ಕೊಲೆ ಆರೋಪಿಗಳಿಗೆ ಸೆರೆವಾಸ


Team Udayavani, Jan 31, 2019, 9:08 AM IST

gul-3.jpg

ಸೇಡಂ: ಜಮೀನು ವಿವಾದ ಸಂಬಂಧ ಮಹಿಳೆಯೊಬ್ಬರ ಕತ್ತು ಕೊಯ್ದು ಕೊಲೆ ಮಾಡಿದ ಆರೋಪಿಗಳನ್ನು ಬುಧವಾರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ದಿನೇಶ ನಾಗೇಂದ್ರಪ್ಪ ಎನ್ನುವನನ್ನು ಮಂಗಳವಾರ ಬಂಧಿಸಿ, ನಂತರ ಶಸ್ತ್ರಾಸ್ತ ಬಚ್ಚಿಟ್ಟಿದ್ದನ್ನು ಪರೀಕ್ಷಿಸುವ ವೇಳೆ ಹಲ್ಲೆ ನಡೆಸಿದಾಗ ಗುಂಡಿನ ದಾಳಿ ನಡೆಸಲಾಗಿತ್ತು. ಕೊಲೆಗೆ ಸಹಕರಿಸಿದ ಈತನ ಸಹೋದರ ಸತೀಶನನ್ನು ಕಾರಾಗೃಹಕ್ಕೆ ಅಟ್ಟಲಾಗಿದೆ.

ಕೊಲೆಗೆ ನಡೆದಿತ್ತು ಸಂಚು: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಸಂಬಂಧಿ ಶರಬಾವತಿಯನ್ನು ಕೊಲೆ ಮಾಡಲು ಎರಡು ವಾರಗಳಿಂದ ದಿನೇಶ ಹಾಗೂ ಸತೀಶ ಸಂಚು ರೂಪಿಸಿದ್ದರು. ಇದಕ್ಕಾಗಿಯೇ ಪ್ರತಿ ರವಿವಾರವೂ ಸಂತೆಗೆ ಆಗಮಿಸಿ ಪ್ರಯತ್ನಿಸಿ ವಿಫಲವಾಗಿದ್ದರು. ರವಿವಾರವೂ ಹೀಗೆ ಆದಾಗ, ಬೇಸತ್ತ ದಿನೇಶ ಜನಜಂಗುಳಿ ಮಧ್ಯೆಯೇ ಕೊಲೆ ಮಾಡಿದ್ದ. ನಂತರ ಗ್ರಾಮದ ಸಮೀಪವಿರುವ ಬ್ರಿಡ್ಜ್ ಕೆಳಗೆ ಕೊಲೆಗೆ ಬಳಸಿದ್ದ ತಲವಾರ್‌ ಅವಿತಿಟ್ಟು, ಕಲಬುರಗಿಗೆ ಹೋಗಿದ್ದ.

ಪೊಲೀಸ ಕಾರ್ಯ ಶ್ಲಾಘನೀಯ: ಕೊಲೆ ಮಾಡಿದ ನಂತರ ಕಲಬುರಗಿಗೆ ಪಯಣ ಬೆಳೆಸಿದ ದಿನೇಶ ತನ್ನ ಹಳೆ ಗೆಳೆಯರೊಂದಿಗೆ ಸಂಪರ್ಕ ಸಾಧಿಸಿದ್ದ. ಕೆಲವರಿಂದ ಖರ್ಚಿಗೆ ಹಣ ಕೇಳಿದ್ದ. ತನ್ನ ಮೊಬೈಲ್‌ನ್ನು ಮನೆಯಲ್ಲೇ ಬಿಟ್ಟು ಹೋಗಿದ್ದ. ಇದೇ ವೇಳೆ ದಾರಿಹೋಕರ ಮೊಬೈಲ್‌ ಪಡೆದು ಗೆಳೆಯರಿಂದ ಸಹಾಯಕ್ಕೆ ಅಂಗಲಾಚಿದ್ದ. ಇದರಿಂದ ಈತನನ್ನು ಬಂಧಿಸುವುದು ಕಷ್ಟಸಾಧ್ಯವಾಗಿತ್ತು.

ಸಿಪಿಐ ಶಂಕರಗೌಡ ಪಾಟೀಲ, ಪಿಎಸ್‌ಐ ಸುಶೀಲಕುಮಾರ, ಪಿಸಿಗಳಾದ ಮಾರುತಿ, ವಿಠuಲರೆಡ್ಡಿ, ಅಲ್ಲಾಭಕ್ಷ, ಮಲ್ಕಪ್ಪ ತಂಡ ಆರೋಪಿಯ ಹಳೆಯ ಗೆಳೆಯರ ಸಂಪರ್ಕ ಸಾಧಿಸಿದ್ದರು. ಆಗ ಆರೋಪಿ ಮುಂಬೈಗೆ ತೆರಳಲು ಸಿದ್ಧತೆ ನಡೆಸಿರುವುದು ತಿಳಿದುಬಂದಿತ್ತು. ಆಗ ಬಸ್‌ ನಿಲ್ದಾಣ, ರೈಲು ನಿಲ್ದಾಣದಲ್ಲಿ ಪೊಲೀಸರು ಕಾಯ್ದು ಕುಳಿತಿದ್ದರು. ಈ ಕುರಿತು ಸುಳಿವು ದೊರೆತ ದಿನೇಶ ಕಲಬುರಗಿಯಲ್ಲೇ ಉಳಿದಿದ್ದ. ನಂತರ ಹೊಟೇಲವೊಂದರಲ್ಲಿ ಉಪಹಾರ ಸೇವಿಸುತ್ತಿದ್ದ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.