ಮೈಗ್ರೇನ್‌ ಎಂಬ ತಲೆಶೂಲೆ


Team Udayavani, Aug 5, 2018, 6:00 AM IST

migraine.jpg

ಹಿಂದಿನ ವಾರದಿಂದ- ತೀವ್ರ ತರಹದ ಭಾವನಾತ್ಮಕ ಬದಲಾವಣೆಗಳು, ಕಣ್ಣಿಗೆ ಇರಿಯುವಂತಹ ಪ್ರಕಾಶಮಾನವಾದ ದೀಪಗಳು, ತೀಕ್ಷ್ಣ ಘಾಟು ವಾಸನೆಗಳು ಮೈಗ್ರೇನನ್ನು ಪ್ರಚೋದಿಸಬಹುದು. ಮಹಿಳೆಯರಲ್ಲಿ, ಗರ್ಭ ಧರಿಸಿದ ಸಂದರ್ಭದಲ್ಲಿ ಮತ್ತು ಋತುಚಕ್ರದ ಅವಧಿಯಲ್ಲಿ ಅಥವಾ ಹಾರ್ಮೋನ್‌ ಸಂಬಂಧಿ ಔಷಧಗಳನ್ನು ಉಪಯೋಗಿಸಿದ ಚಿಕಿತ್ಸೆಯಿಂದ ಮೈಗ್ರೇನ್‌ ಪ್ರಚೋದನೆಗೊಳ್ಳಬಹುದು.

ಮೈಗ್ರೇನ್‌ ಚಿಕಿತ್ಸೆಯ ವಿಧಾನವು ಈ ಕೆಳಗಿನಂತೆ ನಡೆಯುತ್ತದೆ:
ಕ್ಷಿಪ್ರ (ತಡೆ) ಮತ್ತು ಪ್ರತಿಬಂಧನಾತ್ಮಕ (ಪ್ರಾಫಿಲ್ಯಾಕ್ಟಿಕ್‌) ಚಿಕಿತ್ಸೆ.ಕ್ಷಿಪ್ರ ಚಿಕಿತ್ಸೆಯು ತಲೆನೋವನ್ನು ತಡೆಯುವ, ಅದು ವೃದ್ಧಿಸುವುದನ್ನು ತಡೆಯುವ ಅಥವಾ ಈಗಾಗಲೇ ಆರಂಭವಾಗಿರುವ ತಲೆನೋವನ್ನು ನಿವಾರಿಸುವ ಗುರಿ ಹೊಂದಿರುತ್ತದೆ.  ತಲೆನೋವು ಇಲ್ಲದಿದ್ದರೂ ಒದಗಿಸುವ ಪ್ರತಿಬಂಧನಾತ್ಮಕ ಚಿಕಿತ್ಸೆಯು ಮೈಗ್ರೇನ್‌ ಹಾವಳಿಯ ಆವರ್ತನಗಳನ್ನು ಮತ್ತು ತೀವ್ರತೆಯನ್ನು ಕಡಿಮೆ ಮಾಡುವ ಗುರಿ ಹೊಂದಿರುತ್ತದೆ. ಅಲ್ಲದೆ, ಹಠಾತ್‌ ಮೈಗ್ರೇನ್‌ ತಲೆನೋವುಗಳನ್ನು ಕ್ಷಿಪ್ರ ಚಿಕಿತ್ಸೆಗೆ ಪ್ರತಿಸ್ಪಂದನಾತ್ಮಕವಾಗಿ ಮಾರ್ಪಡಿಸುವ ಗುರಿ ಹೊಂದಿರುತ್ತದೆ. ಜತೆಗೆ ರೋಗಿಯ ಜೀವನ ಗುಣಮಟ್ಟವನ್ನು ವೃದ್ಧಿಸುವುದು ಕೂಡ ಈ ಚಿಕಿತ್ಸೆಯ ಗುರಿಯಾಗಿರುತ್ತದೆ.
 
ಚಿಕಿತ್ಸೆ ಯಶಸ್ವಿಯಾಗಿ ಮುಂದುವರಿದರೆ 6ರಿಂದ 12 ತಿಂಗಳುಗಳ ಕಾಲ ಪ್ರೊಫಿಲ್ಯಾಕ್ಟಿಕ್‌ ಔಷಧಗಳನ್ನು ಉಪಶಮನಾತ್ಮಕವಾಗಿ ನೀಡುವುದನ್ನು ಪರಿಗಣಿಸಬಹುದು. ಮೈಗ್ರೇನ್‌ ರೋಗಿಗಳು ಒತ್ತಡ ರಹಿತ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು. ಪರಿಣಾಮಕಾರಿ ಔಷಧಗಳು ಮತ್ತು ಒತ್ತಡ ನಿವಾರಕ ತಂತ್ರಗಳಾದ ಯೋಗ, ಧ್ಯಾನ ಹಾಗೂ ಗುರುತಿಸಲಾದ ಮೈಗ್ರೇನ್‌ ಪ್ರಚೋದಕಗಳಿಂದ ದೂರ ಇರುವುದು ಯಶಸ್ಸಿಗೆ ಕೀಲಿಕೈಯಾಗಿರುತ್ತದೆ.

ಔಷಧವನ್ನು ಶಿಫಾರಸು ಮಾಡುವುದಕ್ಕೆ ಮುನ್ನ ಶಿಕ್ಷಣ ಮತ್ತು ಆರೋಗ್ಯ ಪುನರ್‌ ಸ್ಥಾಪನೆಯ ಖಾತರಿಯನ್ನು ಒದಗಿಸುವ ವರ್ತನಾತ್ಮಕ ಚಿಕಿತ್ಸೆಯನ್ನು ಶಿಫಾರಸು ಮಾಡಲಾಗುತ್ತದೆ. ಚಲನಾತ್ಮಕ ಪುನರ್‌ ಸಂಯೋಜನೆ, ಜೈವಿಕ ಪುನರ್‌ ಅನುಸರಣೆ ಮತ್ತು ವಿಶ್ರಾಂತಿದಾಯಕ ತಂತ್ರಗಳು ತಲೆನೋವಿನ ಚಟುವಟಿಕೆಯನ್ನು ಮತ್ತು ಔಷಧ ಬಳಕೆಯನ್ನು ಕಡಿಮೆ ಮಾಡಲು ಸಹಾಯಕವಾಗಿರುತ್ತವೆ. ಮಕ್ಕಳಲ್ಲಿ, ವರ್ತನಾತ್ಮಕ ಚಿಕಿತ್ಸೆಯು ಬಹಳ ಪರಿಣಾಮಕಾರಿಯಾಗಿರುತ್ತದೆಯಲ್ಲದೆ, ವಯಸ್ಕರಾದಂತೆ ಮೈಗ್ರೇನ್‌ ನಿಭಾವಣೆಗೆ ಉತ್ತಮ ನೆರವು ನೀಡುತ್ತದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.