ಶಿಕ್ಷಕರಿಂದಲೇ ಕ್ರೀಡಾ ವಿದ್ಯಾರ್ಥಿಗೆ ಅನ್ಯಾಯ


Team Udayavani, Sep 20, 2018, 3:05 PM IST

has-1.jpg

ಸಕಲೇಶಪುರ: ಕ್ರೀಡೆಯಿಂದಲೇ ಬದುಕು ಕಟಿ ಕೊಳ್ಳುವ ಕನಸು ಕಂಡಿದ್ದ ವಿದ್ಯಾರ್ಥಿಗೆ ಶಿಕ್ಷಕ ರಿಂದಲೇ ಅನ್ಯಾಯವಾದ ಘಟನೆ ತಾಲೂಕು ಕ್ರೀಡಾಕೂಟದಲ್ಲಿ ನಡೆದಿದೆ.

ಹೌದು ಪ್ರಾಥಮಿಕ, ಪ್ರೌಡಶಾಲಾ ವಿಭಾಗದ ಹಲವು ಕ್ರೀಡಾಕೂಟಗಳಲ್ಲಿ ಓಟದ ಸ್ಪರ್ದೆಯಲ್ಲಿ ಪಾಲ್ಗೊಂಡು ಹಲವಾರು ಪ್ರಶಸ್ತಿ ಗಳಿಸಿದ್ದ ನವಾಜ್‌ ಖಾನ್‌ ಶಿಕ್ಷಕರಿಂದಲೇ ಅನ್ಯಾಯಕ್ಕೊಳ ಗಾದ ವಿದ್ಯಾರ್ಥಿ. ಇತ್ತೀಚೆಗೆ ಪಟ್ಟಣದ
ಸುಭಾಷ್‌ ಮೈದಾನದಲ್ಲಿ ನಡೆದ ಪದವಿ ಪೂರ್ವ ಕಾಲೇಜು ಮಟ್ಟದ ಕ್ರೀಡಾಕೂಟದಲ್ಲಿ ನಾಲ್ಕು ನೂರು ಮೀಟರ್‌ ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದ ಸೈಂಟ್‌ ಆಗ್ನೇಸ್‌ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ನವಾಜ್‌ ಖಾನ್‌ ಅವರನ್ನು ತಾಲೂಕು ಮಟ್ಟದ ಕ್ರೀಡಾ ಸಮಿತಿ ಜಿಲ್ಲಾ ಕ್ರೀಡಾ ಕೂಟಕ್ಕೆ ಆಯ್ಕೆ ಮಾಡಿತ್ತು. ಈ ನಿಟ್ಟಿನಲ್ಲಿ ಜಿಲ್ಲಾ ಕ್ರೀಡಾಕೂಟ ದಲ್ಲಿ ಸ್ಪರ್ಧೆ ಮಾಡಲು ಸಕಲ ಸಿದ್ಧತೆಯೊಂದಿಗೆ ಕ್ರೀಡಾಕೂಟ ನಡೆಯುವ ಜಿಲ್ಲಾ ಕ್ರೀಡಾಂಗಣಕ್ಕೆ ತೆರಳಿದ್ದ ವಿದ್ಯಾರ್ಥಿ ತಮ್ಮ ಸ್ಪರ್ಧೆ ಆರಂಭವಾದ ವೇಳೆ ಅಂಕಣಕ್ಕೆ ಇಳಿದು ಓಟಕ್ಕೆ ಸಿದ್ಧನಾಗಿದ್ದ. ಆದರೆ, ಈ ವೇಳೆ ಕ್ರೀಡಾ ಮುಖ್ಯಸ್ಥರು ಕ್ರೀಡಾ ಕೂಟದ ಪಟ್ಟಿಯಲ್ಲಿ ಇತನ ಹೆಸರಿಲ್ಲದನ್ನು ಗಮನಿಸಿ ಕ್ರೀಡಾಂಗಣದಿಂದ ಹೊರಕ್ಕೆ ಕಳುಹಿಸಿದ್ದಾರೆ.

ಈ ಕುರಿತು ಆಯೋಜಕರಾದ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ವಿರಳಗ ಶೆಟ್ಟಿ ರವರನ್ನು ವಿಚಾರಿಸಿದರೆ, ಕ್ರೀಡಾ ಶಿಕ್ಷಕರ ಕಣ್ತಪ್ಪಿನಿಂದ ತಾಲೂಕು ಕ್ರೀಡಾಕೂಟದ ನಾಲ್ಕು ನೂರು ಮೀಟರ್‌ ಓಟದಲ್ಲಿ ಮೂರನೇ
ಸ್ಥಾನ ಪಡೆದ ವಿದ್ಯಾರ್ಥಿ ಹೆಸರನ್ನು ಜಿಲ್ಲಾ ಕ್ರೀಡಾ ಕೂಟಕ್ಕೆ ಶಿಪಾರಸು ಮಾಡಲಾಗಿದೆ ಈಗ ಏನು ಮಾಡಲಾಗುವುದಿಲ್ಲ ಎಂದು ಉಡಾಫೆ ಉತ್ತರ ನೀಡಿದ್ದಾರೆ.
 
ಕ್ರೀಡೆಯಿಂದ ತಮ್ಮ ಪ್ರಗತಿ ಸಾಧಿಸಲು ಅರ್ಹ ಅಭ್ಯರ್ಥಿ ನವಾಜ್‌ ಖಾನ್‌ಗೆ ಅನ್ಯಾಯವಾಗಿದೆ. ಈಗಾಗಲೇ ಕಾಲೇಜಿನ
ಪ್ರಾಂಶುಪಾಲರ ಮೇಲೆ ಹಲವು ದೂರುಗಳಿದ್ದು ಇವರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂಬು¨

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪದೇ ಪದೇ ಈ ರೀತಿಯ ಘಟನೆಗಳು ನಡೆಯುತ್ತಿದೆ. ಇದರಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಬದುಕಿಗೆ ಪೆಟ್ಟು ಬೀಳುತ್ತಿದೆ. ಕಾಲೇಜಿನಲ್ಲಿ ಈ ರೀತಿಯ ಘಟನೆಗಳಿಗೆ ಕಾರಣರಾಗುತ್ತಿರುವ ಪ್ರಾಂಶುಪಾಲರನ್ನು ಕೂಡಲೇ ವರ್ಗಾವಣೆ ಮಾಡಬೇಕು.
 ಜಮೀಲ್‌ ಅಹಮ್ಮದ್‌, ನವಾಜ್‌ ಖಾನ್‌ ಚಿಕ್ಕಪ್ಪ

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.