ತರಬೇತಿಗೆ ಚಕ್ಕರ್‌: ವಾಹನಉರುಳಿ 10 ಮಂದಿಗೆ ಗಾಯ


Team Udayavani, Nov 29, 2018, 2:25 PM IST

blore-13.jpg

ಮಧುಗಿರಿ: ತಾಲೂಕಿನ ಬಿಸಿಯೂಟ ತಯಾರಕರ ತರಬೇತಿಗಾಗಿ ತೆರಳಿದ್ದ ಸಿಬ್ಬಂದಿಗಳ ಟಾಟಾ ಏಸ್‌ ವಾಹನ ಉರುಳಿ ಬಿದ್ದು, 10ಕ್ಕೂ ಹೆಚ್ಚು ಸಿಬ್ಬಂದಿಗೆ ಗಾಯವಾಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ.

ಮಧುಗಿರಿಯ ದೊಡ್ಡೇರಿ ಹೋಬಳಿಯ ಸಿಡದರಗಲ್ಲು ಗ್ರಾಮದಲ್ಲಿ ಬಡವನಹಳ್ಳಿ ಕ್ಲಸ್ಟರ್‌ನ ಬಿಸಿಯೂಟ ತಯಾರಕರ ಸಿಬ್ಬಂದಿ ತರಬೇತಿಗಾಗಿ ತೆರಳಿದ್ದು, ತರಬೇತಿ ಮುಗಿಸಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ತಕ್ಷಣ ಎಲ್ಲ ಗಾಯಾಳುಗಳನ್ನು ತುರ್ತು ವಾಹನದ ಮೂಲಕ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ಜಯಮ್ಮ, ವಿಜಯಮ್ಮ, ಮಂಜಮ್ಮ, ಜಯ್ಯಮ್ಮನವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಗಾಯಾಳುಗಳಾದ ಮಂಜಮ್ಮ, ಗಂಗಮ್ಮ, ದೊಡ್ಡಜ್ಜಿ, ಮಂಜಮ್ಮ, ಬಸಮ್ಮ, ಕೋಟಮ್ಮ, ರವರನ್ನು ಮಧುಗಿರಿಯ ಆಸ್ಪತ್ರೆಯಲ್ಲೇ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಬಡವನಹಳ್ಳಿ ಸಿಪಿಐ ಪ್ರಭಾಕರ್‌ ಭೇಟಿ ನೀಡಿದ್ದರು. ಆಸ್ಪತ್ರೆಗೆ ಅಕ್ಷರ ದಾಸೋಹದ ಉಪ ನಿರ್ದೇಶಕಿ ಪದ್ಮಾವತಿ ಭೇಟಿ ನೀಡಿದ್ದು, ಗಾಯಾಳುಗಳ ಕ್ಷೇಮ ವಿಚಾರಿಸಿದರು. 

ತರಬೇತಿಗೆ ಚಕ್ಕರ್‌ ಹಾಕಿದ ಸಿಬ್ಬಂದಿ: ಸಿಡದರಗಲ್ಲು ಗ್ರಾಮದಲ್ಲಿ ನಡೆಯುತ್ತಿದ್ದ ತರಬೇತಿಯಲ್ಲಿ ಮಧ್ಯಾಹ್ನದ ಊಟದ ನಂತರ ಅಲ್ಲಿಂದ ಯಾರಿಗೂ ತಿಳಿಸದೆ ಅರ್ಧಕ್ಕೆ ವಾಪಸ್‌ ಬಂದ ಇಷ್ಟೂ ಸಿಬ್ಬಂದಿ ಮುಂದಿನ ತರಬೇತಿಗೆ ಚಕ್ಕರ್‌ ಹಾಕಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಬಡವನಹಳ್ಳಿಯ 3 ಜನ ಸಿಆರ್‌ಪಿಗಳಾದ ನಾಗರಾಜು, ವಸಂತ, ಹಾಗೂ ರೇವಣ್ಣ ಎಂಬುವವರು ಈ ಸಿಬ್ಬಂದಿಗಳ ಕಡೆ ಗಮನ ಹರಿಸಿಲ್ಲದಿರುವುದು ಈ ಅಪಘಾತಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ. 

ಅಲ್ಲದೇ ಸುರಕ್ಷತೆಯಿಲ್ಲದೆ ಯಾರ ಗಮನಕ್ಕೂ ತಾರದೆ ತರಬೇತಿಯನ್ನು ಅರ್ಧಕ್ಕೆ ಬಿಟ್ಟು ಬಂದು ಈ ಸ್ಥಿತಿಯನ್ನು ಗಾಯಾಳುಗಳು ತಂದು ಕೊಂಡಿರು ವುದು ತಿಳಿದುಬಂದಿದೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.