ಸಂವಿಧಾನವನ್ನು ಎಲ್ಲರೂ ಗೌರವಿಸಬೇಕು: ತಹಶೀಲ್ದಾರ್‌


Team Udayavani, Jan 27, 2019, 9:43 AM IST

const.jpg

ಹೊಳೆನರಸೀಪುರ: ಸಮಾನತೆ, ಸ್ವಾತಂತ್ರ್ಯ, ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿರುವ ದೇಶದ ಸಂವಿ ಧಾನವನ್ನು ಪ್ರತಿಯೊಬ್ಬರೂ ಗೌರವಿಸಬೇಕೆಂದು ತಹಶೀಲ್ದಾರ್‌ ಕೆ.ಆರ್‌.ಶ್ರೀನಿವಾಸ್‌ ಹೇಳಿದರು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪಟ್ಟಣದ ಬಯಲು ರಂಗಮಂದಿರದ ಆವರಣದಲ್ಲಿ 70ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.

ಸಾವಿರಾರು ಮಂದಿ ತ್ಯಾಗ ಬಲಿದಾನದ ಫಲವಾಗಿ 1947 ರಲ್ಲಿ ಸ್ವಾತಂತ್ರ್ಯ ಬಂದಿತಾದರೂ ದೇಶಕ್ಕೆ ಅವಶ್ಯವಾಗಿದ್ದ ಸಂವಿಧಾನ ರಚನೆಯ ನಂತರ 1951 ರ ಜನವರಿ 26 ರಂದು ಭಾರತ ಗಣರಾಜ್ಯವಾಗಿ ಹೊರಹೊಮ್ಮಿತೆಂದರು.

ಸ್ವಾವಲಂಬನೆ: ಸ್ವಾತಂತ್ರ್ಯ ಬಂದ ವೇಳೆದ ದೇಶದ ಜನಸಂಖ್ಯೆ ಕೇವಲ 33 ಕೋಟಿ ಇತ್ತು. ಆಹಾರಕ್ಕಾಗಿ ವಿದೇಶಗಳನ್ನು ಅವಲಂಬಿಸಬೇಕಾಗಿತ್ತು. ಆದರೆ ಇಂದು ದೇಶದಲ್ಲಿ 136 ಕೋಟಿ ಮಂದಿಗೂ ಅವಶ್ಯವಾಗಿ ಬೇಕಾದ ಆಹಾರವನ್ನು ಬೆಳೆಯಲು ಸಾಧ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಗಣರಾಜ್ಯೋತ್ಸವ ಬಗ್ಗೆ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಸುನೀತಾ ಅವರು ಪ್ರಮುಖ ಭಾಷಣ ಮಾಡಿದರು.

ವೇದಿಕೆ ಕಾರ್ಯಕ್ರಮ ಆರಂಭಕ್ಕೆ ಮೊದಲು ಭಾರತಾಂಭೆಯ ಭಾವಚಿತ್ರವನ್ನು ತೆರೆದ ವಾಹನದಲ್ಲಿ ಚನ್ನಾಂಬಿಕಾ ವೃತ್ತದಿಂದ ಪಟ್ಟಣದ ಪೇಟೆ ಬೀದಿ, ಸುಭಾಷ್‌ ವೃತ್ತ, ಅಂಬೇಡ್ಕರ್‌ ವೃತ್ತ, ಜಯಚಾಮರಾಜೇಂದ್ರ ವೃತ್ತ, ಅರಕಲಗೂಡು ರಸ್ತೆ ಮೂಲಕ ಮೆರವಣಿಗೆ ತೆರಳಿ ಬಯಲು ರಂಗ ಮಂದಿರದ ವೇದಿಕೆಗೆ ತರಲಾಯಿತು.

ಧ್ವಜಾರೋಹಣದ ನಂತರ ವಂದೇ ಮಾತರಂ, ರಾಷ್ಟ್ರಗೀತೆ, ನಾಡಗೀತೆ, ರೈತಗೀತೆ, ಪಥಸಂಚಲನ, ಕವಾಯಿತು ನಂತರ ಶಾಲಾ ಮಕ್ಕಳಿಗೆಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು,

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಇಒ ಕೆ.ಯೋಗೇಶ್‌, ಡಿವೈಎಸ್‌ಪಿ ಬಿ.ಬಿ.ಲಕ್ಷ್ಮೇಗೌಡ, ಅರಕ್ಷಕ ವೃತ್ತ ನಿರಿಕ್ಷಕ ಅಶೋಕ್‌, ಪುರಸಭೆ ಮುಖ್ಯಾಧಿಕಾರಿ ಬಿ.ಸಿ.ಬಸವರಾಜು, ತಾಲೂಕು ಕೃಷಿ ಮಾರುಕಟ್ಟೆ ಸಮಿತಿ ಅಧ್ಯಕ್ಷ ವಿರೂಪಾಕ್ಷ, ತಾಲೂಕು ಕಸಾಪ ಅಧ್ಯಕ್ಷ ಡಿ.ಕೆ.ಕುಮಾರಯ್ಯ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಡಿ.ಗುರುಪ್ರಸಾದ್‌, ಗ್ರೇಡ್‌ 2 ತಹಶೀಲ್ದಾರ್‌ ವಸಂತಕುಮಾರಿ, ತಾಲೂಕು ಸ್ವಾಮಿ ವಿವೇಕಾ ನಂದಯುವ ವೇದಿಕೆ ಅಧ್ಯಕ್ಷ ಎಂ.ಎಂ.ಎ ರಹೆಮಾನ್‌, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಪುಷ್ಪಲತ, ತಾಲೂಕು ಚುಟುಕು ಸಾಹಿತ್ಯ ಪರಿಷತ್‌ ಅಧ್ಯಕ್ಷೆ ಪ್ರೇಮಾ ಇದ್ದರು.

ಅಧ್ಯಕ್ಷತೆಯನ್ನು ತಾಲೂಕು ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮೀ ಮಂಜುನಾಥ್‌ ವಹಿಸಿದ್ದರು. ಲೊಕೇಶ್‌ ಸ್ವಾಗತಿಸಿದರು. ಟಿ.ಎಸ್‌.ಕುಮಾರಸ್ವಾಮಿ ನಿರೂಪಿಸಿದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.