ಬ್ರಾಹ್ಮಣರ ಸಮುದಾಯ ಭವನಕ್ಕೆ ನಿವೇಶನ


Team Udayavani, Jan 27, 2019, 9:34 AM IST

brahmana.jpg

ಚನ್ನರಾಯಪಟ್ಟಣ: ಬ್ರಾಹ್ಮಣ ಸಮುದಾಯ ಸರಳವಾಗಿ ಜೀವನ ನಡೆಸುವ ಮೂಲಕ ಇತರರಿಗೆ ಆದರ್ಶ ಪ್ರಾಯವಾಗಿದೆ ಎಂದು ಶಾಸಕ ಸಿ.ಎನ್‌. ಬಾಲಕೃಷ್ಣ ಶ್ಲಾಘಿಸಿದರು.

ತಾಲೂಕಿನ ನವೋದಯ ಶಾಲಾ ಆವರಣದಲ್ಲಿ ನಡೆಯುತ್ತಿರುವ ಬ್ರಾಹ್ಮಣ ತಾಲೂಕು ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಎಲ್ಲಾ ಸಮುದಾಯಗಳು ಆಡಂಬರದ ಬದುಕು ನಡೆಸುತ್ತಿವೆ. ಆದರೆ ಬ್ರಾಹ್ಮಣ ಸಮುದಾಯ ಸರಳ ಜೀವನ ಸೂತ್ರ ಅನುಸರಿಸುವ ಮೂಲಕ ಹಲವು ಕುಟುಂಬಗಳು ನೆಮ್ಮದಿ ಕಂಡುಕೊಂಡಿವೆ ಎಂದು ಹೇಳಿದರು.

ಆಡಳಿತಕ್ಕೆ ಕೊಡುಗೆ ನೀಡಿದವರು: ದೇಶದಲ್ಲಿ ಶೈಕ್ಷ ಣಿಕ, ಸಾಮಾಜಿಕ ಹಾಗೂ ಆಡಳಿತಕ್ಕೆ ಅಪಾರ ಕೊಡುಗೆ ನೀಡುವ ಮೂಲಕ ಸರ್ವರಿಗೂ ಶಿಕ್ಷಣವನ್ನು ಧಾರೆ ಎರೆದಿದ್ದಾರೆ. ದೀನ ದಲಿತರಿಗೆ ಶಿಕ್ಷಣ ನೀಡುವ ಸಲು ವಾಗಿ ಅನೇಕ ಶಿಕ್ಷಣ ಸಂಸ್ಥೆ ಕಟ್ಟಿದ್ದಾರೆ. ದೇಶದ ಅನೇಕ ಪ್ರಧಾನಿ ಹಾಗೂ ರಾಜ್ಯದ ಹಲವು ಸಿಎಂಗಳ ಹಿಂದೆ ಬ್ರಾಹ್ಮಣ ಸಮುದಾಯ ಆಡಳಿತಾತ್ಮಕವಾಗಿ ಸಲಹೆ ಗಾರರಾಗಿ ಸೇವೆ ನೀಡಿದ್ದಾರೆ ಎಂದರು.

ಹಿಂದೂ ಧರ್ಮಕ್ಕೆ ಅಪಾರ ಕೊಡುಗೆ: ದೇಶದಲ್ಲಿ ಇಂದಿಗೂ ಹಿಂದೂ ಧರ್ಮ ಜೀವಂತವಾಗಿ ಇದೆ ಎಂದರೆ ಅದಕ್ಕೆ ಬ್ರಾಹ್ಮಣ ಸಮುದಾಯ ಹಾಕಿಕೊಟ್ಟಿ ರುವ ಅಡಿಪಾಯ ಕಾರಣ ಎಂದರು. ಹಿಂದೂ ಧರ್ಮದ ಆಚರಣೆ ಸಂಪ್ರದಾಯ ಅನುಸರಿಸುತ್ತಿರುವವರಲ್ಲಿ ಬ್ರಾಹ್ಮಣರು ಮೊದಲಿಗರು. ದೇಶದ ಅನೇಕ ಗ್ರಾಮಗಳಲ್ಲಿ ಯಾವುದೇ ಆದಾಯವಿಲ್ಲದೆ ಹಿಂದೂ ದೇವಾಲಯಗಳ ಪೂಜೆ ನಿಲ್ಲಿಸಿಸುವ ಮೂಲಕ ಹಿಂದೂ ಸಂಪ್ರದಾಯವನ್ನು ಬೆಳೆಸಿ ಉಳಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ನಿಗಮ ಮಂಡಳಿಗೆ ಅನುದಾನ ಹೆಚ್ಚಲಿ: ಬ್ರಾಹ್ಮಣ ಸಮುದಾಯದ ನಿಗಮ ಮಂಡಳಿ ರಚನೆ ಮಾಡುವ ಮೂಲಕ ಆರ್ಥಿಕವಾಗಿ ಹಿಂದುಳಿದವರ ಮೇಲೆತ್ತುವ ಕೆಲಸ ಮಾಡಲು ಸಿಎಂ ಕುಮಾರ ಸ್ವಾಮಿ ಮುಂದಾಗಿದ್ದಾರೆ. ಈಗಾಗಲೇ 25 ಕೋಟಿ ಅನುದಾನ ನೀಡಲಾಗಿದೆ. ಮುಂದಿನ ಬಜೆಟ್‌ನಲ್ಲಿ ಹೆಚ್ಚು ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಸಮುದಾಯ ಭವನಕ್ಕೆ ಭೂಮಿ: ತಾಲೂಕಿನಲ್ಲಿ ಬ್ರಾಹ್ಮಣ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡುವುದಲ್ಲದೆ ಪಟ್ಟಣದ ಹೊರಭಾಗ ದಲ್ಲಿ 10 ಗುಂಟೆ ಭೂಮಿ ನೀಡಲಾಗುವುದು ಎಂದು ಭರವಸೆ ನೀಡಿದರು. ಪುರಸಭೆ ಸದಸ್ಯ ಬನಶಂಕರಿ ಸುಪ್ರಭ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ತಾಲೂಕು ಅಧ್ಯಕ್ಷ ತಮ್ಮಪ್ಪಯ್ಯ, ನಿಕಟಪೂರ್ವ ಅಧ್ಯಕ್ಷ ಕೃಷ್ಣಮೂರ್ತಿ, ಸಂಚಾಲಕ ಕೃಷ್ಣಪ್ರಸಾದ್‌ ಇದ್ದರು.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.