ದಡಾರ


Team Udayavani, Jul 8, 2018, 6:00 AM IST

measles-201158.jpg

ಹಿಂದಿನ ವಾರದಿಂದ- 1970 ಮತ್ತು ಆ ಬಳಿಕ ಜನಿಸಿದ, ದಡಾರಕ್ಕೆ ತುತ್ತಾಗದ ವ್ಯಕ್ತಿಗಳಿಗೂ ದಡಾರ ಲಸಿಕೆ ಹಾಕಿಸಿಕೊಳ್ಳುವುದನ್ನು ಶಿಫಾರಸು ಮಾಡಲಾಗುತ್ತದೆ (1970ಕ್ಕಿಂತ ಮುನ್ನ ದಡಾರವು ವ್ಯಾಪಕವಾಗಿದ್ದ ಕಾರಣ 1970ಕ್ಕಿಂತ ಮುನ್ನ ಜನಿಸಿದವರು ದಡಾರಕ್ಕೆ ರೋಗ ನಿರೋಧಕ ಶಕ್ತಿಯನ್ನು ಹೊಂದಿರುತ್ತಾರೆ ಎಂದು ಭಾವಿಸಲಾಗಿದೆ). ಖಚಿತಗೊಂಡ ದಡಾರ ಪ್ರಕರಣಗಳ ನಿಕಟ ಸಂಪರ್ಕ ಹೊಂದಿರುವವರಿಗೆ ಸಂಪರ್ಕಕ್ಕೆ ಬಂದ 72 ತಾಸುಗಳಿಗೆ ಮುಂಚಿತವಾಗಿ ದಡಾರ ಲಸಿಕೆ ಹಾಕಿಸಬಹುದಾಗಿದೆ. ಇದರಿಂದ ರೋಗಕ್ಕೆ ತುತ್ತಾಗುವುದನ್ನು ತಡೆಯಬಹುದಾಗಿದೆ. 

ವಯಸ್ಕರು ಎರಡು ಡೋಸ್‌ ದಡಾರ ಲಸಿಕೆ ಹಾಕಿಸಿಕೊಳ್ಳಬೇಕೇ?
1970ಕ್ಕಿಂತ ಮುನ್ನ ಜನಿಸಿದ, ಈ ಹಿಂದೆ ದಡಾರಕ್ಕೆ ತುತ್ತಾಗದ ವ್ಯಕ್ತಿಗಳಿಗೆ ಎರಡು ಡೋಸ್‌ ದಡಾರ ಲಸಿಕೆ ಹಾಕಿಸಿಕೊಳ್ಳುವುದನ್ನು ಶಿಫಾರಸು ಮಾಡಲಾಗುತ್ತದೆ. ದಡಾರ ಸೋಂಕು ಹಾವಳಿ ಉಂಟಾದ ಸಂದರ್ಭಗಳಲ್ಲಿ ಈವರೆಗೂ ಲಸಿಕೆ ಹಾಕಿಸಿಕೊಳ್ಳದವರಿಗೆ ಆದ್ಯತೆಯ ಮೇರೆಗೆ ದಡಾರ ಲಸಿಕೆಯನ್ನು ಹಾಕಿಸಬಹುದು. 1970ಕ್ಕಿಂತ ಮುನ್ನ ದಡಾರ ವ್ಯಾಪಕವಾಗಿದ್ದುದರಿಂದ ಅದಕ್ಕಿಂತ ಹಿಂದೆ ಜನಿಸಿದವರು ದಡಾರಕ್ಕೆ ಪ್ರತಿಬಂಧಕ ಶಕ್ತಿಯನ್ನು ಹೊಂದಿರುತ್ತಾರೆ ಎಂದು ಭಾವಿಸಲಾಗಿದೆ. 

ಯಾರು ದಡಾರ ಲಸಿಕೆಯನ್ನು ಹಾಕಿಸಿಕೊಳ್ಳಬಾರದು?
– ಗರ್ಭಿಣಿ ಮಹಿಳೆಯರು
– ರೋಗ ಅಥವಾ ಔಷಧಗಳಿಂದಾಗಿ ರೋಗ ಪ್ರತಿರೋಧಕ ಶಕ್ತಿ ಕುಂಠಿತವಾಗಿರುವ ವ್ಯಕ್ತಿಗಳು
– ಈ ಲಸಿಕೆ ಅಥವಾ ಅದರ ಯಾವುದೇ ಅಂಶಗಳಿಗೆ ತೀವ್ರತರಹದ ಅಲರ್ಜಿ ಉಂಟಾಗಿರುವವರು.

ದಡಾರ ಲಸಿಕೆಯಿಂದ ಆಟಿಸಂ ಉಂಟಾಗುತ್ತದೆಯೇ?
ಇಲ್ಲ, ದಡಾರ ಲಸಿಕೆಯು ಸುರಕ್ಷಿತವಾದುದಾಗಿದೆ.

ದಡಾರ ಲಸಿಕೆಯಿಂದಲೇ ದಡಾರ ಉಂಟಾಗಬಹುದೇ?
ಇಲ್ಲ. ಲಸಿಕೆಯಿಂದಲೇ ದಡಾರ ಉಂಟಾಗುವುದಿಲ್ಲ. ಲಸಿಕೆಯು ರಕ್ಷಣೆಯನ್ನು ಒದಗಿಸುವಷ್ಟರ ಮಟ್ಟಿಗಿನ ರೋಗ ಪ್ರತಿಬಂಧಕ ಶಕ್ತಿಯನ್ನು ಉದ್ದೀಪಿಸುತ್ತದೆಯೆ ವಿನಾ ರೋಗವನ್ನು ಉಂಟು ಮಾಡುವುದಿಲ್ಲ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.