ಬಣ್ಣದ ಹೂ ಬಳಸಿ ಓಕುಳಿ ಸಂಭ್ರಮ
Team Udayavani, Mar 21, 2019, 5:47 AM IST
ಜೇವರ್ಗಿ: ಪತಂಜಲಿ ಯೋಗ ಸಮಿತಿ ಹಾಗೂ ಭಾರತ್ ಸ್ವಾಭಿಮಾನ್ ಟ್ರಸ್ಟ್ ವತಿಯಿಂದ ಗುರುಕುಲ ಶಾಲೆ ಆವರಣದಲ್ಲಿ ಬಣ್ಣಬಣ್ಣದ ಹೂವುಗಳನ್ನು ಎರಚಿ ವಿಶಿಷ್ಠವಾಗಿ ಆಚರಿಸಲಾಯಿತು.
ಪಟ್ಟಣದ ಮಹಾತ್ಮಾ ಗಾಂಧೀಜಿ ರೈತ ಕಲ್ಯಾಣ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪತಂಜಲಿ ರಾಜ್ಯ ಪ್ರಭಾರಿ ಭವರಲಾಲ್ ಆರ್ಯ ಮಾತನಾಡಿ, ಭಾರತೀಯ ಸಂಸ್ಕೃತಿ ವಿಶ್ವದಲ್ಲಿಯೇ ಸರ್ವಶ್ರೇಷ್ಠ. ಇಂತಹ ನಾಡಿನಲ್ಲಿ ಜನ್ಮ ತಾಳಿದವರೇ ಅದೃಷ್ಟ ವಂತರು ಎಂದು ಹೇಳಿದರು.
ಈ ಹೋಳಿಹಬ್ಬದಲ್ಲಿ ಜಿಲ್ಲೆಯ ಚಿತ್ತಾಪುರ, ಚಿಂಚೋಳಿ, ಸೇಡಂ, ಶಹಾಬಾದ, ಆಳಂದ ಹಾಗೂ ವಿವಿಧ ಜಿಲ್ಲೆಯ ಪತಂಜಲಿ ಯೋಗ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಭಾರತ ಸ್ವಾಭಿಮಾನ ಟ್ರಸ್ಟ್ನ ಅಧ್ಯಕ್ಷ ಮಹಾಂತಯ್ಯ ಚ. ಹಿರೇಮಠ, ಪತಂಜಲಿ ಯೋಗ ಸಮಿತಿ ಅಧ್ಯಕ್ಷರಾದ ಅನೀಲ ರಾಂಪೂರೆ, ವಿಜಯಕುಮಾರ ಪಾಟೀಲ ಸೇಡಂ, ಮಲ್ಲಣ್ಣಗೌಡ ಕನ್ಯಾಕೋಳೂರ, ಡಾ| ಪಿ.ಎಂ.ಮಠ, ವೈ.ಎಸ್.ಹಿರೇಮಠ, ಪ್ರಾಚಾರ್ಯರಾದ ಜಗದೀಶ ಎಸ್. ಉಕನಾಳಕರ್, ಸಂಗೀತಾ ಘಂಟಿಮಠ, ಕಾವೇರಿ ಕಟ್ಟಿಸಂಗಾವಿ, ಶರಣಮ್ಮ ಸ್ಥಾವರಮಠ, ನಿರ್ಮಲಾ ಪಲ್ಲೇದ, ರಾಜೇಶ್ವರಿ ಪಾಟೀಲ, ಜಯಶ್ರೀ ದೇಸಾಯಿ, ಪ್ರೇಮಾ ವಿಜಯಕುಮಾರ ಮತ್ತಿತರರು ಪರಸ್ಪರ ಬಣ್ಣದ ಹೂವುಗಳನ್ನು ಎರಚಿ ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ