ಅನಿಷ್ಟ ಪದ್ಧತಿ ವಿರುದ್ಧ ಹೋರಾಡಿದ ಫುಲೆ


Team Udayavani, Jan 23, 2019, 11:17 AM IST

yad-3.jpg

ಆಳಂದ: ಕೆಳವರ್ಗದ ಹೆಣ್ಣು ಮಕ್ಕಳಿಗೆ ಅಕ್ಷರದ ಅರಿವು ಮೂಡಿಸಿದ ಹಾಗೂ ವೈಚಾರಿಕ ಸಾತ್ವಿಕ ಪ್ರಜ್ಞೆ ಮೂಡಿಸಿದ ಸ್ವಾಮಿ ವಿವೇಕಾನಂದ ಹಾಗೂ ಸಾವಿತ್ರಿಬಾಯಿ ಫುಲೆ ತತ್ವಾದರ್ಶ ಅಳವಡಿಸಿಕೊಂಡು ಆಚರಣೆ ತರಬೇಕು ಎಂದು ಮಾದನಹಿಪ್ಪರಗಾದ ಪದವಿ ಕಾಲೇಜಿನ ಸಹ ಪ್ರಾದ್ಯಾಪಕ ಡಾ| ಕೈಲಾಸಬಾಬು ಹೊಸಮನಿ ಹೇಳಿದರು.

ನಿಂಬರಗಾ ಗ್ರಾಮದ ದೇವನಾಂಪ್ರಿಯ ಕಲಾ ಪದವಿ ಮಹಾವಿದ್ಯಾಲಯ, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪೊಲೀಸ್‌ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಕ್ಷರಮಾತೆ ಸಾವಿತ್ರಿಬಾಯಿ ಫುಲೆ 188ನೇ ಮತ್ತು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಮತ್ತು ಅಪರಾಧ ತಡೆ ಮಾಸಾಚಾರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತದಲ್ಲಿ ಮಹಿಳೆಯರಿಗೆ ಸಮರ್ಪಕವಾದ ಶಿಕ್ಷಣದ ವ್ಯವಸ್ಥೆ ಇಲ್ಲದ ಸಂದರ್ಭದಲ್ಲಿ ಫುಲೆಯವರು ಇತರ ಮಹಿಳೆಯರಿಗೆ ಶಿಕ್ಷಣ ಕಲಿಸಿದರು. ಸಮಾಜದಲ್ಲಿ ಅನಿಷ್ಟ ಪದ್ಧತಿಗಳಾದ ಬಾಲ್ಯ ವಿವಾಹ, ಸತಿ ಸಹಗಮನ, ಕೇಶಮಂಡನೆ ವಿರುದ್ಧ ಹೋರಾಟ ಮಾಡಿ ಮಹಿಳೆಯರಿಗಾಗಿ ಶಾಲೆ ತೆರೆದರು ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷೆ ಮಹಾದೇವಿ ಬಿಬ್ರಾಣಿ ಸಾವಿತ್ರಿಬಾಯಿ ಫುಲೆ ಮತ್ತು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಸಂಸ್ಥೆಯ ಗೌರವಾಧ್ಯಕ್ಷ ಡಾ| ಸಂಜೀವಕುಮಾರ ನಿರ್ಮಲಕರ್‌ ಮಾತನಾಡಿ, ಮನುಷ್ಯನ ಜೀವನ ಬಹಳ ವೈಶಿಷ್ಟವಾದುದ್ದು. ಕೆಟ್ಟ ಮನೋವಿಕೃತಿಗೆ ಒಳಗಾಗದೆ ತಮ್ಮ ಜೀವನ ರೂಪಿಸಿಕೊಳ್ಳಬೇಕು. ಒಳ್ಳೆಯ ಶಿಕ್ಷಣ ಪಡೆದು ತಂದೆ-ತಾಯಿ, ಗುರುವಿನ ಹೆಸರು ತಂದು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಹೊರಹೊಮ್ಮಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಅರುಣಕುಮಾರ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಎಎಸ್‌ಐ ರಾಚಪ್ಪ, ದೇವನಾಂಪ್ರಿಯಾ ಕಲಾ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಸಂತೋಷ ಹೂಗಾರ,

ವಿಶ್ವನಾಥ ಪಾಟೀಲ, ಪರಶುರಾಮ ಶಿಂಧೆ, ಶರಣಗೌಡ ಪಾಟೀಲ, ಮಂಗಲಾ, ಭಾಗಪ್ಪ ಸಿಂಗೆ ಉಪಸ್ಥಿತರಿದ್ದರು. ಬಸವರಾಜ ಸ್ವಾಗತಿಸಿದರು ಮತ್ತು ಮಲ್ಲಿನಾಥ ನಾಟೀಕರ ನಿರೂಪಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.