ಕ್ರಿಕೆಟ್ ಪಂದ್ಯ: ಮೈಸೂರಿಗೆ ಗುವಿವಿ ತಂಡ ಪ್ರಯಣ
Team Udayavani, Jan 12, 2019, 5:47 AM IST
ಕಲಬುರಗಿ: ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಗುಲಬರ್ಗಾ ವಿಶ್ವವಿದ್ಯಾಲಯದ ಕ್ರಿಕೆಟ್ ತಂಡವು ಶುಕ್ರವಾರ ಮೈಸೂರಿಗೆ ಪ್ರಯಾಣ ಬೆಳೆಸಿತು.
ಜ.14ರಿಂದ 24ರ ವರೆಗೆ ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿ ಕ್ರಿಕೆಟ್ ಪಂದ್ಯ ನಡೆಯಲಿದೆ. ಗುವಿವಿ ತಂಡದ ನಾಯಕ ನರಸಿಂಹ, ಸಹ ಆಟಗಾರರಾದ ಮೊಶಿನ್ ಪಟೇಲ, ಅಪ್ಪಾಶಾ ಶಿವಶರಣ, ಅಭಿಷೇಕ, ಅಬ್ದುಲ್ ಆರ್.ಎಸ್., ಕೇದಾರನಾಥ, ಮಯೂರ.ಎಂ.ಪಟೇಲ, ಅಕ್ಷಯ, ಭರತಕುಮಾರ ರೆಡ್ಡಿ, ಶೀತಲಕುಮಾರ, ಆಶ್ರಯಕುಮಾರ, ಈರಣ್ಣ, ಸತ್ಯಂ, ಸೋಮಶೇಖರ, ಸಿದ್ದರಾಮ ಮತ್ತು ತಿಕೋಲೆ ದಿನೇಶ, ತಂಡದ ವ್ಯವಸ್ಥಾಪಕ ಹಾಗೂ ತರಬೇತುದಾರರಾಗಿ ಯಾದಗಿರಿಯ ಸರ್ಕಾರಿ ಮಹಾವಿದ್ಯಾಲಯದ ದೈಹಿಕ ಶಿಕ್ಷಕ ಡಾ| ಪ್ರಸಾದ.ಬಿ, ತೆರಳಿದರು.
ತಂಡದ ಯಶಸ್ಸಿಗೆ ಕುಲಸಚಿವ ಪ್ರೊ| ಸಿ. ಸೋಮಶೇಖರ, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಡೀನ್ ಪ್ರೊ| ಕೆ. ವಿಜಯಕುಮಾರ ಮತ್ತು ಕಾನೂನು ನಿಕಾಯದ ಡೀನ್ ಪ್ರೊ| ದೇವಿದಾಸ ಮಾಲೆ, ಸ್ನಾತಕೋತ್ತರ ದೈಹಿಕ ಶಿಕ್ಷಣ ಸಂಯೋಜಕ ಡಾ| ಎಚ್.ಎಸ್. ಜಂಗೆ, ವಿವಿ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಡಾ| ಎನ್.ಜಿ. ಕಣ್ಣೂರ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ| ಎಂ.ಎಸ್. ಪಾಸೋಡಿ ಶುಭ ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್