ರಸ್ತೆ ಅಗಲಿಕರಣಕ್ಕೆ ಆಗ್ರಹಿಸಿ ಪ್ರತಿಭಟನೆ


Team Udayavani, Dec 7, 2018, 3:32 PM IST

has-1.jpg

ಸಕಲೇಶಪುರ: ಪಟ್ಟಣದ ಮುಖ್ಯರಸ್ತೆ ಅಗಲೀಕರಣ ಯೋಜನೆಯನ್ನು ಶೀಘ್ರವಾಗಿ ಮಾಡಬೇಕೆಂದು ಆಗ್ರಹಿಸಿ ಜೈಭುವನೇಶ್ವರಿ ಹಾಗೂ ವಿವಿಧ ಸಂಘಟ ನೆಗಳವತಿಯಿಂದ ಉಪವಿಭಾಗಾಧಿಕಾರಿ ಲಕ್ಷ್ಮೀ ಕಾಂತರೆಡ್ಡಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪ್ರತಿಭಟನೆಯ ನೇತೃತ್ವವಹಿಸಿದ್ದ ಪುರಸಭಾ ಸದಸ್ಯ ಪ್ರಜ್ವಲ್‌ ಗೌಡ ಮಾತನಾಡಿ, ಪಟ್ಟಣದ ಮುಖ್ಯರಸ್ತೆ ಅಗಲೀಕರಣವಾಗದೆ ಸಾರ್ವಜನಿಕರಿಗೆ ಬಹಳ ತೊಂದರೆ ಯುಂಟಾಗಿದೆ. ಅರ್ಧಂಬರ್ಧ ಕಟ್ಟಡ ಗಳನ್ನು ತೆರವುಗೊಳಿಸಿರುವುದರಿಂದ ಪಟ್ಟಣದ ವ್ಯಾಪಾರ ವ್ಯವಹಾರಗಳಲ್ಲಿ ಇಳಿಮುಖವಾಗಿದೆ.  ಬೇಲೂರು, ಹಾಸನ, ಹಳೇಬೀಡು, ಚನ್ನರಾಯಪಟ್ಟಣ ಸೇರಿದಂತೆ ಜಿಲ್ಲೆಯ ವಿವಿಧೆಡೆ ರಸ್ತೆ ಅಗಲೀಕರಣ ಮಾಡಲಾಗಿದೆ. ಆದರೆ ಸಕಲೇಶಪುರ ಪಟ್ಟಣದಲ್ಲಿ ಮಾತ್ರ ರಸ್ತೆ ಅಗಲೀಕರಣ ಕಾಮಗಾರಿ ಅರ್ಧಕ್ಕೆ ನಿಲ್ಲಲು ಕಾರಣವೇನು? ರಾಷ್ಟ್ರೀಯ ಹೆದ್ದಾರಿ 75 ಪಟ್ಟಣದ ಮುಖ್ಯ ರಸ್ತೆ ಮುಖಾಂತರ ಹಾದು ಹೋಗಿರುವುದ ರಿಂದ ದಿನಿನಿತ್ಯ 20 ಸಾವಿರಕ್ಕೂ ಹೆಚ್ಚು ವಾಹನಗಳು ತಿರುಗಾಡುತ್ತಿದ್ದು ಇದರಿಂದ ಸರಾಗ ವಾಹನ ಸಂಚಾರಕ್ಕೆ ಅಡಚಣೆ ಯುಂಟಾಗಿದೆ. ಹಲವು ಅಪಘಾತಗಳು ಸಂಭವಿಸಿ ಸಾವು ನೋವುಗಳು ಉಂಟಾಗಿದೆ. ಉಪವಿಭಾಗಾಧಿಕಾರಿಗಳು ರಸ್ತೆ ಅಗಲೀಕರಣಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಸಿದರೂ ಸಹ ಅವರಿಗೆ ಕೆಲವು ವರ್ತಕರಿಂದ ಬೆಂಬಲ ದೊರಕಿಲ್ಲ.

ಕೂಡಲೇ ರಸ್ತೆ ಅಗಲೀಕರಣ ಆರಂಭಿಸ ಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದರು. ಪುರಸಭಾ ಸದಸ್ಯ ಇಸ್ರಾರ್‌, ಮುಖಂಡರಾದ ರಾಮಣ್ಣ, ಅರವಿಂದ್‌, ಜಾಬೀರ್‌ ಮತ್ತಿರರಿದ್ದರು. 

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.