ಕೃಷಿ ಸೌಲಭ್ಯ ಲೂಟಿಗೆ ಆಕ್ರೋಶ


Team Udayavani, Feb 17, 2019, 8:49 AM IST

gul-7.jpg

ಆಳಂದ: ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ರೈತರ ಹಿತ ಕಾಪಾಡದೇ ಜನಪ್ರತಿನಿಧಿಗಳ ಜತೆ ಒಪ್ಪಂದ ಮಾಡಿಕೊಂಡು ಸೌಲಭ್ಯಗಳನ್ನು ಲೂಟಿ ಹೊಡೆಯಲಾಗುತ್ತಿದೆ ಎಂದು ಅಖೀಲ ಭಾರತ ಕಿಸಾನ್‌ ಸಭಾ, ಭಾರತೀಯ ಖೇತ್‌ ಮಜ್ದೂರ್‌ ಯೂನಿಯನ್‌ ತಾಲೂಕು ಘಟಕದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂಘಟನೆಗಳ ಕಾರ್ಯಕರ್ತರು, ಕೃಷಿ ಹೊಂಡ, ತುಂತುರು ನೀರಾವರಿ ಸೇರಿದಂತೆ ಅನೇಕ ಸಾಮಗ್ರಿ ವಿತರಣೆಯಲ್ಲಿ ಗೋಲಮಾಲ್‌ ಮಾಡಿದ್ದಾರೆ. ತೋಟಗಾರಿಕೆಯಲ್ಲಿ ರೈತರಿಗೆ ಸಸಿಗಳನ್ನು ನೀಡಿ, ಅವುಗಳನ್ನು ಹಚ್ಚಲು ಖರ್ಚು-ವೆಚ್ಚ ನೀಡುತ್ತಿಲ್ಲ. ಆ ಹಣವನ್ನು ಎತ್ತಿ ಹಾಕುತ್ತಿದ್ದಾರೆ. ಅಲ್ಲದೇ ಕೆಲವು ಸೌಲಭ್ಯಗಳು ದಲ್ಲಾಳಿಗಳ ಪಾಲಾಗುತ್ತಿವೆ ಎಂದು ಆರೋಪಿಸಿದರು.

ಸಿಂಕ್ಲರ್‌ ಪೈಪ್‌ಗ್ಳಿಗೆ ಅರ್ಜಿ ಸಲ್ಲಿಸಿ ವರ್ಷವಾದರೂ ರೈತರಿಗೆ ಸಾಮಗ್ರಿ ಒದಗಿಸುತ್ತಿಲ್ಲ. ಅರ್ಜಿ ಸಲ್ಲಿಸದೆ ಇರುವ ದಲ್ಲಾಳಿಗಳಿಗೆ ರಾತೋರಾತ್ರಿ ಆರ್‌ಟಿಜಿಎಸ್‌ ಕೈಗೊಂಡು ಸಾಮಗ್ರಿ ವಿತರಿಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಅರ್ಹರಲ್ಲದವರೂ ಮಧ್ಯವರ್ತಿಗಳ ಮೂಲಕ ಟ್ರ್ಯಾಕ್ಟರ್‌ನಲ್ಲಿ ಪೈಪ್‌ಗ್ಳನ್ನು ತೆಗೆದುಕೊಂಡು ಹೋಗಿ ಮಹಾರಾಷ್ಟ್ರ ರಾಜ್ಯದಲ್ಲಿ ಮಾರಿ ಹಣ ಮಾಡುತ್ತಿದ್ದಾರೆ ಎಂದು ದೂರಿದರು.

ಕಿಸಾನ್‌ಸಭಾ ಜಿಲ್ಲಾ ಅಧ್ಯಕ್ಷ ಮೌಲಾ ಮುಲ್ಲಾ, ರಾಜಶೇಖರ ಬಸೆ, ಗೋವಿಂದ ಪೂಜಾರಿ, ಫಕ್ರೋದ್ದೀನ್‌ ಗೋಳಾ, ದತ್ತಾತ್ರೆ ಕಣ್ಮಸ್‌, ಮೈಲಾರಿ ಜೋಗೆ ಹಾಗೂ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನಂತರ ಸಹಾಯಕ ಕೃಷಿ ನಿರ್ದೇಶಕರ ಅನುಪಸ್ಥಿತಿಯಲ್ಲಿ ಇಲಾಖೆ ತಾಂತ್ರಿಕ ಅಧಿಕಾರಿ ಬಿ.ಎನ್‌. ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು. 

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.