ಮುಖ್ಯ ಶಿಕ್ಷಕಿ ವರ್ಗಾವಣೆಗೆ ಆಗ್ರಹ


Team Udayavani, Dec 19, 2017, 3:03 PM IST

19-24.jpg

ಕುಷ್ಟಗಿ: ಯಲಬುರ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯ ಸರ್ವಾಧಿಕಾರಿ ಧೋರಣೆಗೆ ಬೇಸತ್ತು ಕ್ಷೇತ್ರ
ಶಿಕ್ಷಣಾಧಿ ಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸೋಮವಾರ ಇಲ್ಲಿನ ಬಿಇಒ
ಕಚೇರಿಯ ಎದುರು ಧರಣಿ ನಡೆಸಿದರು.

ಮುಖ್ಯ ಶಿಕ್ಷಕಿ ವಿರುದ್ಧ ಘೋಷಣೆ ಕೂಗಿದ ಗ್ರಾಮಸ್ಥರು,ಅವರನ್ನು ಬೇರೆ ಶಾಲೆಗೆ ವರ್ಗಾಯಿಸುವ ಭರವಸೆ ಸಿಗುವವರೆಗೂ ಧರಣಿ ಮುಂದುವರಿಸುವುದಾಗಿ ಎಚ್ಚರಿಸಿದರು. ಪ್ರಭಾರಿ ಶಿಕ್ಷಣಾಧಿಕಾರಿ ಕಚೇರಿಯಲ್ಲಿಲ್ಲದ ಹಿನ್ನೆಲೆಯಲ್ಲಿ ಅಲ್ಲಿನ ಸಿಬ್ಬಂದಿಗಳು ಯಲಬುರ್ತಿ ಗ್ರಾಮಸ್ಥರ ದೂರಿನನ್ವಯ ಸದರಿ ಮುಖ್ಯ ಶಿಕ್ಷಕಿ ವಿರುದ್ಧ ಕಾರಣ ಕೇಳಿ ನೋಟಿಸ್‌ ಜಾರಿಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬಿಇಒ ಸಹಿ ಮಾತ್ರ ಬಾಕಿ ಎಂದು ಸಮಜಾಯಿಷಿ ನೀಡಿದರೂ ಪ್ರಯೋಜನವಾಗಲಿಲ್ಲ.

ಯಲಬುರ್ತಿಯ 1ರಿಂದ 8ನೇ ತರಗತಿ ಶಾಲೆಯಲ್ಲಿ 287 ಮಕ್ಕಳಿದ್ದು, ಮಂಜೂರಾದ ಹುದ್ದೆಗಳ ಪ್ರಕಾರ 11 ಶಿಕ್ಷಕರಿರಬೇಕು. ಆದರೆ
ಸದ್ಯ 6 ಶಿಕ್ಷಕರಿದ್ದು, ಈ ಸಂದರ್ಭದಲ್ಲಿ ಶಿಕ್ಷಕ ಸಿದ್ದಪ್ಪ ಗುರುವಿನ್‌ ಅವರನ್ನು ಮುಖ್ಯ ಶಿಕ್ಷಕಿ ಏಕಪಕ್ಷೀಯವಾಗಿ ಬೇರೆ ಶಾಲೆಗೆ
ನಿಯೋಜಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಶಾಲೆಯಲ್ಲಿ ಎಸಿಎಂಸಿ ಇಲ್ಲ. ಪಾಲಕರು ಶಾಲೆಯ ಕುಂದುಕೊರತೆ ಬಗ್ಗೆ ವಿಚಾರಿಸಿದರೆ ಉದ್ಧಟತನದಿಂದ ವರ್ತಿಸುತ್ತಾರೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದರು.

ಈ ಬೆಳವಣಿಗೆಗಳಿಂದ ಬೇಸತ್ತು ಬಿಇಒಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಧರಣಿ ಆರಂಭಿಸಿರುವುದಾಗಿ
ಗ್ರಾಮಸ್ಥರು ತಿಳಿಸಿದರು. ಪ್ರತಿಭಟನೆಯಲ್ಲಿ ಸುರೇಶ ಗೋಗೇರಿ, ಯಮನೂರಪ್ಪ ಭೋವಿ, ಗುರುರಾಜ ಬಂಡಿ, ಮಹಿಬೂಬ್‌
ಸಾಬ್‌ ಮುಧೋಳ, ಮರಿಯಪ್ಪ ಗೋತಗಿ, ಶಿವು ಹಕಾಳ, ಕರ್ನಾಟಕ ವಿದ್ಯಾರ್ಥಿ ವಿಕಾಸ ಸಂಘಟನೆಯ ದೇವರಾಜ ಹಜಾಳದರ್‌,
ಶಿವಪ್ಪ, ಸುರೇಶ, ಶರಣಪ್ಪ ಮತ್ತಿತರರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.