ವಚನದಿಂದ ಸಾಮಾಜಿಕ ಸಮಾನತೆ


Team Udayavani, Dec 7, 2018, 12:57 PM IST

gul-2.jpg

ಕಲಬುರಗಿ: ಮಾನವೀಯ ಮೌಲ್ಯಗಳನ್ನು ಒಳಗೊಂಡ ವಚನ ಸಾಹಿತ್ಯ ಸಾಮಾಜಿಕ ಸಮಾನತೆ ಸಾರುತ್ತದೆ, ಜಾತಿಯ ಗಡಿ ಮೀರಿ ವಚನಗಳು ಬೆಳಗುತ್ತಿವೆ ಎಂದು ಸ್ಟೇಷನ್‌ ಬಜಾರ್‌ ಠಾಣೆ ಪಿಐ ಶಕೀಲ್‌ ಅಂಗಡಿ ಹೇಳಿದರು. ಲಿಂ. ಸುವರ್ಣಾ ಶಿವಾನಂದ ಸಜ್ಜನ ಹಾಗರಗುಂಡಗಿ
ಸ್ಮರಣಾರ್ಥ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ನಗರದ ಶಿವಾ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ “ವಚನದೊಳಗಿನ ಓಜ’ ಎನ್ನುವ ಕತ್ತಲು ಕರಗುವ ಪರಿ ಎನ್ನುವ ವಿಶೇಷ ವೈಚಾರಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಉಪನ್ಯಾಸ ನೀಡಿದ ಶರಣ ಸಾಹಿತಿ ವೆಂಕಟೇಶ ಜನಾದ್ರಿ, ಬಿಜ್ಜಳನ ಭಕ್ತಿ ಭಂಡಾರಿಯಾದ ವಿಶ್ವಗುರು ಬಸವಣ್ಣನವರು ಅಧಿಕಾರ, ದ್ರವ್ಯಗಳಿಗೆ ಆಸೆ ಪಡದೆ ಸಾಮಾಜಿಕ ಸಮಾನತೆ ಹಾಗೂ ವೈಚಾರಿಕ ಚಿಂತನೆ ಸಾರಿದರು. ಹನ್ನೆರಡನೇ ಶತಮಾನದ ಬಸವಾದಿ ಶರಣರು ಸಮಾಜದಲ್ಲಿ ಮನೆ ಮಾಡಿದ್ದ ಮೂಢನಂಬಿಕೆ, ಕಂದಾಚಾರಗಳನ್ನು ಖಂಡಿಸಿ ವೈಜ್ಞಾನಿಕ ಮನೋಭಾವನೆಯನ್ನು ಜನಮನದಲ್ಲಿ ಬಿತ್ತಿದ್ದಾರೆ ಎಂದರು.

ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಡಾ| ಎಸ್‌.ಎಸ್‌. ಹಂಚನಾಳ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ದಾನಮ್ಮ ಕೋರವಾರ, ಶಂಕರ ಸಜ್ಜನ ಹಾಗರಗುಂಡಗಿ ಮಾತನಾಡಿದರು.

ಅಕಾಡೆಮಿಯ ಡಾ| ಕೆ. ಗಿರಿಮಲ್ಲ, ಪರಮೇಶ್ವರ ಶಟಕಾರ, ಡಾ| ಅರುಣಕುಮಾರ ಲಗಶೆಟ್ಟಿ, ಜಗದೀಶ ಮರಪಳ್ಳಿ ಚಿಮ್ಮನಚೋಡ, ಶ್ರೀಕಾಂತ ಪಾಟೀಲ ತಿಳಗೂಳ, ಸತೀಶ ಸಜ್ಜನ, ಸುಭಾಶ್ಚಂದ್ರ ಸಜ್ಜನಶೆಟ್ಟಿ ಹೊನ್ನಕಿರಣಗಿ, ಪ್ರಸನ್ನ ವಾಂಜರಖೇಡೆ, ಸವಿತಾ ಪಾಟೀಲ ಸೊಂತ,
ಕವಯತ್ರಿ ಗಾಯತ್ರಿ ಮಹಾಮುನಿ, ವಿರಾಜಕುಮಾರ ಕಲ್ಯಾಣ, ನಾಗರಾಜ ಕಾಮಾ, ಮರಲಿಂಗ ಯಾದಗಿರಿ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.