ನಿಕೋಟಿನ್‌ ರಿಪ್ಲೇಸ್‌ಮೆಂಟ್‌ ಥೆರಪಿ


Team Udayavani, Dec 9, 2018, 6:00 AM IST

nicotine.jpg

ಹಿಂದಿನ ವಾರದಿಂದ- ದೈಹಿಕ ಕಾಯಿಲೆಗಳಿದ್ದಾಗ 
ಏನು ಮಾಡಬೇಕು?

ಯಾವುದೇ ರೀತಿಯ ದೈಹಿಕ ಕಾಯಿಲೆಗಳಿದ್ದರೆ ಅವುಗಳ ಬಗ್ಗೆ ವೈದ್ಯರಿಗೆ ತಿಳಿಸಬೇಕು. ದೀರ್ಘ‌ ಕಾಲದ ಚರ್ಮದ ಕಾಯಿಲೆಗಳಿದ್ದರೆ (ಅರ್ಟಿಕೇರಿಯಾ, ಸೋರಿಯಾಸಿಸ್‌ ಅಥವಾ ಕ್ರೋನಿಕ್‌ ಡರ್ಮಾಟೈಟಿಸ್‌) ಪ್ಯಾಚನ್ನು ಉಪಯೋಗಿಸಬಾರದು. ಹೃದಯ ಸಂಬಂಧಿ ಕಾಯಿಲೆಗಳಿದ್ದಾಗ (ಹಾರ್ಟ್‌ ಅಟ್ಯಾಕ್‌ ಆದವರು, ಸ್ಟ್ರೋಕ್‌), ಅತಿಯಾದ ರಕ್ತದೊತ್ತಡ, ಥೈರಾಯx… ಹಾರ್ಮೋನಿನಲ್ಲಿ ಹೆಚ್ಚಳ, ನಿಯಂತ್ರಣದಲ್ಲಿಲ್ಲದೆ ಇನ್ಸುಲಿನ್‌ ಆವಶ್ಯಕತೆಯಿರುವ ಸಕ್ಕರೆ ಕಾಯಿಲೆ (ಡಯಾಬಿಟೀಸ್‌), ಲಿವರ್‌ (ಯಕೃತ್ತು) ಹಾಗೂ ಕಿಡ್ನಿ (ಮೂತ್ರಪಿಂಡ) ತೊಂದರೆಗಳಿದ್ದಾಗ ಇದನ್ನು ವೈದ್ಯರ ಮುತುವರ್ಜಿಯಲ್ಲಿಯೇ ಬಳಸಬೇಕು.

ಪ್ಯಾಚನ್ನು ಬಳಸುತ್ತಿರುವಾಗಲೂ 
ತಂಬಾಕು ಬಳಸಿದರೆ ಏನಾಗುತ್ತದೆ?

ಇದನ್ನು ಬಳಸುವಾಗ ತಂಬಾಕನ್ನು ಸೇವಿಸಿದರೆ ದೇಹದಲ್ಲಿನ ನಿಕೊಟಿನ್‌ ಪ್ರಮಾಣ ಹೆಚ್ಚಾಗುತ್ತದೆ ಹಾಗೂ ನಿಕೊಟಿನ್‌ನಿಂದ ಕಂಡುಬರುವ ಪರಿಣಾಮಗಳು ಹೆಚ್ಚಿನ ತೀವ್ರತೆಯಲ್ಲಿ ಕಂಡುಬರುತ್ತವೆ.

ಇದನ್ನು ಮಕ್ಕಳಲ್ಲಿ ಉಪಯೋಗಿಸಬಹುದೇ?
ವಯಸ್ಕರಲ್ಲಿ ಹಾಗೂ ಹದಿಹರೆಯದವರಲ್ಲಿ ನಿಕೊಟಿನ್‌ ಪ್ಯಾಚುಗಳನ್ನು ಉಪಯೋಗಿಸಬಹುದು. ಆದರೆ 12 ವರ್ಷಗಳಿಗಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಇದರ ಉಪಯೋಗವನ್ನು ನಿಷೇಧಿಸಲಾಗಿದೆ.

ನಿಕೊಟಿನ್‌ ರಿಪ್ಲೇಸ್‌ಮೆಂಟ್‌ ಥೆರಪಿ ತಂಬಾಕು ಉಪಯೋಗ ನಿಲ್ಲಿಸಲು ಇರುವ ಚಿಕಿತ್ಸೆಯ ಒಂದು ಭಾಗವಾಗಿದೆ. ಇದರ ಜತೆಗೆ ನಿಕೊಟಿನ್‌ ಕೊಡದೇ ಇರುವ ಚಿಕಿತ್ಸೆ, ನಡವಳಿಕೆ ಚಿಕಿತ್ಸೆ ಕೂಡ ನೀಡಲಾಗುತ್ತದೆ. ನಡವಳಿಕೆ ಚಿಕಿತ್ಸೆ ಮತ್ತು ಔಷಧ ಚಿಕಿತ್ಸೆಯನ್ನು ಒಟ್ಟಿಗೆ ಕೊಡುವುದು ಅತ್ಯಂತ ಪರಿಣಾಮಕಾರಿ ಚಿಕಿತ್ಸೆ. ಬೇರೆ ಬೇರೆ ಚಿಕಿತ್ಸಾ ವಿಧಾನಗಳು ಬೇರೆ ಬೇರೆ ರೀತಿಯಲ್ಲಿ ಕೆಲಸ ಮಾಡುವುದರಿಂದ, ಈ ಚಿಕಿತ್ಸೆಗಳು ಒಟ್ಟಾಗಿ ಕೊಟ್ಟಾಗ ಒಂದಕ್ಕೊಂದು ಪೂರಕವಾಗುವುದಲ್ಲದೇ ಅತ್ಯಂತ ಪರಿಣಾಮಕಾರಿಯಾಗಿರುತ್ತವೆ. ಸ್ವಸಹಾಯ ಪದ್ಧತಿಗಳು ಸ್ವಲ್ಪಮಟ್ಟದಲ್ಲಿ ಮಾತ್ರ ಪರಿಣಾಮಕಾರಿಯಾಗಿರುತ್ತವೆ. ಆದರೆ ಮೇಲೆ ನಮೂದಿಸಿದ ಚಿಕಿತ್ಸಾ ವಿಧಾನಗಳು ಒಂದೇ ತರಹದ ಅಥವಾ ಒಟ್ಟಾಗಿ ಕೊಟ್ಟಾಗ ಪರಿಣಾಮವು ಹೆಚ್ಚಾಗಿರುತ್ತದೆ.
ತಂಬಾಕು, ಮದ್ಯ ಮತ್ತಿತರ ಮಾದಕ ವಸ್ತುಗಳ ಚಟದ ಚಿಕಿತ್ಸೆಗಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮನೋರೋಗ ಚಿಕಿತ್ಸಾ ವಿಭಾಗದಲ್ಲಿ ಪ್ರತ್ಯೇಕ ಘಟಕವನ್ನು ಮಾಡಲಾಗಿದೆ. ಪ್ರತೀ ಬುಧವಾರ ಮತ್ತು ಶನಿವಾರ (ಮೂರನೆಯ ಶನಿವಾರ ಹೊರತುಪಡಿಸಿ), ಮನೋರೋಗ ಚಿಕಿತ್ಸಾ ವಿಭಾಗದ ಒಪಿಡಿಯಲ್ಲಿ ನುರಿತ ತಜ್ಞ ಮನೋವೈದ್ಯರು ಲಭ್ಯರಿರುತ್ತಾರೆ ಹಾಗೂ ಅಡ್ಮಿಶನ್‌ ಸೌಲಭ್ಯ ಕೂಡ ಇರುತ್ತದೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.