15ವರೆಗೆ ಹಾಸನ-ಮಂಗಳೂರು ರೈಲು ರದ್ದು


Team Udayavani, Sep 1, 2018, 5:05 PM IST

has-1.jpg

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರೈಲು ಹಳಿಗಳ ಮೇಲೆ ಸಾಕಷ್ಟು ಭೂ ಕುಸಿತವಾಗಿದೆ. ಹೀಗಾಗಿ ತೆರವು ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿದ್ದು, ಈಗಾಗಲೇ ರದ್ದುಗೊಂಡಿರುವ ಹಾಸನ – ಮಂಗಳೂರು ನಡುವೆ ರೈಲು ಸಂಚಾರ ವನ್ನು ಸೆ.15ರವರೆಗೆ ಮುಂದೂಡಲಾಗಿದೆ.

ಆ.14 ಸುರಿದ ಭಾರೀ ಮಳೆಯಿಂದ ಸಕಲೇಶ ಪುರ – ಸುಬ್ರಹ್ಮಣ್ಯ ನಡುವಿನ ಘಟ್ಟ ಪ್ರದೇಶದ 56 ಕಿ.ಮೀ. ರೈಲು ಮಾರ್ಗದಲ್ಲಿ 68 ಕಡೆ ರೈಲು ಹಳಿಗಳ ಮೇಲೆ ಗುಡ್ಡ, ಮರ, ಬೃಹತ್‌ ಬಂಡೆ, ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದೆ. ರೈಲು ಸಿಬ್ಬಂದಿ ಪರಿಹಾರ ಕಾರ್ಯಾಚರಣೆಯನ್ನು ಹಗಲು ರಾತ್ರಿ ನಡೆಸುತ್ತಿದ್ದಾರೆ. ಈಗಾಗಲೇ 40 ಕಡೆ ಮಣ್ಣು ತೆರವುಗೊಳಿ ಸಲಾಗಿದೆ. ಇನ್ನೂ 28 ಕಡೆ ಹಳಿಗಳ ಮೇಲೆ ಬಿದ್ದಿರುವ ಮಣ್ಣು, ಕಲ್ಲು, ಮರಗಳನ್ನು ರೈಲ್ವೆ ಸಿಬ್ಬಂದಿ, ಸ್ಥಳೀಯ ಕಾರ್ಮಿಕರು ಯಂತ್ರೋಪಕರಣಗಳನ್ನು ಬಳಸಿ ತೆರವು ಮಾಡುವ ಕಾರ್ಯಾ ಚರಣೆಯನ್ನು ಮುಂದು ವರಿಸಿದ್ದಾರೆ.

12 ದಿನ ತೆರವು: ಕೆಲವು ಕಡೆ ಲೋಡ್‌ಗಟ್ಟಲೇ ಮಣ್ಣು ಹಳಿಯ ಮೇಲೆ ಕುಸಿತವಾಗಿರುವ ಕಾರಣ ಅದನ್ನು ಹೊರಗಡೆ ಸಾಗಿಸುವುದೇ ಸವಾಲಾಗಿದೆ. ಕೆಲವು ಕಡೆ ಬಂಡೆಗಳು ಉರುಳಿ ಬಿದ್ದು, ಹಳಿಯೇ ಬಗ್ಗಿದೆ. ಹೀಗಾಗಿ ತೆರವು ಮಾಡಲು ವಿಳಂಬವಾಗುತ್ತಿದೆ. ಹೀಗಾಗಿ ಮಣ್ಣು ತೆರವು ಕಾರ್ಯಾಚರಣೆ ಪೂರ್ಣಗೊಳ್ಳಲು ಇನ್ನೂ 10-12 ದಿನಗಳು ಬೇಕಾಗಬಹುದು ಎನ್ನಲಾಗುತ್ತಿದೆ. ಬೆಂಗಳೂರು – ಕಣ್ಣೂರು- ಕಾರವಾರ ಎಕ್ಸ್‌ಪ್ರೆಸ್‌ ರೈಲು ಸಂಚಾರವನ್ನು ಸೆ.11ರವರೆಗೆ ರದ್ದುಪಡಿಸ ಲಾಗಿದೆ. ಕಣ್ಣೂರು-ಕಾರವಾರ – ಬೆಂಗಳೂರು ಎಕ್ಸ್‌ ಪ್ರಸ್‌ ರೈಲು ಸಂಚಾರ ಸೆ.15ರವರೆಗೂ ಆರಂಭವಾಗು ವುದೇ ಇಲ್ಲ. ಯಶವಂತಪುರ – ಕಾರವಾರ ಎಕ್ಸ್‌ ಪ್ರಸ್‌, ಕಾರವಾರ – ಯಶವಂತಪುರ ಎಕ್ಸ್‌ಪ್ರೆಸ್‌ ಸೆ.14ರ ವರೆಗೂ ಸಂಚಾರ ಮಾಡುವುದಿಲ್ಲ. ಹೀಗೆ 8 ರೈಲುಗಳು ಈ ಮಾರ್ಗದಲ್ಲಿ ರದ್ದಾಗಿವೆ. ಆದರೆ, ಯಶ ವಂತಪುರ – ಕಾರವಾರ ಎಕ್ಸ್‌ಪ್ರೆಸ್‌ ರೈಲು ಸಂಚಾರ ಹಾಸನದವರೆಗೆ ಮುಂದುವರಿಯುತ್ತದೆ ಎಂದು ವಿವರ ನೀಡಲಾಗಿದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.