎಂಬುದು ನನ್ನ ಗಮನಕ್ಕೆ ಬಂದಿರುವುದರಿಂದ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಲ್ಲಿನ ಹದಗೆಟ್ಟಿರುವ ರಸ್ತೆ ವಿಚಾರ ಗಮನಕ್ಕೆ ತಂದಾಗ ರಸ್ತೆ ಅಭಿವೃದ್ಧಿಗೆ ಹಣ ಮಂಜೂರಿಗೊಳಿಸಿದ್ದರು. ಈಗ ರಸ್ತೆ ಪ್ರಗತಿ ನಡೆಯುತ್ತಿದೆ. ಇದು ಐತಿಹಾಸಿಕ ಸಾಧನೆ ಆಗಿದೆ ಎಂದು ಶಾಸಕ ಡಾ|ಉಮೇಶ ಜಾಧವ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.