ನಮಗೂ ಹಕ್ಕು ಪತ್ರ ಕೊಡಿ, ರೈತರಿಂದ ಬೆತ್ತಲೆ, ಅರೆಬೆತ್ತಲೆ ಪ್ರತಿಭಟನೆ
Team Udayavani, Jun 12, 2017, 5:45 PM IST
ಹಾವೇರಿ: ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ರೈತರೊಬ್ಬರು ಬೆತ್ತಲೆಯಾಗಿ ಪ್ರತಿಭಟಿಸಿದ ಘಟನೆ ಸೋಮವಾರ ನಡೆಯಿತು.
ಹುಚ್ಚವ್ವನಹಳ್ಳಿ ಮಂಜುನಾಥ ಬಣದ ಕಾರ್ಯಕರ್ತರು ನಗರದ ಮುರುಘಾರಾಜೇಂದ್ರ ಮಠದಿಂದ ಅರೆಬೆತ್ತಲೆ ಪ್ರತಿಭಟನೆ ಪ್ರಾರಂಭಿಸಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಕೆಲವು ರೈತರು ಬೇವಿನಸೊಪ್ಪು ಕಟ್ಟಿಕೊಂಡು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ಈ ವೇಳೆ ರಾಣಿಬೆನ್ನೂರು ತಾಲೂಕಿನ ಹನುಮಾಪುರ ಗ್ರಾಮದ ಕಾಳಪ್ಪ ಲಮಾಣಿ ಎಂಬ ರೈತ ಪೂರ್ಣ ಬೆತ್ತಲಾಗಿ ಪ್ರತಿಭಟಿಸಿದ ಘಟನೆ ನಡೆಯಿತು. ರೈತ ಚಂದಪ್ಪ ಎಂಬವರು ವಿಷ ಸೇವಿಸಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ