ತೊಗರಿ ಮಾರಾಟ: ನೋಂದಣಿ ವಿಸ್ತರಣೆಗೆ ಒತ್ತಾಯ


Team Udayavani, Jan 15, 2019, 7:03 AM IST

gul-3.jpg

ಆಳಂದ: ಖರೀದಿ ಕೇಂದ್ರಗಳ ಮೂಲಕ ತೊಗರಿ ಮಾರಾಟಕ್ಕಾಗಿ ನೋಂದಣಿ ಅವಧಿ ವಿಸ್ತರಿಸುವಂತೆ ರೈತರು ಆಗ್ರಹಿಸಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮೂಲಕ ಪ್ರಾರಂಭಿಸಿದ ಖರೀದಿ ಕೇಂದ್ರದಲ್ಲಿ ನೋಂದಣಿ ಕಾರ್ಯಕ್ಕೆ ಸೋಮವಾರ ಅಂತಿಮ ದಿನ. ಆದರೆ ಆನ್‌ಲೈನ್‌ ಮೂಲಕ ನಡೆದ ನೋಂದಣಿ ಕಾರ್ಯದಲ್ಲಿ ಪ‌ಣಿಯಲ್ಲಿನ ಹೆಸರು ವ್ಯತ್ಯಾಸ, ಬೆಳೆ ಅದಲು ಬದಲು ಹೀಗೆ ಹೊಂದಾಣಿಕೆ ಆಗದೆ ಇರುವ ರೈತರು ಹಾಗೂ ನೋಂದಾಯಿಸಲು ಇನ್ನೂ ಬಾಕಿ ಉಳಿದ ರೈತರು ಪರದಾಡುವಂತಾಗಿದೆ. ನೋಂದಣಿ ದಿನಾಂಕ ವಿಸ್ತರಿಸಬೇಕು ಹಾಗೂ ಎಲ್ಲ ರೈತರ ತೊಗರಿ ಖರೀದಿಸಬೇಕು ಎಂದು ರೈತರ ಸಂಘಟನೆಗಳು ಆಗ್ರಹಿಸಿವೆ.

ಆರಂಭದಲ್ಲಿ ಹಲವಡೆ ತೊಗರಿ ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಲು ಏಕಕಾಲಕ್ಕೆ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳಿಗೆ ರೈತರು ದೌಡಾಯಿಸಿದ್ದರಿಂದ ಜನ ಜಂಗುಳಿ ಉಂಟಾಗಿ ಕೆಲವೆಡೆ ನುಕುನೂಗ್ಗಲಾಗಿ ಪೊಲೀಸರು ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಗೊಳಿಸಲಾಗಿದೆ. ತಾಲೂಕಿನ 21 ಕೇಂದ್ರಗಳಲ್ಲಿ ನೋಂದಣಿ ಕಾರ್ಯ ಸೋಮವಾರ ಪೂರ್ಣಗೊಂಡಿವೆ.

ತಾಲೂಕಿನ ಕಡಗಂಚಿ, ನಿಂಬಾಳ, ಮುನ್ನಳಿ, ಕಮಲಾನಗರ, ಖಜೂರಿ, ಯಳಸಂಗಿ, ಅಂಬಲಗಾ, ರುದ್ರವಾಡಿ, ಸನಗುಂದ (ಬೆಳಮಗಿ), ಜಂಬಗಾ (ಜೆ), ಮಾದನಹಿಪ್ಪರಗಾ, ಪಡಸಾವಳಿ, ಆಳಂದ ಪ್ಯಾಕ್ಸ್‌ ಸಂಗೋಳಗಿ (ಬಿ), ಹಿರೋಳಿ, ಕೊರಳ್ಳಿ, ವಿ.ಕೆ.ಸಲಗರ, ನಿಂಬರಗಾ, ಸರಸಂಬಾ, ತಡಕಲ್‌, ನರೋಣಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಖರೀದಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬಸವರಾಜ ಎಂ. ಬೆಣ್ಣೆಶಿರೂರ, ತಹಶೀೕಲ್ದಾರ್‌ ಆಳಂದ

ಖರೀದಿ ಕೇಂದ್ರಗಳಲ್ಲಿ ನೋಂದಾಯಿತರ ದಾಖಲೆಗಳು ವ್ಯತ್ಯಾಸವಾಗಿದ್ದರೆ ಸರಿಪಡಿಸಲಾಗುತ್ತಿದೆ. ಪಹಣಿಯಲ್ಲಿ ತೊಗರಿ ಬದಲು ಇನ್ನೊಂದು ಬೆಳೆ ತಪ್ಪಾಗಿದ್ದರೆ ತಹಶೀಲ್ದಾರ್‌ ಲ್ಯಾಗ್‌ನಿಂದ ಸರಿಪಡಸಲಾಗುವುದು. ಪಹಣಿಯಲ್ಲಿ ಹೆಸರು ತಪ್ಪಾಗಿ ಕಂಡರೆ ಖರೀದಿ ಕೇಂದ್ರದ ಏಜ್‌ನ್ಸಿಗಳು ಸರಿಪಡಿಸುತ್ತವೆ. ಈಗಾಗಲೇ ಕಚೇರಿಗೆ 188 ಅರ್ಜಿ ಬೆಳೆ ಮಿಸ್‌ ಮ್ಯಾಚ್ ಆಗಿ ಬಂದಿದ್ದರಲ್ಲಿ 130 ಅರ್ಜಿ ಇತ್ಯರ್ಥಪಡಿಸಲಾಗಿದೆ. ಇನ್ನುಳಿದ ಅರ್ಜಿ ಇತ್ಯರ್ಥ ಪಡಿಸಲಾಗುವುದು. ರೈತರು ಆತಂಕ ಪಡುವ ಅಗತ್ಯವಿಲ್ಲ. ಅನೇಕ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ತಾಂತ್ರಿಕ ತೊಂದರೆ ನಿವಾರಣೆಗೆ ಸೂಚಿಸಲಾಗಿದೆ.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.