ಕಳಪೆ ಬಿತ್ತನೆ ಬೀಜದಿಂದ ಬೆಳೆ ನಾಶ


Team Udayavani, Sep 1, 2018, 4:31 PM IST

secptember-21.jpg

ಹಾವೇರಿ: ಕಳಪೆ ಬಿತ್ತನೆ ಬೀಜದಿಂದಾಗಿ ಗೋವಿನಜೋಳ ಸಂಪೂರ್ಣ ಹಾಳಾಗಿದ್ದು, ತೆನೆ ಕಟ್ಟಿದರೂ ಕಾಳು ಆಗದೇ ಬೇರು ಕೊಳೆತು ಬೆಳೆ ಒಣಗುತ್ತಿದೆ ಎಂದು ತಾಲೂಕಿನ ಕನಕಾಪುರ ಗ್ರಾಮದ ರೈತ ಹನುಮಂತಗೌಡ ಕೆರೆಗೌಡ ಆರೋಪಿಸಿದ್ದಾರೆ.

1.33 ಎಕರೆ ಜಮೀನಿನಲ್ಲಿ ಖಾಸಗಿ ಕಂಪನಿಯ ಗೋವಿನಜೋಳ ಬಿತ್ತನೆ ಮಾಡಿದ್ದು ಪ್ರಾರಂಭದಲ್ಲಿ ಚೆನ್ನಾಗಿ ಬೆಳೆದ ಫಸಲು, ಚಿಕ್ಕಚಿಕ್ಕ ತೆನೆ ಕಟ್ಟಿತ್ತು. ನಂತರ ದಿನಗಳಲ್ಲಿ ಬೆಳೆಯ ಬೇರು ಕೊಳೆತು ಸಂಪೂರ್ಣ ಒಣಗಿ ಹೋಗುತ್ತಿದೆ. ಮೆಕ್ಕೆಜೋಳ ಬೆಳೆಗೆ ಗೊಬ್ಬರ, ಕ್ರಿಮಿನಾಷಕ ಔಷ ಧಿಗಾಗಿ ಸುಮಾರು 20-30 ಸಾವಿರ ರೂ., ಖರ್ಚು ಮಾಡಿದ್ದೇನೆ. ಆದರೆ, ಈಗ ಬೆಳೆ ಒಣಗುತ್ತಿದ್ದು ನಷ್ಟ ಅನುಭವಿಸುವಂತಾಗಿದ್ದು ಸೂಕ್ತ ಪರಿಹಾರ ನೀಡಬೇಕು ಎಂದು ಅವರು ಕೃಷಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಮನವಿ ಸಲ್ಲಿಕೆ ವೇಳೆ ಉತ್ತರ ಕರ್ನಾಟಕ ರೈತ ಸಂಘದ ತಾಲೂಕಾಧ್ಯಕ್ಷ ಫಕ್ಕಿರಗೌಡ ಗಾಜೀಗೌಡ್ರ ಮಾತನಾಡಿ, ವಿವಿಧ ಕಂಪನಿಗಳು ರೈತರಿಗೆ ಬಿತ್ತನೆ ಬೀಜ ವಿತರಿಸುವ ಸಂದರ್ಭದಲ್ಲಿ ಗುಣಮಟ್ಟದ ಬೀಜ ವಿತರಿಸಲು ಸೂಚಿಸುವಂತೆ ಕೃಷಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೂ ಅಧಿಕಾರಿಗಳು ಕ್ರಮ ಕೈಗೊಳ್ಳದೇ ಇರುವುದರಿಂದ ರೈತ ಹನಮಂತಪ್ಪ ಕಳಪೆ ಬೀಜದಿಂದ ನಷ್ಟ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು.

ಕೃಷಿ ಅಧಿಕಾರಿಗಳು ಕೂಡಲೇ ರೈತ ಹನಮಂತಪ್ಪ ಅವರ ಜಮೀನಿಗೆ ಭೇಟಿ ನೀಡಿ, ಬೆಳೆ ಹಾಳಾಗಲು ಏನು ಕಾರಣ ಎಂಬುದನ್ನು ಪರಿಶೀಲಿಸಿ ಅವರಿಗೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಫಕ್ಕಿರೇಶ ಕಾಳಿ, ಗ್ರಾಪಂ ಸದಸ್ಯರಾದ ಗಿರಿಜಾ ಕರೆಗೌಡ್ರ, ಬಸವಗೌಡ ಕರೆಗೌಡ್ರ, ಉಮೇಶ ಕರೆಪ್ಪನವರ, ಭರಮಗೌಡ್ರ ಕರೆಗೌಡ್ರ ಇದ್ದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.