ರಾಜಗೆರೆ ಗ್ರಾಮದಲ್ಲಿ ಭಯಾನಕ ರೋಗ ಹರಡಿಲ


Team Udayavani, Nov 15, 2018, 1:31 PM IST

has-2.jpg

ಹಳೇಬೀಡು: ರಾಜಗೆರೆ ಪರಿಶಿಷ್ಟ ಜನಾಂಗದ ಕಾಲೋನಿಯಲ್ಲಿ ಯಾವುದೇ ಅಪಾಯಕಾರಿ ರೋಗ ಹರಡಿಲ್ಲ. ತಪ್ಪು ಮಾಹಿತಿಗೆ ಕಿವಿಕೊಟ್ಟು ಜನರು ಗಾಬರಿಯಾಗಬಾರದು ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ಸತೀಶ್‌ ಹೇಳಿದರು.

ರಾಜಗೆರೆಯಲ್ಲಿ 50 ಮಂದಿಗೆ ಪಾರ್ಶ್ವವಾಯು ರೋಗ ತಗುಲಿದೆ ಎಂದು ಸುದ್ದಿ ಹರಡಿದ ಹಿನ್ನೆಲೆಯಲ್ಲಿ ಇಲಾಖೆಯ ವಿವಿಧ ಅಧಿಕಾರಿ ಗಳೊಂದಿಗೆ ಬುಧವಾರ ಸಂಜೆ ರಾಜಗೆರೆ ಪರಿಶಿಷ್ಟ ಜನಾಂಗದ ಕಾಲೋನಿಗೆ ಭೇಟಿ ನೀಡಿ ಗ್ರಾಮಸ್ಥರ ಸಭೆ ನಡೆಸಿ ಅವರು ಮಾತನಾಡಿದರು. 

ಗ್ರಾಮದಲ್ಲಿ ಒಂದು ವರ್ಷದಿಂದ ಈಚೆಗೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಅವರ ಪೈಕಿ ರಂಗಯ್ಯ(70) ಪಾರ್ಶ್ವವಾಯುವಿನಿಂದ ಮೃತ ಪಟ್ಟಿದ್ದಾರೆ. ಕಾಳಮ್ಮ(105)ಅವರಿಗೆ ಸಹಜವಾಗಿ ಸಾವನ್ನಪ್ಪಿದ್ದಾರೆ. ಭೈರೇಶ ಕಡ್ನಿ ವೈಫ‌ಲ್ಯದಿಂದ ಮೃತಪಟ್ಟರೆ, ರಂಗಯ್ಯ ಹೃದಯ ಸಂಬಂಧಿ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ದೇವರಾಜು ಹಾಗೂ ಸಗನಮ್ಮ ಮಾತ್ರ ಪಾರ್ಶ್ವವಾಯುವಿ
ನಿಂದ ನರಳುತ್ತಿದ್ದಾರೆ. ಹಲವು ಕಾರಣದಿಂದ ಗ್ರಾಮದಲ್ಲಿ ವರ್ಷಕ್ಕೆ ನಾಲ್ಕೈದು ಮಂದಿ ಮರಣ ಹೊಂದಿದ್ದಾರೆ. ತಪ್ಪುಕಲ್ಪನೆ ಮಾಡಿಕೊಂಡು ಭಯದ ವಾತಾ ವರಣದಲ್ಲಿ ಜನ ಬದುಕುವುದು ಬೇಡ. ಅಸಾಂಕ್ರಾಮಿಕ ರೋಗಗಳ ಘಟಕದಿಂದ ಗ್ರಾಮದಲ್ಲಿ ತಪಾಸಣೆ ಮಾಡಿಸಲಾಗಿದೆ ಎಂದು ಸತೀಶ್‌ ಗ್ರಾಮಸ್ಥರಿಗೆ ತಿಳಿವಳಿಕೆ ನೀಡಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ.ಎಂ.ಸಿ.ಯೋಗೀಶ್‌ ಮಾತನಾಡಿ, ಗ್ರಾಮದ ಕುಡಿಯುವ ನೀರಿನಲ್ಲಿ ಫ್ಲೋರೈಡ್‌ ಅಂಶ ಹೆಚ್ಚಾಗಿದೆ. ಇದರಿಂದ ಗ್ರಾಮಸ್ಥರಿಗೆ ಪಾರ್ಶ್ವವಾಯು ಬರುತ್ತಿದೆ ಎಂದು ಕೆಲವರು ಆರೋಪಿಸಿದರು. ಗ್ರಾಮದ ಕುಡಿ ಯುವ ನೀರಿನಲ್ಲಿ 0.3 ಪ್ರಮಾಣ ಮಾತ್ರ ಫ್ಲೊರೈಡ್‌ ಇದೆ ಎಂದು ಪರೀಕ್ಷೆ ಯಿಂದ ಸಾಬೀತಾಗಿದೆ.

1ಕ್ಕಿಂತ ಹೆಚ್ಚು ಪ್ರಮಾಣ ಫ್ಲೋರೈಡ್‌ ಇದ್ದರೆ ಮಾತ್ರ ನೀರು ಬಳಸಲು ಯೋಗ್ಯವಾಗಿರುವುದಿಲ್ಲ. ಆದರೂ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭ ವಾಗುತ್ತಿದೆ. ಗಾಬರಿ ಬಿದ್ದು, ಜನರಿಂದಲೇ ಜನರಿಗೆ ಗಾಬರಿ ಹುಟ್ಟಿಸಿ ಗ್ರಾಮದ
ನೆಮ್ಮದಿಗೆ ಭಂಗತರಬಾರದು ಎಂದು ಹೇಳಿದರು. 

ಗ್ರಾಪಂ ಸದಸ್ಯ ನಾಗೇಶ್‌, ಎನ್‌ಸಿಡಿ ಘಟಕದ ಅಧಿಕಾರಿ ಡಾ.ಹಿರಣ್ಣಯ್ಯ, ವೈದ್ಯಾಧಿಕಾರಿ ಡಾ. ಗಗನ್‌, ಅಂಗನವಾಡಿ, ಆಶಾ ಕಾರ್ಯಕರ್ತರಿದ್ದರು. 

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.