ಗಣಿತ ಶಿಕ್ಷಕರ ನೇಮಕಕ್ಕೆ ಆಗ್ರಹ
Team Udayavani, Jan 9, 2019, 9:42 AM IST
ಅಫಜಲಪುರ: ಶಾಲೆಯಲ್ಲಿ ಮೂರು ತಿಂಗಳಿಂದ ಗಣಿತ ಶಿಕ್ಷಕರಿಲ್ಲ, ಬಿಸಿಯೂಟ ಸರಿಯಾಗಿ ನೀಡುತ್ತಿಲ್ಲ, ಶಾಲೆಯಲ್ಲಿ ಕುಡಿಯುವ ನೀರಿಲ್ಲ ಎಂದು ಚಿಂಚೋಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳು ಬಿಇಒ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ವೇಳೆ ವಿದ್ಯಾರ್ಥಿಗಳು ಪತ್ರಕರ್ತರೊಂದಿಗೆ ಮಾತನಾಡಿ, ಶಾಲೆಯಲ್ಲಿ ಮೂರು ತಿಂಗಳಿಂದ ಗಣಿತ ಶಿಕ್ಷಕರಿಲ್ಲ. ಬಿಸಿಯೂಟ ಸರಿಯಾಗಿ ನೀಡುತ್ತಿಲ್ಲ, ಊಟದಲ್ಲಿ ಕಲ್ಲು, ಕಸ ಬರುತ್ತಿವೆ, ಶಾಲೆಯಲ್ಲಿ ಪಾಠವು ಸರಿಯಾಗಿ ನಡೆಯುತ್ತಿಲ್ಲ, ಊಟವು ಸರಿಯಾಗಿ ಸಿಗುತ್ತಿಲ್ಲ. ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಯಾರೂ ಕ್ರಮ ಕೈಗೊಂಡಿಲ್ಲ. ಈ ಕುರಿತು ಹಲವಾರು ಬಾರಿ ಎಸ್ಡಿಎಂಸಿ ಹಾಗೂ ಮುಖ್ಯಶಿಕ್ಷಕರಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ. ಎಸ್ಡಿಎಂಸಿ ಆಡಳಿತ ಮಂಡಳಿ ಹಾಗೂ ಮುಖ್ಯಶಿಕ್ಷಕರನ್ನು ಬದಲಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್