ಹ್ಯಾಂಡ್‌ಬಾಲ್‌ ಟೂರ್ನಿ: ಕೊಡಗು-ಮಂಡ್ಯ ತಂಡಗಳಿಗೆ ಪ್ರಶಸ್ತಿ


Team Udayavani, Dec 1, 2018, 10:33 AM IST

uvsam.jpg

ಕಲಬುರಗಿ: ನಗರದ ಚಂದ್ರಶೇಖರ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ಎರಡು ದಿನಗಳ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಹ್ಯಾಂಡ್‌ ಬಾಲ್‌ ಪಂದ್ಯಾವಳಿಯಲ್ಲಿ ಕೊಡಗು ಮತ್ತು ಮಂಡ್ಯ ತಂಡಗಳು ಚಾಂಪಿಯನ್‌ ಆಗಿ ಹೊರಹೊಮ್ಮಿವೆ. ಚಿಕ್ಕೋಡಿ ಹಾಗೂ ಧಾರವಾಡ ತಂಡಗಳು ರನ್ನರ್‌ಅಪ್‌ ಪ್ರಶಸ್ತಿಗೆ ತೃಪ್ತಿ ಪಟ್ಟಿವೆ ಶುಕ್ರವಾರ ನಡೆದ ಫೈನಲ್‌ ಪಂದ್ಯದಲ್ಲಿ ಯುವಕರ  ಭಾಗದಲ್ಲಿ ಮಂಡ್ಯ ಮತ್ತು ಧಾರವಾಡ ತಂಡಗಳು, ಯುವತಿಯರ ವಿಭಾಗದಲ್ಲಿ ಕೊಡಗು ಹಾಗೂ ಚಿಕ್ಕೋಡಿ ತಂಡಗಳು ಸೆಣಸಾಟ ನಡೆಸಿದವು.

ಯುವಕರ ವಿಭಾಗದಲ್ಲಿ ಧಾರವಾಡ ತಂಡವನ್ನು ಮಂಡ್ಯ 21-12 ಗೋಲ್‌ ಅಂತರದಿಂದ ಮಣಿಸಿದರೆ, ಯುವತಿಯರ ವಿಭಾಗದಲ್ಲಿ ಚಿಕ್ಕೋಡಿ ತಂಡವನ್ನು 16-04 ಗೋಲ್‌ಗ‌ಳ ಅಂತರದಿಂದ ಗೆದ್ದು ಪ್ರಶಸ್ತಿಗೆ ಭಾಜನವಾಯಿತು. ಯುವಕರ ವಿಭಾಗದಲ್ಲಿ ಹಾವೇರಿ ತಂಡದ ತುಷಾರ ಬೆಸ್ಟ್‌ ಗೋಲ್‌ ಕೀಪರ್‌ ಮತ್ತು 14 ಗೋಲ್‌ಗ‌ಳ ಮೂಲಕ ಧಾರವಾಡ ತಂಡದ ರುದ್ರಪ್ಪ ಬೆಸ್ಟ್‌ ಶೂಟರ್‌ ಪ್ರಶಸ್ತಿಗೆ ಪಾತ್ರರಾದರು. ಅದೇ ರೀತಿ ಯುವತಿಯರ ವಿಭಾಗದಲ್ಲಿ ಧಾರವಾಡ ತಂಡದ ಅರ್ಪಿತಾ ಬೆಸ್ಟ್‌ ಗೋಲ್‌ ಕೀಪರ್‌ ಹಾಗೂ 13 ಗೋಲ್‌ಗ‌ಳ ಮೂಲಕ ಕೊಡಗು ತಂಡದ ಗಾನವಿ ಬೆಸ್ಟ್‌ ಶೂಟರ್‌ ಪ್ರಶಸ್ತಿಗೆ ಪಾತ್ರರಾದರು. ಪಂದ್ಯಾವಳಿಯಲ್ಲಿ ರಾಜ್ಯಾದ್ಯಂತದ 28 ಯುವಕರ ತಂಡಗಳು, 26 ಯುವತಿಯರ ತಂಡಗಳು ಪಾಲ್ಗೊಂಡಿದ್ದವು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.