ಎರಡು ಶೀಥಲೀಕರಣ ಘಟಕಕ್ಕೆ ಸೋಲಾರ್‌ ಶಕ್ತಿ


Team Udayavani, Jan 19, 2019, 11:07 AM IST

19-january-17.jpg

ಹಾವೇರಿ: ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ಬ್ಯಾಡಗಿಯಲ್ಲಿರುವ ಎರಡು ಶೀಥಲೀಕರಣ ಘಟಕಗಳ ಮೇಲ್ಛಾವಣಿ ಮೇಲೆ ಸೌರಶಕ್ತಿಯನ್ನು ಆರ್ಬ್ ಸಂಸ್ಥೆಯಿಂದ ಯಶಸ್ವಿಯಾಗಿ ಅಳವಡಿಸಲಾಗಿದೆ ಎಂದು ಸಂಸ್ಥೆಯ ಸಿಇಒ ಡೇಮಿಯನ್‌ ಮಿಲ್ಲರ್‌ ತಿಳಿಸಿದರು.

ಶುಕ್ರವಾರ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಶೀಥಲೀಕರಣ ಘಟಕಗಳಿಗೆ ಅಳವಡಿಸಿದ ಸೌರಶಕ್ತಿ ವ್ಯವಸ್ಥೆ ಕುರಿತು ಮಾಹಿತಿ ನೀಡಿದರು. ಬ್ಯಾಡಗಿಯಲ್ಲಿರುವ ಒಣಮೆಣಸಿನಕಾಯಿ ಶೇಖರಿಸಿಡುವ ಕೇದಾರನಾಥ ಕೋಲ್ಡ್‌ ಸ್ಟೋರೇಜ್‌ ಮತ್ತು ಪ್ರಯಾಗ್‌ ಕೋಲ್ಡ್‌ ಸ್ಟೋರೇಜ್‌ ಕಟ್ಟಡಗಳ ಮೇಲೆ 80 ಕಿಲೋವ್ಯಾಟ್ ಸಾಮರ್ಥ್ಯದ ಎರಡು ಮೇಲ್ಛಾವಣಿ ಸೌರಶಕ್ತಿ ವ್ಯವಸ್ಥೆ ಮಾಡಲಾಗಿದೆ. ಈ ವ್ಯವಸ್ಥೆಯಿಂದ ಪ್ರತಿ ವರ್ಷ ಸರಾಸರಿ 1.5 ಲಕ್ಷ ಯೂನಿಟ್‌ಗಳಷ್ಟು ಮಾಲಿನ್ಯರಹಿತ ಶಕ್ತಿಯನ್ನು ಉತ್ಪಾದಿಸಲಾಗುತ್ತಿದೆ. ಇದರಿಂದ ಶೈತ್ಯಾಗಾರ ನಡೆಸಲು ಬೇಕಾಗುವ ವಿದ್ಯುತ್ತಿನ ವೆಚ್ಚವನ್ನು ಗಣನೀಯ ಪ್ರಮಾನದಲ್ಲಿ ಕಡಿಮೆ ಮಾಡುತ್ತಿದೆ ಎಂದರು.

ಸಾಮಾನ್ಯವಾಗಿ ಶೀಥಲೀಕರಣ ಘಟಕಗಳಿಗೆ ಹೆಚ್ಚಿನ ವಿದ್ಯುತ್‌ ಬೇಕಾಗುತ್ತದೆ. ಸೌರಶಕ್ತಿ ವ್ಯವಸ್ಥೆ ಅಳವಡಿಸಿಕೊಂಡರೆ ವಿದ್ಯುತ್‌ ವೆಚ್ಚ ಬಹಳ ಕಡಿಮೆಯಾಗುತ್ತದೆ. ಬಂಡವಾಳ ಹೂಡಿಕೆ ಮಾಡಿದ 3-4 ವರ್ಷಗಳಲ್ಲಿ ಪ್ರತಿಫಲ ನೀಡುತ್ತದೆ. ಭಾರತದಲ್ಲಿನ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳು ಸೌರಶಕ್ತಿ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳಲು ಆರ್ಥಿಕ ನೆರವಿನ ಅಗತ್ಯವಿರುವುದರಿಂದ ಆರ್ಬ್ ಎನರ್ಜಿ ಸಂಸ್ಥೆಯು ಅವರ ಪ್ರತಿಫಲಗಳನ್ನು ಪಡೆಯುವ ಅವಧಿಗೆ ಅನುಸಾರವಾಗಿ ಸೌರ ವ್ಯವಸ್ಥೆ ಅಳವಡಿಸಿಕೊಳ್ಳಲು ಸಾಲ ನೀಡುತ್ತದೆ. ಈ ಅವಧಿಯ ನಂತರ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳು ಬಳಸುವ ಎಲ್ಲ ಸೌರ ಉತ್ಪಾದಿತ ವಿದ್ಯುತ್‌ ಅವರಿಗೆ ಉಚಿತವಾಗಿರುತ್ತದೆ. ನಿರ್ವಹಣೆ ವೆಚ್ಚ ಏನೂ ಇರುವುದಿಲ್ಲ ಎಂದರು.

ಕೇದಾರನಾಥ ಕೋಲ್ಡ್‌ ಸ್ಟೋರೇಜ್‌ ಸಂಸ್ಥೆಯ ಮಾಲೀಕ ವಿನಯ್‌ ಎಸ್‌. ಪಾಟೀಲ ಮತ್ತು ಪ್ರಯಾಗ್‌ ಕೋಲ್ಡ್‌ ಸ್ಟೋರೇಜ್‌ನ ಮ್ಯಾನೇಜಿಂಗ್‌ ಪಾರ್ಟ್‌ನರ್‌ ಶ್ರೀನಿವಾಸ ಬೆಟಗೇರಿ ಮಾತನಾಡಿ, ಸೌರವಿದ್ಯುತ್‌ ವ್ಯವಸ್ಥೆ ಮಾಡಿಕೊಂಡಿದ್ದರಿಂದ ಈಗ ಪ್ರತಿ ದಿನ 400 ಯೂನಿಟ್‌ಗಳಷ್ಟು ಮಾಲಿನ್ಯ ರಹಿತ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ಇದರಿಂದ ಪ್ರತಿ ವರ್ಷ ವಿದ್ಯುತ್‌ಗಾಗಿ ಖರ್ಚು ಮಾಡುತ್ತಿದ್ದು 5.5 ಲಕ್ಷ ರೂ. ಹಣ ಉಳಿತಾಯವಾಗುತ್ತಿದೆ ಎಂದರು. ಆರ್ಬ್ ಸಂಸ್ಥೆಯ ಮಾರುಕಟ್ಟೆ ಪ್ರಮುಖ ಸುಧಿಧೀಂದ್ರ ಹಾಗೂ ಇತರ ಪ್ರತಿನಿಧಿಗಳು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.