ಅಪರ ಡಿಸಿ ಹುದ್ದೆಯೂ ಜವಾಬ್ದಾರಿಯದ್ದು: ಡಿಸಿ


Team Udayavani, Jan 18, 2019, 6:46 AM IST

gul-1.jpg

ಕಲಬುರಗಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಹುದ್ದೆಯೂ ಜವಾಬ್ದಾರಿಯಿಂದ ಕೂಡಿದ್ದಾಗಿದೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಹೇಳಿದರು.

ಅಪರ ಜಿಲ್ಲಾಧಿಕಾರಿ ಹುದ್ದೆಯಿಂದ ಗೃಹ ಸಚಿವರ ಆಪ್ತ ಕಾರ್ಯದರ್ಶಿಯಾಗಿ ವರ್ಗಾವಣೆಯಾದ ಭೀಮಾಶಂಕರ ತೆಗ್ಗೆಳ್ಳಿ ಅವರಿಗೆ ಗುರುವಾರ ಜಿಲ್ಲಾಡಳಿತ ಕಚೇರಿಯಿಂದ ಹಮ್ಮಿಕೊಳ್ಳಲಾಗಿದ್ದ ಸನ್ಮಾನ, ಬೀಳ್ಕೊಡುವ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲಾಧಿಕಾರಿ ಸಮರ್ಪಕವಾಗಿ ಎಲ್ಲ ಇಲಾಖೆಗಳತ್ತ ಗಮನಹರಿಸಲು ಹಾಗೂ ಹೆಚ್ಚಿನ ಒತ್ತಡವಿಲ್ಲದೇ ಕಾರ್ಯನಿರ್ವಹಿಸಲು ಅಪರ ಜಿಲ್ಲಾಧಿಕಾರಿ ಸೇವೆ ಮುಖ್ಯವಾಗಿದೆ. ಭೀಮಾಶಂಕರ ತೆಗ್ಗೆಳ್ಳಿ ಜಿಲ್ಲೆಯಲ್ಲಿ ಕಳೆದ ಆರು ವರ್ಷಗಳ ಕಾಲ ವಿಶೇಷ ಭೂಸ್ವಾಧಿನಾಧಿಕಾರಿ, ಪ್ರಭಾರಿ ಫುಡ್‌ ಡಿಡಿ, ಸಹಾಯಕ ಆಯುಕ್ತರು, ಅಪರ ಜಿಲ್ಲಾಧಿಕಾರಿ ಸೇರಿದಂತೆ ಇತರ ಹುದ್ದೆಗಳಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದ್ದರಿಂದ ತಮಗೆ ಹೆಚ್ಚಿನ ಸಹಾಯವಾಯಿತು ಎಂದರು.

ತೆಗ್ಗೆಳ್ಳಿ ಅವರು ತಮ್ಮತ್ತ ಬರುತ್ತಿದ್ದ ಸಮಸ್ಯೆಗಳನ್ನು ತಮ್ಮೊಂದಿಗೆ ಚರ್ಚಿಸಿ ಸರಳವಾಗಿ ಬಗೆಹರಿಸುತ್ತಿದ್ದರು. ಈಗ ಗೃಹ ಸಚಿವರ ಆಪ್ತ ಕಾರ್ಯದರ್ಶಿ ಹುದ್ದೆ ಕಾರ್ಯಭಾರವೂ ಅತ್ಯಂತ ಮಹತ್ವದಿಂದ ಕೂಡಿದೆ. ದಿನದಿಂದ ದಿನಕ್ಕೆ ಎದುರಾಗುವ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕಾರ್ಯವಾಗಿದೆ. ಆದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತಿರಿ ಎನ್ನುವ ಸ್ಪಷ್ಟ ಭರವಸೆ ತಮಗಿದೆ ಎಂದು ಹೇಳಿದರು.

ಸಹಾಯಕ ಆಯುಕ್ತ ಎಂ. ರಾಚಪ್ಪ ಮಾತನಾಡಿ, ಭೀಮಾಶಂಕರ ತೆಗ್ಗೆಳ್ಳಿ ವಿಶೇಷ ಭೂಸ್ವಾಧಿ ನಾಧಿಕಾರಿ ಹುದ್ದೆಯೊಂದಿಗೆ ಜಿಲ್ಲೆಯಲ್ಲಿ ಸೇವೆ ಆರಂಭಿಸಿ ತಮ್ಮ ದಕ್ಷತೆ, ಸೇವೆಯಿಂದ ವಿಶೇಷ ಛಾಪು ಮೂಡಿಸಿದರು. ತೆಗ್ಗೆಳಿ ಸಾಹೇಬರು ಜಿಲ್ಲೆಯ ಘತ್ತರಗಾ, ರಟಕಲ್‌ (ರೇವಗ್ಗಿ) ದೇವಸ್ಥಾನಗಳನ್ನು ಮಾದರಿಯಾಗಿ ಅಭಿವೃದ್ಧಿಪಡಿಸಿದ್ದಾರೆ. ಈ ಕೆಲಸಕ್ಕೆ ಮಾನ್ಯ ನ್ಯಾಯಾಧೀಶರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಂತಹ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಹೈ.ಕ ಭಾಗದಲ್ಲಿ ಜಿಲ್ಲಾಧಿಕಾರಿಯಾಗಿ ಬರಲಿ ಎಂದು ಆಶಯ ವ್ಯಕ್ತಪಡಿಸಿದರು.

ಶಿರಸ್ತೇದಾರ ಅನಂತ ಕುಲಕರ್ಣಿ ಮಾತನಾಡಿದರು. ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ ಸ್ವಾಗತಿಸಿ, ನಿರೂಪಿಸಿದರು. ವಿವಿಧ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.