ಅನಧಿಕೃತ ಕ್ಲಿನಿಕ್‌ಗಳ ಮೇಲೆ ಆರೋಗ್ಯಾಧಿಕಾರಿಗಳ ದಾಳಿ


Team Udayavani, Nov 15, 2018, 5:24 PM IST

15-november-17.gif

ಸವಣೂರು: ಪಟ್ಟಣ ಹಾಗೂ ತಾಲೂಕಿನ ಕಾರಡಗಿ ಗ್ರಾಮದಲ್ಲಿ ಖಾಸಗಿ ವೈದ್ಯ ವೃತ್ತಿ ನಡೆಸುತ್ತಿದ್ದ ಕ್ಲಿನಿಕ್‌ಗಳ ಮೇಲೆ ಮಂಗಳವಾರ ರಾತ್ರಿ ದಾಳಿ ನಡೆಸಿದ ತಾಲೂಕು ಆರೋಗ್ಯಾಧಿಕಾರಿಗಳು ಪರಿಶೀಲನೆ ನಡೆಸಿ ಅನಧಿಧೀಕೃತ ಕ್ಲಿನಿಕ್‌ಗಳನ್ನು ನಡೆಸುತ್ತಿದ್ದ ನಕಲಿ ವೈದ್ಯರಿಗೆ ನೋಟಿಸ್‌ ನೀಡಿದರು.

ಸವಣೂರು ಪಟ್ಟಣದಲ್ಲಿ ಅನಧಿಧೀಕೃತವಾಗಿ ನಕಲಿ ವೈದ್ಯ ವೃತ್ತಿ ನಡೆಸುತ್ತಿದ್ದ ಡಿ.ಕೆ. ಸಂಕನೂರ, ಎಂ.ಜೆ.ತೋಶಿಖಾನೆ, ಸಂಕ್ಲಿಪೂರ, ಅಬ್ದುಲ್‌ ರೆಹಮಾನ್‌ ಕಿಸ್ಮತಗಾರ, ಅಲ್ಲಾವುದ್ದೀನ ಗೋಕಾಕ, ಅಫlಲ್‌ಅಹ್ಮದ್‌ ಸಂಕ್ಲಿಪೂರ, ಕಾರಡಗಿ ಗ್ರಾಮದ ಮೆಹಬೂಬ್‌ ಎಸ್‌. ಗುತ್ತಲ, ಮಹಿಮಾ ಬೆಳವಡಿ ಸೇರಿದಂತೆ ವಿವಿಧ ಕಡೆ ಅನ ಧೀಕೃತ ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಕೈಗೊಂಡ ತಾಲೂಕು ಆರೋಗ್ಯಾಧಿಕಾರಿ ಡಾ| ಸತೀಶ.ಎ.ಆರ್‌. ಹಾಗೂ ತಂಡ, ಕೆಪಿಎಂಇ ಕಾಯ್ದೆಯಡಿ ನೋಂದಣಿ ಪ್ರಮಾಣ ಪತ್ರ ಪಡೆಯದೆ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರದೆ ವೈದ್ಯಕೀಯ ಸೇವೆ ನಡೆಸುತ್ತಿರುವುದು ಕಾನೂನಿನಲ್ಲಿ ಅಪರಾಧವಾಗಿದೆ. ಹೀಗಾಗಿ ನೀವು ಈ ಕುರಿತು ಲಿಖೀತ ಸ್ಪಷ್ಟೀಕರಣ ನೀಡಬೇಕು ಹಾಗೂ ತಕ್ಷಣವೇ ಕ್ಲಿನಿಕ್‌ನ್ನು ಮುಚ್ಚುವ ಮೂಲಕ ವೈದ್ಯಕೀಯ ಸೇವೆ ನೀಡದಿರಲು ಸೂಚಿಸಿದರು. ಒಂದು ವೇಳೆ ಇದೇ ರೀತಿ ಮುಂದುವರಿಸಿದ್ದಲ್ಲಿ ಕಾನೂನಿನ ಪ್ರಕಾರ ಸೆಕ್ಷನ್‌ 40ರ ಭಾಗ-2ರ ಮತ್ತು 38, 420 ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಕೆಯ ನೋಟಿಸ್‌ ನೀಡಿದರು. ಆರೋಗ್ಯ ಇಲಾಖೆ ಮೆಲ್ವಿಚಾರಕ ಪಿ.ಎಲ್‌. ಪೂಜಾರ, ಬಿಎಚ್‌ಇಒ ಎಸ್‌.ಎಫ್‌.ಹನಕನಳ್ಳಿ, ಬಿಪಿಎಂ ನಾಗರಾಜ ಹಾವೇರಿ ಇದ್ದರು.

ಕೆಪಿಎಂಇ ಅಡಿ ನೋಂದಾಯಿಸದೇ ನಕಲಿ ವೈದ್ಯ ವೃತ್ತಿ ನಡೆಸುತ್ತಿರುವ ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಡಿ.ಕೆ.ಸಂಕನೂರ ಸೇರಿದಂತೆ ಕೆಲವರು ಮಾನ್ಯತೆ ಇಲ್ಲದ ವೈದ್ಯ ಕೋರ್ಸ್‌ಗಳ ಬೋರ್ಡ್‌ ಹಾಕಿ ರಾಜಾರೋಷವಾಗಿ ವೃತ್ತಿ ನಡೆಸುತ್ತಿರುವುದು ಕಂಡುಬಂದಿದೆ. ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಡಾ| ಸತೀಶ.ಎ.ಆರ್‌.
ತಾಲೂಕು ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.