ಸ್ಕಿಝೋಫ್ರೇನಿಯಾ


Team Udayavani, Jul 8, 2018, 6:15 AM IST

schizophrenia-252525.jpg

ಹಿಂದಿನ ವಾರದಿಂದ- ಇದರಲ್ಲಿ. ವ್ಯಕ್ತಿಯು ದೀರ್ಘ‌ ಕಾಲದಿಂದ ಸ್ಕಿಝೋಫ್ರೇನಿಯಾದಿಂದ ಬಳಲುತ್ತಿದ್ದು, ಮುಖ್ಯ ಲಕ್ಷಣಗಳೆಲ್ಲಾ ಸುಮಾರು ಪ್ರಮಾಣದಲ್ಲಿ ಕಡಿಮೆ ಯಾಗಿರುತ್ತದೆ. ಆದರೆ, ಋಣಾತ್ಮಕ ಲಕ್ಷಣಗಳು  (Negative Symptoms) ಹಲವಾರು ವರ್ಷಗಳಿಂದ ಹಾಗೆಯೇ ಉಳಿದುಕೊಂಡಿರುತ್ತವೆ. ಚಲನ-ವಲನಗಳಲ್ಲಿ  ಮಂದಗತಿಯಿರುವುದು, ಪ್ರತಿಕ್ರಿಯೆಗಳಿರದಿರುವುದು, ಮುಖದಲ್ಲಿ ಹಾವ-ಭಾವಗಳಿರುವುದಿಲ್ಲ. ಕಣ್ಣಿಗೆ ಕಣ್ಣಿಟ್ಟು ಮಾತಾಡುವುದಿಲ್ಲ. 

ಧ್ವನಿಯಲ್ಲಿ ಏರಿಳಿತಗಳಿರುವುದಿಲ್ಲ.ದಿನಚರಿಗಳಾದ ಸ್ನಾನ, ಶುಚಿತ್ವಗಳಿರುವುದಿಲ್ಲ. ಸಾಮಾಜಿಕ ಜವಾಬ್ದಾರಿಗಳನ್ನು ಪಾಲಿಸುವುದಿಲ್ಲ. ಕಳೆದ ಒಂದು ವರ್ಷದಲ್ಲಿ  ಯಾವುದೇ ಸಂಶಯಾತ್ಮಕ ನಡವಳಿಕೆ ಅಥವಾ ಕಿವಿಯಲ್ಲಿ ಯಾರೋ ಮಾತಾಡುತ್ತಿದ್ದಾರೆ ಎಂದು ಹೇಳಿರುವುದಿಲ್ಲ ಆದರೆ ಅದಕ್ಕೆ ಮುಂಚಿನ ವರ್ಷಗಳಲ್ಲಿ ಆ ತರಹದ ಲಕ್ಷಣಗಳು ಕಂಡುಬಂದಿರುತ್ತವೆ.

6. ಸಹಜ ಸ್ಕಿಝೋಫ್ರೇನಿಯಾ (Simple Schizophenia)
ಇದು ಅತೀ ವಿರಳವಾಗಿ ಕಂಡುಬರುವ ಸ್ಕಿಝೋಫ್ರೇನಿಯಾ. ಇದು ನಿಧಾನವಾಗಿ ಆರಂಭವಾಗಿ ನಿಧಾನವಾಗಿ ಮುಂದುವರಿಯುತ್ತದೆ. ಇದರಲ್ಲಿ  ಮೇಲೆ ನಮೂದಿಸಿದ ಎಲ್ಲಾ ಲಕ್ಷಣಗಳಲ್ಲಿ ಕೆಲವು ಅಲ್ಪ ಪ್ರಮಾಣಗಳಲ್ಲಿರುತ್ತವೆ. ಹೀಗಾಗಿ ಇದನ್ನು ಗುರುತಿಸುವುದು ಸ್ವಲ್ಪ ಕಷ್ಟಕರ.

ಮನೆಯವರು/ಸ್ನೇಹಿತರು/
ಸಹೋದ್ಯೋಗಿಗಳು 
ಗುರುತಿಸುವುದು ಹೇಗೆ?

ಮೇಲೆ ನಮೂದಿಸಿದ ಲಕ್ಷಣಗಳನ್ನು ಸಾಮಾನ್ಯ ಜನರು ವಿಂಗಡಿಸಿ ಗುರುತಿಸುವುದು ಕಷ್ಟಕರವಾಗಬಹುದು. ಆದರೆ ವ್ಯಕ್ತಿಯಲ್ಲಿ ತೊಂದರೆಯಿದೆ ಎಂದು ಗುರುತಿಸುವುದು ಅತೀ ಮುಖ್ಯ. 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.