ಗೊಂದಿ ಮನೆತನದ ಲಗ್ನ ಪತ್ರಿಕೆ ವಿಶ್ವ  ದಾಖಲೆ ಸೇರ್ಪಡೆ 


Team Udayavani, Nov 22, 2018, 4:00 PM IST

22-november-19.gif

ಅಕ್ಕಿಆಲೂರು: ಪಟ್ಟಣದ ಕುಮಾರ ನಗರದ ನಿವಾಸಿ ಪೊಲೀಸ್‌ ಪೇದೆ ಕರಬಸಪ್ಪ ಗೊಂದಿ, ವಿನುತಾ ಗೊಂದಿಯವರ ಮದುವೆ ಆಮಂತ್ರಣ ಪ್ರತಿಕೆಯನ್ನು ಇನ್‌ಕ್ರೆಡಿಬಲ್‌ ಬುಕ್‌ ಆಫ್‌ ರೆಕಾರ್ಡ್ಸ್‌ ಸಂಸ್ಥೆ ಸಾಂಪ್ರದಾಯಕ, ಸಾಂಸ್ಕೃತಿಕ ಮತ್ತು ಮೌಲ್ಯಯುತ ಪತ್ರಿಕೆ ಎಂದು ಪರಿಗಣಿಸಿ ವಿಶ್ವದಾಖಲೆಗೆ ಸೇರ್ಪಡೆ ಮಾಡಿದೆ.

ನೇತ್ರದಾನ, ರಕ್ತದಾನ ಮತ್ತು ದೇಹದಾನ ಜಾಗೃತಿಯಲ್ಲಿ ಹಾವೇರಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ವಿಶೇಷ ಛಾಪು ಮೂಡಿಸಿ ಈ ಭಾಗದ ಜನತೆ ಹೆಮ್ಮೆಗೆ ಕಾರಣವಾಗಿರುವ ಪೊಲೀಸ್‌ ಪೇದೆ ಕರಬಸಪ್ಪ ಗೊಂದಿ, 2014ರಲ್ಲಿ ವಿನುತಾ ಎಂಬುವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಸ್ವತಃ ತಾವೇ ತಮ್ಮ ಕೈಬರಹದೊಂದಿಗೆ ರಚಿಸಿದ್ದ ಕರಬಸಪ್ಪ ಗೊಂದಿ, ಸಪ್ತಪದಿ, ಮಾಂಗಲ್ಯ ಧಾರಣೆ, ಅಕ್ಷತೆ ಹಾಕುವುದು, ಕನ್ಯಾದಾನ, ಕಂಕಣ ಧಾರಣೆಗಳ ಮಹತ್ವ, ಹಾಗೂ ಸನಾತನ ಹಿಂದೂ ಧರ್ಮದ ಮದುವೆ ಸಾಂಪ್ರದಾಯಿಕ ವಿಧಿ ವಿಧಾನಗಳ ಹಿಂದೆ ಇರುವ ವೈಜ್ಞಾನಿಕ ವಿವರಣೆಗಳನ್ನು ಸಹ ನೀಡಿ ಒಟ್ಟು 8 ಪುಟದ ವಿವಾಹ ಆಮಂತ್ರಣ ಪತ್ರಿಕೆ ರಚಿಸಿದ್ದರು. ಅಷ್ಟೆ ಅಲ್ಲದೇ ಮದುವೆ ದಿನ ನೂತನ ದಂಪತಿ ನೇತ್ರದಾನ ಒಪ್ಪಿಗೆ ಪತ್ರ ಬರೆದುಕೊಟ್ಟು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ನಂತರದ ದಿನದಲ್ಲಿ ಪತ್ನಿ ವಿನುತಾ ಅವರ ಸೀಮಂತ ಕಾರ್ಯವನ್ನು ಅಂಧ ಮಕ್ಕಳಿಂದ ನೆರವೇರಿಸಿ ಗಮನ ಸೆಳೆದಿದ್ದ ಕರಬಸಪ್ಪ, ಈವರೆಗೂ ಪ್ರತಿ ತಿಂಗಳು ತಮಗೆ ಬರುವ ವೇತನದಲ್ಲಿ ಅವರ ಮನೆ ಎದುರು ಉಚಿತ ನೇತ್ರ ತಪಾಸಣೆ ಶಿಬಿರ ಏರ್ಪಡಿಸುತ್ತಾರೆ. ಈ ವರೆಗೂ ಹಲವಾರು ಭಾರಿ ನೇತ್ರದಾನ ಶಿಬಿರಗಳನ್ನು ಆಯೋಜನೆ ಮಾಡಿದ್ದಾರೆ. ಅಕ್ಕಿಆಲೂರು ಹಾಗೂ ಸುತ್ತಲಿನ ಭಾಗದಲ್ಲಿ ನಿಧನ ಹೊಂದಿದವರ ಪೈಕಿ 20ಕ್ಕೂ ಹೆಚ್ಚು ಜನರ ನೇತ್ರವನ್ನು ದಾನವಾಗಿ ಪಡೆದು ಅಂಧರ ಬಾಳಿಗೆ ಬೆಳಕಾಗಿರುವ ಕರಬಸಪ್ಪ ಅವರ ವಿಶಿಷ್ಟ ಮದುವೆ ಆಮಂತ್ರಣ ವಿಶ್ವದಾಖಲೆಗೆ ಸೇರ್ಪಡೆಯಾಗಿ ಜನತೆಯ ಪ್ರಶಂಸೆಗೆ ಪಾತ್ರವಾಗಿದೆ.

ನಮ್ಮ ಇಲಾಖೆಯಲ್ಲಿರುವ ಪ್ರತಿಯೊಬ್ಬರು ಒತ್ತಡ ಬದುಕಿನಲ್ಲಿ ಜೀವಿಸುತ್ತಾರೆ. ಸಮರ್ಥ ಕಾರ್ಯ ನಿರ್ವಹಿಸಿ ಕರಬಸಪ್ಪ ಗೊಂದಿ ಸದಾ ನೇತ್ರದಾನ, ರಕ್ತದಾನ ಜಾಗೃತಿಯಂತಹ ಸಾಮಾಜಿಕ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದರಿಂದ ನಮ್ಮ ಇಲಾಖೆ ಹೆಮ್ಮೆ ಪಡುತ್ತದೆ.
. ಕೆ.ಪರಶುರಾಮ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.