ಕಾಂಗ್ರೆಸ್ ಲೋಕಸಭೆ ಟಿಕೆಟ್ ಆಕಾಂಕ್ಷಿ
Team Udayavani, Jan 10, 2019, 9:19 AM IST
ಹುಮನಾಬಾದ: ತಾನು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂದು ಕೆಪಿಸಿಸಿ ಕಾರ್ಯದರ್ಶಿ ಎಂ.ಡಿ. ಅಯಾಜ್ಖಾನ್ ತಿಳಿಸಿದರು.
ಚಿಟಗುಪ್ಪದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ಸೇರಿ ಐದು ರಾಜ್ಯಗಳಲ್ಲಿ ಅಲ್ಪಸಂಖ್ಯಾತರಿಗೆ ಈ ವರೆಗೆ ಟಕೆಟ್ ನೀಡಿಲ್ಲ. ಮೀಸಲು ಕ್ಷೇತ್ರವಾಗಿರುವ ಕಲಬುರಗಿಯಿಂದ ಡಾ| ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧಿಸಿದ ಹಿನ್ನೆಲೆಯಲ್ಲಿ ಎಲ್ಲ ಮುಸ್ಲಿಂ ಬಾಂಧವರ ಮತಗಳು ಕಾಂಗ್ರೆಸ್ಗೆ ನೀಡಲಾಗಿದೆ. ಕಾರಣ ಪಕ್ಷದ ವರಿಷ್ಠರು ಈ ಬಾರಿ ಬೀದರ ಲೋಕಸಭೆ ಕ್ಷೇತ್ರದಿಂದ ತಮಗೆ ಟಿಕೆಟ್ ನೀಡಬೇಕು. ಈ ನಿಟ್ಟಿಲ್ಲಿ ಪಕ್ಷದ ಹೈಕಮಾಂಡ್ ಸಂಪರ್ಕಿಸಿದ್ದಾಗಿ ತಿಳಿಸಿದರು.
ಚಿಟಗುಪ್ಪ ಪುರಸಭೆ ಮಾಜಿ ಉಪಾಧ್ಯಜಕ್ಷ ಖದೀರಸಾಬ್, ಶೇಕ್ ಅಹ್ಮದ್ ಪಾಷಾ, ಶೇಕ್ ಉಸ್ಮಾಸಾಬ್, ಮೋಹಿಯೋದ್ದಿನ್ ಲಾಥೋಡಿ, ಖಯೂಮ್ ಫರೇಶ, ಸಾಜೀದ್ ಪಾಷಾ, ಸೈಯ್ಯದ್ ಮುಸ್ತಫಾ, ಅಸ್ಲಾಂಸಾಬ್ ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ