ಎಂಗೇಜ್ಮೆಂಟ್,ಮೆಹಂದಿ ಬಳಿಕ ವಧು ಪ್ರಿಯಕರನೊಂದಿಗೆ ಪರಾರಿ
Team Udayavani, Nov 19, 2017, 1:29 PM IST
ಹಾಸನ : ಸಕಲೇಶಪುರದ ಶನಿವಾರ ಸಂತೆಯಲ್ಲಿ ಇಂದು ನಡೆಯಬೇಕಾಗಿದ್ದ ವಿವಾಹವೊಂದು ವಧು ಪರಾರಿಯಾದ ಕಾರಣ ರದ್ದಾಗಿದೆ.
ಯಳಸೂರು ಹೋಬಳಿಯ 23 ವರ್ಷದ ಯುವತಿಯೊಬ್ಬಳಿಗೆ ಇಂಜಿನಿಯರ್ ಜೊತೆ ನಿಶ್ಚಿತಾರ್ಥವಾಗಿ ತ್ತು. ಶುಕ್ರವಾರ ಮೆಹಂದಿ ಸಂಭ್ರಮವೂ ನಡೆದಿತ್ತು. ಆದರೆ ಶನಿವಾರ ಬೆಳಗ್ಗೆ ವಧು ಪರಾರಿಯಾಗಿದ್ದಳು.
ಇಂಧೋರ್ ಮೂಲದ ಪ್ರಿಯಕರನೊಂದಿಗೆ ನವೆಂಬರ್ 11 ರಂದೆ ರಿಜಿಸ್ಟ್ರರ್ ಮದುವೆಯಾಗಿದ್ದ ವಧು, ವರನಾಗಬೇಕಿದ್ದವನಿಗೆ ವಾಟ್ಸಪ್ನಲ್ಲಿ ಫೋಟೋ ಕಳುಹಿಸಿ ಶಾಕ್ ನೀಡಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು