ನೆರೆ ದುಸ್ಸಾಹಸ:ಹಾವೇರಿಯಲ್ಲಿ ಇಬ್ಬರು,ಮೈಸೂರಿನಲ್ಲಿ ಓರ್ವ ನೀರುಪಾಲು
Team Udayavani, Jul 13, 2018, 11:51 AM IST
ಹಾವೇರಿ: ತಾಲೂಕಿನ ನಾಗನೂರು ಗ್ರಾಮದಲ್ಲಿ ಹರಿಯುವ ವರದಾ ನದಿಗೆ ಅಡ್ಡಲಾಗಿರುವ ಸೇತುವೆಯಲ್ಲಿ ಲಾರಿಯೊಂದು ಕೊಚ್ಚಿ ಹೋಗಿ ಇಬ್ಬರು ನೀರಪಾಲಾಗಿರುವ ಅವಘಡ ಗುರುವಾರ ರಾತ್ರಿ ನಡೆದಿದೆ. ಲಾರಿಯಲ್ಲಿದ್ದ ಓರ್ವ ದಡ ಸೇರಿ ಪಾರಾಗಿದ್ದಾನೆ.
ಮೇಲಿಂದ ನೀರು ಹರಿಯುತ್ತಿದ್ದರೂ ಸೇತುವೆ ಮೇಲೆ ಲಾರಿ ಚಲಾಯಿಸಿದ್ದು ಈ ವೇಳೆ ಚಾಲಕ ಲಕ್ಷ್ಮಣ ದೊಡ್ಡ ತಳವಾರ (25) ಮತ್ತು ಕ್ಲೀನರ್ ಬಸವರಾಜ್ ಸೋಮಣ್ಣ ವರ(29) ನೀರುಪಾಲಾಗಿದ್ದಾರೆ. ಇನ್ನೋರ್ವ ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾನೆ.
ಇಬ್ಬರ ಶವಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಹಾವೇರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ಈಜಲಿಳಿದ ಓರ್ವ ನಾಪತ್ತೆ
ಎಚ್.ಡಿ.ಕೋಟೆಯ ಮಾದಾಪುರ ಸೇತುವೆ ಬಳಿ ಈಜಲೆಂದು ಕಪಿಲಾ ನದಿಯ ನೆರೆಗೆ ಧುಮುಕಿದ ಮೂವರು ಯುವಕರ ಪೈಕಿ ಓರ್ವ ಕೊಚ್ಚಿ ಹೋಗಿದ್ದಾನೆ.
24 ವರ್ಷದ ಉಮೇಶ್ ಎನ್ನುವವ ಕೊಚ್ಚಿ ಹೋಗಿದ್ದು, ಜೊತೆಯಲ್ಲಿದ್ದ ಸ್ನೇಹಿತರಾದ ಚಿಕ್ಕನಾಯ್ಕ , ಸುರೇಶ್ ಪಾರಾಗಿದ್ದಾರೆ.
ಎಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನೀರು ಪಾಲಾಗಿರುವ ಉಮೇಶ್ಗಾಗಿ ಶೋಧ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ