ಶಿಕ್ಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲಿ


Team Udayavani, Sep 6, 2018, 1:36 PM IST

has-1.jpg

ಬೇಲೂರು: ಸರ್ಕಾರದ ಸೌಲಭ್ಯ ಪಡೆಯುವ ಸರ್ಕಾರಿ ಶಾಲಾ ಶಿಕ್ಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸುತ್ತಿರುವುದು ಸರಿಯಲ್ಲ ಎಂದು ಶಾಸಕ ಕೆ.ಎಸ್‌.ಲಿಂಗೇಶ್‌ ಅಭಿಪ್ರಾಯಪಟ್ಟರು.

ಪಟ್ಟಣದ ಸಾರ್ವಜನಿಕ ಶಿಕ್ಷಣ ಇಲಾಖೆ ಹಮ್ಮಿ ಕೊಂಡಿದ್ದ ಡಾ.ರಾಧಾಕೃಷ್ಣ ಜನ್ಮ ದಿನ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರಿ ಶಾಲೆಯ ಶಿಕ್ಷಕರೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ಓದಿಸಿದಾಗ ಮಾತ್ರ ಶಾಲೆಗಳನ್ನು ಉಳಿಸಿ ಬೆಳೆಸಬಹುದಾಗಿದೆ ಎಂದು ಹೇಳಿದರು.

ಶಾಲೆಗಳ ದುರಸ್ತಿ: ತಾಲೂಕಿನ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 180 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಹಳೇಬೀಡು ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿಗೆ 2 ಕೋಟಿ ರೂ., ಬೇಲೂರು ಪದವಿ ಪೂರ್ವ ಕಾಲೇ ಜಿಗೆ 2 ಕೋಟಿ ರೂ., ಅರೇಹಳ್ಳಿ ಪದವಿ ಪೂರ್ವ ಕಾಲೇಜಿಗೆ 1 ಕೋಟಿ ರೂ., ಹಿರಿಯ ಪ್ರಾಥಮಿಕ
ಶಾಲೆ ಜಾವಗಲ್‌ಗೆ 1 ಕೋಟಿ ರೂ., ಹಿರಿಯ ಪ್ರಾಥಮಿಕ ಶಾಲೆ ಕಲ್ಯಾಡಿಗೆ 1 ಕೋಟಿ ರೂ., ಹಿರಿಯ ಪ್ರಾಥಮಿಕ ಶಾಲೆ ಹಳೇಬೀಡಿಗೆ 1 ಕೋಟಿ ರೂ., ಹಿರಿಯ ಪ್ರಾಥಮಿಕ ಶಾಲೆ ಕೋಟೆ, ಬೇಲೂ ರಿಗೆ 2 ಕೋಟಿ ರೂ. ಅನುದಾನ ನೀಡಿದ್ದು, ಶಾಲೆ ಗಳ ದುರಸ್ತಿ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಭವನಕ್ಕೆ ಜಮೀನು, ಹಣ: ಗುರು ಭವನ ನಿರ್ಮಿಸುವುದು ಶಿಕ್ಷಕರ ಬಹುದಿನದ ಬೇಡಿಕೆಯಾಗಿದೆ. ಪಟ್ಟಣದ ಹೊರವಲಯದ ಸುರಾಪುರ ಗ್ರಾಮದಲ್ಲಿ 20 ಗುಂಟೆ ಜಮೀನಿನಲ್ಲಿ 2 ಕೋಟಿ ರೂ.ನಲ್ಲಿ ಭವನ ನಿರ್ಮಿಸಲು ಕ್ರಮ ಕೈಗೊಳ್ಳು ವುದಲ್ಲದೆ, ಶಾಸಕರ ನಿಧಿಯಿಂದ 5 ಲಕ್ಷ ರೂ., ಲೋಕಸಭಾ ಸದಸ್ಯರ ನಿಧಿಯಿಂದ 5 ಲಕ್ಷ ರೂ. ಮತ್ತು ತಮ್ಮ ಸ್ವಂತ ಟ್ರಸ್ಟ್‌ನಿಂದ 1 ಲಕ್ಷ ರೂ. ದೇಣಿಗೆ ನೀಡಲಾಗುವುದು ಎಂದು ತಿಳಿಸಿದರು. 

ಶಿಕ್ಷಕರು ಸರ್ಕಾರಿ ಶಾಲೆಗಳ ಬಲವರ್ಧನೆಗೆ ಮುಂದಾಗಬೇಕು. ಅಲ್ಲದೆ, ಮಕ್ಕಳ ಶಿಕ್ಷಣಕ್ಕೆ ಪೂರಕ ವಾಗಿ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗ ಬೇಕು. ಅಲ್ಲದೆ, ಶಿಕ್ಷಕರ ಬೇಡಿಕೆ ಈಡೇರಿಸಲು ಶಿಕ್ಷಣ ಸಚಿವರು ಮತ್ತು ಮುಖ್ಯಮಂತ್ರಿಗಳ ಬಳಿ ಚರ್ಚಿಸುವುದಾಗಿ ತಿಳಿಸಿದರು.

ಪ್ರಮುಖ ಪಾತ್ರವಹಿಸಿ: ತಾಪಂ ಅಧ್ಯಕ್ಷ ಹರೀಶ್‌ ಮಾತನಾಡಿ, ಶಿಕ್ಷಕರ ವೃತ್ತಿ ಹೆಮ್ಮೆ ಪಡುವಂತದ್ದು. ದೇಶದ ಸಮಗ್ರ ಬದಲಾವಣೆ ಮಾಡುವಲ್ಲಿ ಶಿಕ್ಷಕ ಪಾತ್ರ ಬಹುಮುಖ್ಯವಾಗಿದೆ. ಹಿಂದಿನ ಶಿಕ್ಷಣಕ್ಕೂ, ಇಂದಿನ ಶಿಕ್ಷಣಕ್ಕೂ ವ್ಯತ್ಯಾಸವಿದೆ. ಮಕ್ಕಳ ಸರ್ವ ತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.

ಜಿಪಂ ಸದಸ್ಯರಾದ ಲತಾಮಂಜೇಶ್ವರಿ, ಮಂಜಪ್ಪ, ತೋಕ್‌, ಲತಾ, ತಾಪಂ ಉಪಾಧ್ಯಕ್ಷೆ ಕಮಲಾ, ಸದಸ್ಯರಾದ ಸೋಮಯ್ಯ, ರವಿ, ಪುರಸಭೆ ಅಧ್ಯಕ್ಷೆ ಭಾರತಿ, ಎಪಿಎಂಸಿ ಅಧ್ಯಕ್ಷ ವಿಷ್ಣು ಕುಮಾರ್‌, ತಹಶೀಲ್ದಾರ್‌ ರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಶಾಕೀರ್‌ ಅಲಿಖಾನ್‌, ತಾಪಂ ಇಒ ರವಿಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.