ಜನಮನ ಗೆದ್ದ ಶ್ರೀರಾಮಾಯಣ ದರ್ಶನಂ


Team Udayavani, Jan 6, 2019, 10:04 AM IST

6-january-18.jpg

ಹಾವೇರಿ: ಮೈಸೂರು ರಂಗಾಯಣದಿಂದ ಪ್ರದರ್ಶನಗೊಂಡ ರಾಷ್ಟ್ರಕವಿ ಕುವೆಂಪುರವರ ‘ಶ್ರೀರಾಮಾಯಣ ದರ್ಶನಂ’ ಮಹಾಕಾವ್ಯದ ರಂಗಪ್ರಸ್ತುತಿ ಹಾನಗಲ್ಲ ತಾಲೂಕಿನ ಶೇಷಗಿರಿ ಗ್ರಾಮದ ಉದಾಸಿ ಕಲಾಕ್ಷೇತ್ರದಲ್ಲಿ ಮನೋಜ್ಞವಾಗಿ ಪ್ರದರ್ಶನಗೊಂಡಿತು.

ಸಂಪೂರ್ಣ ಹಳಗನ್ನಡದಲ್ಲಿರುವ ಮಹಾಕಾವ್ಯವನ್ನು ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿ ಪ್ರಸ್ತುತ ಪಡಿಸಿದ್ದು ಶ್ಲಾಘನೀಯವಾಗಿತ್ತು. ಸ್ವಚ್ಛ, ಸ್ಪಷ್ಟ, ಹಳಗನ್ನಡದ ಶಬ್ದ ಜೋಡಣೆಗಳನ್ನು ಬಿಡಿಸಿ ಹೇಳುವ ಧ್ವನಿ ಉಚ್ಛಾರಣೆಯಿಂದ ರಂಗಪ್ರಸ್ತುತಿಯ ಎಲ್ಲ ಕಲಾವಿದರು ನಿಜ ಅರ್ಥದಲ್ಲಿ ಮಹಾಕಾವ್ಯಕ್ಕೆ ಮಹಾ ಗೌರವ ಸಲ್ಲಿಸಿದರು.

ಕ್ರೌಂಚ ಮರು ಹುಟ್ಟು, ರಾಮನ ಪಟ್ಟಾಭಿಷೇಕ, ಮಂಥರೆಯ ಕಾರಸ್ಥಾನ, ವನವಾಸ, ಶೂರ್ಪನಖೀಯ ಪ್ರವೇಶ, ಮಾರೀಚನ ಮಾಯಾಜಿಂಕೆ ಪ್ರಸಂಗ, ಸೀತಾಪಹರಣ, ವಾಲೀವಧೆ, ಅಶೋಕವನದ ಏಕಾಂಗಿ ಸೀತೆ, ಮಂಡೋಧರಿ, ವಿಭೀಷಣರ ಮಾನವೀಯ ಘಟನಾವಳಿಗಳು ಕೊನೆಗೆ ರಾವಣ ವದೆ. ಹೀಗೆ ಸಾಲು ಸಾಲು ಪ್ರಸಂಗಗಳೊಂದಿಗೆ ‘ಶ್ರೀರಾಮಾಯಣ ದರ್ಶನಂ’ ಪ್ರದರ್ಶನಗೊಂಡಿತು. ಮುಖ್ಯವಾಗಿ ಇಂದ್ರಜಿತುವಿನ ಸಾವು, ವಿಭಿಷಣ ಪುತ್ರಿ ತ್ರಿಜಟೆಯ ಮೇಲಿನ ರಾವಣನ ಪುತ್ರಿ ಪ್ರೀತಿ ಹಾಗೂ ಕುಂಭಕರ್ಣನ ನಿದ್ರಾಭಂಗ ಪ್ರಸಂಗಗಳು ಅಚ್ಚಳಿಯದೆ ಮನಸ್ಸಿಲ್ಲಿ ಉಳಿಯುವಂತಿದ್ದವು.

ಮಹಾಕವಿ ಕುವೆಂಪುರವರು ವಿಶ್ವದೆತ್ತರಕ್ಕೆ ನಿಲ್ಲುವುದು ‘ಶ್ರೀರಾಮಾಯಣ ದರ್ಶನಂ’ನ ಅಂತ್ಯದಲ್ಲಿ. ಏಕೆಂದರೆ ಸೀತೆಯೊಂದಿಗೆ ರಾಮನೂ ಅಗ್ನಿ ಪರೀಕ್ಷೆಗೊಳಗಾಗುವುದರೊಂದಿಗೆ ಮಂಥರೆ ಮತ್ತು ರಾವಣರು ಪಶ್ಚಾತಾಪದಲ್ಲಿ ಮರುಹುಟ್ಟು ಪಡೆಯುತ್ತಾರೆ. ಹತವಾದ ಕ್ರೌಂಚ ಪಕ್ಷಿ ಮರುಹುಟ್ಟು ಪಡೆದು ಆಕಾಶಕ್ಕೆ ಹಾರುವ ಸಂಕೇತದೊಂದಿಗೆ ಆರಂಭವಾಗುವ ‘ಶ್ರೀರಾಮಾಯಣ ದರ್ಶನಂ’ ಅಂತ್ಯದಲ್ಲಿಯೂ ಅದೇ ಜೀವಧ್ವನಿಯಾಗಿ ಅನುರಣಿಸುವುದು ನೋಡುಗರ ಮನಸೆಳೆಯಿತು. ಮೂಲ ವಾಲ್ಮೀಕಿ ರಾಮಾಯಣದ ಎಲ್ಲ ಹೆಜ್ಜೆ ಗುರುತುಗಳಲ್ಲಿ ಹೆಜ್ಜೆ ಹಾಕುತ್ತಲೇ ಸಾಗುವ ಮಹಾರೂಪಕ ಪ್ರಸ್ತುತ ವರ್ತಮಾನಕ್ಕೂ ಮುಖಾಮಖಿಯಾಯಿತು. ಜನಜನಿತವಾದ ರಾಮಾಯಣವನ್ನು ಕಿಕ್ಕಿರಿದು ಸೇರಿದ್ದ ಪ್ರೇಕ್ಷಕರಿಗೆ ಯಾವ ಅಡೆತಡೆಯಿಲ್ಲದೆ ಅರ್ಥವಾಗುವಂತೆ ಆಡಿ ತೋರಿಸುವ ಮೂಲಕ ಮೈಸೂರು ರಂಗಾಯಣ ಎಲ್ಲರ ಹೆಗ್ಗಳಿಕೆ ಪಾತ್ರವಾಯಿತು.

50ಕ್ಕೂ ಹೆಚ್ಚು ಪಾತ್ರಧಾರಿಗಳು, 30ಕ್ಕೂ ಹೆಚ್ಚು ವಾದ್ಯಗಳ ಬಳಕೆ, ನೂರಾರು ವಸ್ತ್ರವಿನ್ಯಾಸ, ಅದ್ಭುತ ದೇಹಭಾಷೆಯ ನಟನೆ, ಯಕ್ಷಗಾನ ಶೈಲಿಯ ಸಂಗೀತ ಮತ್ತು ನಾಟ್ಯಚಲನೆಯೊಂದಿಗೆ ‘ಶ್ರೀ ರಾಮಾಯಣ ದರ್ಶನಂ’ ನಾಟಕ ಮನಸೂರೆಗೊಂಡಿತು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.