ಡಿಎಆರ್‌ ಪೊಲೀಸ್‌ ತಂಡಕ್ಕೆ ಸಮಗ್ರ ಪ್ರಶಸ್ತಿ


Team Udayavani, Dec 4, 2018, 10:17 AM IST

gul-3.jpg

ಕಲಬುರಗಿ: ನಗರದ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಜಿಲ್ಲಾ ಪೊಲೀಸ್‌ ವಾರ್ಷಿಕ
ಕ್ರೀಡಾಕೂಟಕ್ಕೆ ಅದ್ಧೂರಿ ತೆರೆಬಿದ್ದಿದೆ. ಪ್ರಸಕ್ತ ಸಾಲಿನಲ್ಲೂ ಡಿಎಆರ್‌ ಪೊಲೀಸ್‌ ತಂಡ ಸಮಗ್ರ ಪ್ರಶಸ್ತಿಗೆ ಪಡೆಯುವುದರ
ಮೂಲಕ ಮತ್ತೂಮ್ಮೆ ಚಾಂಪಿಯನ್‌ ಆಗಿ ಹೊರ ಹೊಮ್ಮಿತು.

ಸೋಮವಾರ ವಾರ್ಷಿಕ ಕ್ರೀಡಾಕೂಟ ಅಂತ್ಯವಾಗಿದ್ದು, ಸಮಾರೋಪದ ಸಮಾರಂಭದಲ್ಲಿ ವಿಜೇತರು ಪ್ರಶಸ್ತಿ ಪಡೆದು
ಸಂಭ್ರಮಿಸಿದರು. ಡಿಎಆರ್‌ ಪೊಲೀಸ್‌ ತಂಡದವರು ಸಮಗ್ರ ಪ್ರಶಸ್ತಿಗೆ ಭಾಜನರಾದರೆ, ವೈಯಕ್ತಿಕ ವಿಭಾಗದ ಮಹಿಳೆಯರಲ್ಲಿ ಆಳಂದದ ಡಬ್ಲ್ಯೂಪಿಸಿ ಸುವರ್ಣಾ ಮತ್ತು ಪುರುಷರ ವಿಭಾಗದಲ್ಲಿ ಡಿಎಆರ್‌ ಎಪಿಸಿ ನದಾಫ್‌ ಬೆಸ್ಟ್‌ ಅಥ್ಲೆಟ್‌ ಪ್ರಶಸ್ತಿಗೆ ಪಾತ್ರರಾದರು.

ಪುರುಷರ ಕಬಡ್ಡಿಯಲ್ಲಿ ಡಿಎಆರ್‌ ತಂಡ ವಿನ್ನರ್‌ ಮತ್ತು ಎ ಉಪವಿಭಾಗ ತಂಡ ರನ್ನರ್‌ ಅಪ್‌ ಪ್ರಶಸ್ತಿ, ವಾಲಿಬಾಲ್‌ನಲ್ಲೂ
ಡಿಎಆರ್‌ ತಂಡ ವಿನ್ನರ್‌ ಆದರೆ, ಗ್ರಾಮೀಣ ಉಪವಿಭಾಗ ರನ್ನರ್‌ ಅಪ್‌ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಹಗ್ಗ-ಜಗ್ಗಾಟ ಸ್ಪರ್ಧೆಯಲ್ಲಿ ಗ್ರಾಮೀಣ ಉಪ ವಿಭಾಗ ತಂಡ ಪ್ರಥಮ ಮತ್ತು ಡಿಎಆರ್‌ ತಂಡ ದ್ವಿತೀಯ ಪ್ರಶಸ್ತಿಗೆ ಭಾಜನವಾಯಿತು.

ಎಸ್‌ಪಿ ಹಂತದ ಅಧಿಕಾರಿಗಳಿಗೆ ನಡೆದ ಶೂಟಿಂಗ್‌ನಲ್ಲಿ ಎಸ್‌ಪಿ ಎನ್‌.ಶಶಿಕುಮಾರ ಪ್ರಥಮ ಹಾಗೂ ಹೆಚ್ಚುವರಿ ಎಸ್‌ಪಿ ಜಯಪ್ರಕಾಶ ದ್ವಿತೀಯ ಬಹುಮಾನ ಪಡೆದರು. ರೈಫಲ್‌ ಶೂಟಿಂಗ್‌ನಲ್ಲೂ ಎಸ್‌ಪಿ ಎನ್‌. ಶಶಿಕುಮಾರ ಹಾಗೂ ಹೆಚ್ಚುವರಿ ಎಸ್‌ಪಿ ಜಯಪ್ರಕಾಶ ಕ್ರಮವಾಗಿ ಪ್ರಥಮ, ದ್ವಿತೀಯ ಪ್ರಶಸ್ತಿ ಗಳಿಸಿದರು.

ಪಿಎಸ್‌ಐಗಳ ಡಬಲ್‌ ಶಟಲ್‌ ಬ್ಯಾಡ್ಮಿಂಟನ್‌ನಲ್ಲಿ ಯಡ್ರಾಮಿ ಪಿಎಸ್‌ಐ ನಾಗಪ್ಪ ಮತ್ತು ಗ್ರಾಮೀಣ ಪಿಎಸ್‌ಐ ಚಂದ್ರಶೇಖರ ಪ್ರಥಮ, ಅಫಲಜಪುರದ ರೇವಣ್ಣ, ಮಂಜುನಾಥ ಹೂಗಾರ ದ್ವಿತೀಯ ಹಾಗೂ ಎಂ.ಬಿ. ನಗರದ ಶರಣಬಸಪ್ಪ, ವಾಡಿಯ ವಿಜಯಕುಮಾರ ತೃತೀಯ ಬಹುಮಾನ ಪಡೆದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಎನ್‌.ಶಶಿಕುಮಾರ ಬಹುಮಾನ ವಿತರಿಸಿದರು.

ಟಾಪ್ ನ್ಯೂಸ್

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.