ಪ್ರಧಾನಿ ಮೋದಿಗೆ ಗರ್ವ: ದೇವೇಗೌಡ ಆರೋಪ


Team Udayavani, Feb 10, 2019, 7:20 AM IST

pradhani.jpg

ಹಾಸನ: ಪ್ರಧಾನಿ ಮೋದಿ ಅವರು 5 ವರ್ಷದಲ್ಲೇ ಬಹುದೊಡ್ಡ ಸಾಧನೆ ಮಾಡಿದ್ದೇನೆ ಎಂದು ಮೋದಿ ಅವರು ಬೀಗುತ್ತಿದ್ದಾರೆ. ಹಿಂದೆ ಪ್ರಧಾನಿಯಾಗಿದ್ದವರು ಏನೂ ಮಾಡಿಯೇ ಇಲ್ಲವೇ ಎಂದು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತರಾಟೆಗೆ ತೆಗೆದುಕೊಂಡರು.

ಹೊಳೆನರಸೀಪುರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬ್ರಿಟಿಷರಿಂದ ದೇಶಕ್ಕೆ ಸ್ವಾತಂತ್ರ್ಯ ಘೋಷಣೆಯಾದ ದಿನ ಜವಾಹರ್‌ ಲಾಲ್‌ ನೆಹರೂ ಅವರು ಪ್ರಪಂಚವೆಲ್ಲಾ ಮಲಗಿದೆ. ಆದರೆ ಭಾರತ ಎದ್ದಿದೆ ಎಂದಿದ್ದರು. ದೇಶದ ಮೊದಲ ಪ್ರಧಾನಿಯಾಗಿ ನೆಹರೂ ಅವರೂ ಕೊಡುಗೆ ನೀಡಿದ್ದಾರೆ. ಆದರೆ ನರೇಂದ್ರ ಮೋದಿಯವರಿಗೆ ಎಲ್ಲವನ್ನೂ ನಾನೇ ಮಾಡಿದೆ ಎಂಬ ಗರ್ವ ಬೇಡ. ಗರ್ವಭಂಗ ಆಗುತ್ತದೆ ಎಂದೂ ಎಚ್ಚರಿಸಿದರು.

ಮುಖ್ಯಮಂತ್ರಿ ಸ್ಥಾನ ಎಚ್.ಡಿ.ಕುಮಾರಸ್ವಾಮಿ ಅವರಿಗೆ ದೇವರು ಕೊಟ್ಟ ವರ. ಜೊತೆಗೆ ಶಿಕ್ಷೆಯೂ ಇದೆ. ಅತ್ಯಂತ ನೋವಿನಿಂದ ಮುಖ್ಯಮಂತ್ರಿಯಾಗಿ ದ್ದಾರೆ. ರೈತರ ಕೃಷಿ ಸಾಲ 44 ಸಾವಿರ ಕೋಟಿ ರೂ. ಮನ್ನಾ ಮಾಡುವುದು ಅಷ್ಟು ಸುಲಭವಲ್ಲ. ಆದರೂ ಪ್ರಧಾನಿ ನರೇಂದ್ರಮೋದಿ ಅವರು ಸಾಲಮನ್ನಾದ ಬಗ್ಗೆ ವ್ಯಂಗ್ಯವಾಡುತ್ತಾರೆ.

ನನ್ನನ್ನೂ ಸೋ ಕಾಲ್ಡ್‌ ಸನ್‌ಆಫ್ ದಿ ಸಾಯಿಲ್‌ ಎಂದು ವ್ಯಂಗ್ಯವಾಡುತ್ತಾರೆ. ಮಣ್ಣಿನ ಮಗ ಎಂದು ನಾನು ಘೋಷಿಸಿಕೊಂಡಿಲ್ಲ ಜನರೇ ನನ್ನನ್ನು ಮಣ್ಣಿನ ಮಗ ಎಂದು ಕರೆದಿದ್ದಾರೆ. ಅದನ್ನು ಒಪ್ಪಿಕೊಂಡಿಯೂ ಇದ್ದಾರೆ. ಅದಕ್ಕೆ ವ್ಯಂಗ್ಯ ಬೇಡ. ಪ್ರಧಾನಿ ಹುದ್ದೆಯ ಘನತೆಯ ಚೌಕಟ್ಟು ಮೀರಿ ಹೋಗಬಾರದು. ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಕಿವಿಮಾತು ಹೇಳಿದರು.

ಪ್ರಜಾಪ್ರಭುತ್ವದ ಅಣಕ: ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್ತಿನ ಬಜೆಟ್ ಅಧಿವೇಶನವನ್ನು ಕೇವಲ 9 ದಿನ ನಡೆಸಿದ್ದನ್ನು ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ. ಇದು ಪ್ರಜಾಪ್ರಭುತ್ವದ ಅಣಕ. ಸಂಸತ್ತಿನಲ್ಲಿ ನನ್ನ ಕೊನೆಯ ಭಾಷಣ ಕ್ಕೂ ಹೆಚ್ಚು ಸಮಯ ನೀಡಲಿಲ್ಲ. ಸೋಮವಾರ ಸಂಸತ್ತಿನಲ್ಲಿ ಏನು ಹೇಳಬೇಕೋ ಅದನ್ನು ಹೇಳುತ್ತೇನೆ ಎಂದರು.

ಅತ್ಯುತ್ತಮ ಬಜೆಟ್: ಎಚ್.ಡಿ.ಕುಮಾರಸ್ವಾಮಿ ಅವರು ಅತ್ಯುತ್ತಮ ಬಜೆಟ್ ಮಂಡಿಸಿದ್ದಾರೆ. ರೈತರ ಸಾಲ ಮನ್ನಾ ಮಾಡಿದ ಹೊರೆ ನಿಭಾಯಿಸಿ ಜನಪ್ರಿಯ ಕಾರ್ಯಕ್ರಮ ಕೊಡಲು ಕಷ್ಟಪಟ್ಟಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಕೃಷಿ ಸಾಲ ಮನ್ನಾವನ್ನೂ ಮಾಡುತ್ತಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.