ಖಾಸಗಿ ವಾಹನದಲ್ಲಿ ಪಡಿತರ ಧಾನ್ಯ ಸಾಗಾಟಕ್ಕೆ ತಡೆ


Team Udayavani, Jan 24, 2019, 6:45 AM IST

gul-5.jpg

ಆಳಂದ: ಸ್ಥಳೀಯ ಸರ್ಕಾರಿ ಗೋದಾಮಿನಿಂದ ಖಾಸಗಿ ವಾಹನದ ಮೂಲಕ ಪಡಿತರ ಧಾನ್ಯ ಪೂರೈಕೆಗೆ ಮುಂದಾಗಿದ್ದ ಅಧಿಕಾರಿಗಳ ಕ್ರಮಕ್ಕೆ ಶಾಸಕ ಸುಭಾಷ ಗುತ್ತೇದಾರ ಅವರು ಹಠಾತ್‌ ಭೇಟಿ ನೀಡಿ ತಡೆ ನೀಡಿದ ಪ್ರಸಂಗ ನಡೆದಿದೆ.

ಪಟ್ಟಣದ ಜೂನಿಯರ್‌ ಕಾಲೇಜಿನ ಮುಂಬಾಗದ ಸರ್ಕಾರಿ ಗೋದಾಮಿಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಕರ್ತರೊಂದಿಗೆ ಎರಡನೇ ಬಾರಿಗೆ ಭೇಟಿ ನೀಡಿದ ಶಾಸಕರು, ಖಾಸಗಿ ವಾಹನದ ಮೂಲಕ ಆಹಾರ ಧಾನ್ಯ ಸರಬರಾಜು ಮಾಡಲು ತಡೆದ ಶಾಸಕರು, ಖಾಸಗಿ ವಾಹನದ ಮೂಲಕ ಏಕೆ ಪೂರೈಸಲಾಗುತ್ತಿದೆ ಎಂದು ಗೋದಾಮಿನ ಅಧಿಕಾರಿಗಳನನ್ನು ತರಾಟೆಗೆ ತೆಗೆದುಕೊಂಡರು.

ಬಡವರಿಗೆ ಸರ್ಕಾರ ವಿತರಿಸುವ ಆಹಾರ ಧಾನ್ಯ ಸೋರಿಕೆಯಾದರೆ ಸಹಿಸುವುದಿಲ್ಲ. ಅಕ್ರಮ ನಡೆಯುವುದಿಲ್ಲ. ಡೀಲರ್‌ಗಳಿಗೆ ತೂಕದಲ್ಲೂ ಕಡಿತವಾಗಬಾರದು. ತೂಕದಲ್ಲಿ ಕಡಿತವಾದರೆ ಗ್ರಾಹಕರಿಗೆ ಕಡಿಮೆ ವಿತರಣೆಯಾಗುತ್ತದೆ. ಅಧಿಕಾರಿಗಳು ಇಂಥ ಕೃತ್ಯ ಕೈಬಿಟ್ಟು ಸಮಪರ್ಕವಾಗಿ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದರು.

ಈ ಹಿಂದೆಯೂ ಸಹ ನ್ಯಾಯ ಬೆಲೆ ಅಂಗಡಿಗಳಿಗೆ ಸಮಪರ್ಕವಾಗಿ ಆಹಾರಧಾನ್ಯ ಪೂರೈಸುತ್ತಿಲ್ಲ ಎಂಬ ದೂರಿನ ಮೇಲೆ ಎರಡು ತಿಂಗಳ ಹಿಂದೆಯೂ ಶಾಸಕರು ಭೇಟಿ ನೀಡಿದಾಗ ಕಲವಗಾ ಮತ್ತಿತರ ಅಂಗಡಿಗಲ್ಲಿನ ಗ್ರಾಹಕರಿಗೆ ರೇಷನ್‌ ವಿತರಣೆ ಮಾಡದೆ. ಗೋದಾಮಿನಿಂದ ಮಾಲು ಸರಬರಾಜಗಿದ್ದ ಪ್ರಕರಣ ಪತ್ತೆಯಾಗಿತ್ತು. ಈ ವೇಳೆ ತಪ್ಪಿತಸ್ಥರ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ತಹಶೀಲ್ದಾರ್‌ಗೆ ಶಾಸಕರು ಸೂಚಿಸಿದ್ದರು.

ಆದಾಗಿಯೂ ಪರಿಸ್ಥಿತಿ ಸುಧಾರಿಸಿಕೊಳ್ಳದ ಆಹಾರ ಇಲಾಖೆ ಅಧಿಕಾರಿಗಳು ಒಂದಿಲ್ಲ್ಲೊಂದು ಸಂಶಯಾಸ್ಪದ ಎಡವಟ್ಟು ಮಾಡುತ್ತಲೇ ಇರುವ ಬಗ್ಗೆ ದೂರಿನನ್ವಯ ಶಾಸಕರು ಹಠಾತ್‌ ಭೇಟಿ ನೀಡಿದಾಗ ಖಾಸಗಿ ವಾಹನದಲ್ಲಿ ಸಾಗಿಸಲಾಗುತ್ತಿದ್ದ 50 ಕೆಜಿಯ 40 ಚೀಲಗಳನ್ನು ತಡೆಹಿಡಿದು ಜಪ್ತಿ ಮಾಡುವಂತೆ ತಹಶೀಲ್ದಾರ್‌ಗೆ ಸೂಚಿಸಿದರು. ಗ್ರೇಡ್‌-2 ತಹಶೀಲ್ದಾರ್‌ ಬಿ.ಜಿ. ಕುದರಿ ಅವರು ಈ ಕುರಿತು ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಶಾಸಕರು ನಿರ್ಗಮಿಸಿದರು.

ಪುರಸಭೆ ಸದಸ್ಯ ಶ್ರೀಶೈಲ ಪಾಟೀಲ, ಮುಖಂಡ ಸೋಮು ಹತ್ತರಕಿ, ರೇಷನ್‌ ಡೀಲರ್‌ ಸಂಘದ ಮುಖಂಡ ರಾಜೇಂದ್ರ ಗುಂಡೆ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.