ಬದುಕಿನ ಮೌಲ್ಯಗಳಲ್ಲಿ ಗಾಂಧೀಜಿ ಇನ್ನೂ  ಜೀವಂತ 


Team Udayavani, Oct 29, 2018, 5:41 PM IST

29-october-22.gif

ಹಾವೇರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಗೆಳೆಯರ ಬಳಗ ಆಶ್ರಯದಲ್ಲಿ ‘ಪಾಪು ಗಾಂಧಿ, ಬಾಪು ಗಾಂಧಿ  ಆದ ಕಥೆ’ ನಾಟಕ ಇಲ್ಲಿಯ ಮಣಿಬಾಯಿ ಲೋಡಾಯಾ ಸಭಾಂಗಣದಲ್ಲಿ ಪ್ರದರ್ಶನಗೊಂಡಿತು. ಸಸಿಗೆ ನೀರುಣಿಸುವ ಮೂಲಕ ವಾರ್ತಾಧಿಕಾರಿ ಡಾ| ಬಿ.ಆರ್‌. ರಂಗನಾಥ ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ಅಪಮೌಲೀಕರಣಗೊಳ್ಳುತ್ತಿರುವ ಗಾಂಧೀಜಿಯವರ ವ್ಯಕ್ತಿತ್ವ ಮತ್ತು ಚಿಂತನೆಗಳನ್ನು ಸರಿಯಾದ ರೀತಿಯಲ್ಲಿ ಅರ್ಥೈಸುವುದೇ ‘ಪಾಪು ಗಾಂಧಿ, ಬಾಪು ಗಾಂಧಿ  ಆದ ಕಥೆ’ ನಾಟಕದ ಸಂದೇಶ. ಇದು ಅವರ ಬದುಕಿನ ಮರೆತ ಪುಟಗಳನ್ನು ಓದುವ ಕ್ರಮವೂ ಆಗಿದೆ ಎಂದರು.

ಜೀವನವನ್ನು ಕಟ್ಟುವ ಮೂಲ ಮೌಲ್ಯಗಳು, ಅಪಮೌಲ್ಯವಾಗುತ್ತಿರುವ ಇಂದಿನ ದಿನಗಳಲ್ಲಿ ಜೀವನ ಶ್ರದ್ಧೆ ಮತ್ತು ದರ್ಶನಕ್ಕೆ ಒಂದು ಮಾದರಿ ಗಾಂಧೀಜಿ. ಇದು ಮುಕ್ಕಾಗದಂತೆ ನಿಜ ಅರ್ಥದಲ್ಲಿ ಅವರನ್ನು ತಿಳಿಯುವ ಮತ್ತು ಸಮಾಜಕ್ಕೆ ತಿಳಿಸುವ ಪ್ರಯತ್ನಗಳು ನಡೆಯಬೇಕಾಗಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಜ್ಞಾನಗಂಗಾ ಶಿಕ್ಷಣ ಸಮಿತಿ ಅಧ್ಯಕ್ಷ ಡಾ| ಜೆ.ಆರ್‌. ಗುಡಿ ಮಾತನಾಡಿ, ಈ ನಾಟಕ ಬರಿ ಮನರಂಜನೆಯದಲ್ಲ, ವಿಚಾರವಂತಿಕೆಯನ್ನು ಹುಟ್ಟು ಹಾಕುವ ಪ್ರಯತ್ನ. ಗಾಂಧಿ  ಎಂದಿಗೂ ಸಾಯುವುದಿಲ್ಲ ಈಗಲೂ ಜೀವಂತ ಇದ್ದಾರೆ ಎಂದರು. ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಆರ್‌.ವಿ. ಚಿನ್ನಿಕಟ್ಟಿ, ಬಳಗದ ಅಧ್ಯಕ್ಷ ವಿ.ಎಂ. ಪತ್ರಿ, ಹೆಸ್ಕಾಂ ಕಾರ್ಮಿಕ ಧುರೀಣ ವಿಜಯಕುಮಾರ ಮುದಕಣ್ಣನವರ, ಜಿಲ್ಲಾ ಕದಳಿ ವೇದಿಕೆಯ ಅಧ್ಯಕ್ಷೆ ದಾಕ್ಷಾಯಿಣಿ ಗಾಣಿಗೇರ, ಬಸವೇಶ್ವರ ಮಹಿಳಾ ನಾಗರಿಕ ವೇದಿಕೆಯ ಅಧ್ಯಕ್ಷೆ ಅನುಪಮಾ ಹಿರೇಮಠ, ವಿಜ್ಞಾನ ಸಮಿತಿಯ ರೇಣುಕಾ ಗುಡಿಮನಿ ಹಾಗೂ ಕಲಾ ತಂಡದ ಮದ್ವರಾಜ, ಶಿವಮೂರ್ತಿ ಇದ್ದರು. 2ಕಿರು ಕವಿಗೋಷ್ಠಿ ಜರುಗಿತು. ಬಾಲ ಕವಿಗಳಾದ ಲೋಕೇಶ ಎರೇಶಿಮಿ, ಸಿಂಚನಾ ವಿ.ಎಲ್‌., ಅಂಜು ಪತ್ತಾರ, ಕೋಮಲ ನರಗುಂದ, ಶಿಕ್ಷಕರಾದ ಅಕ್ಕಮಾಹಾದೇವಿ ಹಾನಗಲ್ಲ, ರಾಜೇಶ್ವರಿ ಸಾರಂಗಮಠ, ರಾಜು ಭಕ್ಷಿ ಕಾವ್ಯವಾಚನ ಮಾಡಿದರು. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.