ಮಧುಮೇಹಿಗಳಿಗೆ, ಸಹಜೀವಿಗಳಿಗೆ: ಮಾರ್ಗಸೂಚಿ, ಕಾರ್ಯಸೂಚಿ -5


Team Udayavani, Dec 30, 2018, 12:30 AM IST

diabetes.jpg

ಮುಂದುವರಿದುದು- ಇನ್ಸುಲಿನ್‌ ಚುಚ್ಚುಮದ್ದನ್ನು ಹೊರತುಪಡಿಸಿ ಇನ್ಸುಲಿನ್‌ ಅನ್ನು ಬೇರೆ ಯಾವ ಮಾರ್ಗಗಳಲ್ಲಿ ಬಳಸಲಾಗುತ್ತದೆ?
ಇನ್ಸುಲಿನ್‌ ಅನ್ನು ಮೂಗು ಮತ್ತು ಇನ್ಹಲೇಶನ್‌ ಮಾರ್ಗದ ಮೂಲಕ ಬಳಸುವ ಸೌಲಭ್ಯಗಳು ಲಭ್ಯವಿವೆಯಾದರೂ ಇದರ ಉತ್ತಮ ಪರಿಣಾಮದ ಬಗೆಗಿನ ಪುರಾವೆಗಳು ಇಲ್ಲದಿರುವುದರಿಂದ ವೈದ್ಯಕೀಯ ವೃತ್ತಿಪರರು ಶಿಫಾರಸು ಮಾಡುವುದಿಲ್ಲ. ಇದರ ಪರಿಣಾಮಕಾರಿತ್ವ ಮತ್ತು ಸುರಕ್ಷತೆಯ ದೃಷ್ಟಿಯಿಂದ ಮಧುಮೇಹದಿಂದ ಜೀವನ ಮಾಡುವವರೂ ಇದರ ಬಳಕೆ ಮಾಡುತ್ತಿಲ್ಲ.

ಮಧುಮೇಹ ನಿಯಂತ್ರಣದಲ್ಲಿ ವೈದ್ಯರ ಮಾರ್ಗದರ್ಶನವಿಲ್ಲದೆ ಮನೆಯಲ್ಲೇ ತೆಗೆದು ಕೊಳ್ಳುವ ಗಿಡಮೂಲಿಕೆಗಳು ಎಷ್ಟು ಸುರಕ್ಷಿತ?
ಗಿಡಮೂಲಿಕೆಗಳಾದ ಮೆಂತೆ, ಕಿರಾತಕಡ್ಡಿ, ಕಹಿಬೇವು, ಅಮೃತಬಳ್ಳಿ, ಹಾಗಲಕಾಯಿ, ಕರಿಬೇವು, ಅಲೋವೆರ, ನೆಲ್ಲಿಕಾಯಿ, ಬಿಲ್ವಪತ್ರೆ, ಶತಾವರಿ, ಇನ್ಸುಲಿನ್‌ ಎಲೆ, ಎಕ್ಕೆ ಎಲೆ, ಅಶ್ವಗಂಧ ಇತ್ಯಾದಿಗಳನ್ನು ಮಧುಮೇಹದಿಂದ ಜೀವಿಸುವವರು ವೈದ್ಯರ ಸಲಹೆ ಇಲ್ಲದೆ ಬಳಸುತ್ತಿರುವುದು ಸಂಶೋಧನೆಯಿಂದ ಕಂಡುಬಂದಿದೆ. ವೈದ್ಯರ ಸಲಹೆ ಇಲ್ಲದೆ ಇವುಗಳನ್ನು ತೆಗೆದುಕೊಳ್ಳುವುದರಿಂದ ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದನ್ನು ತಳ್ಳಿಹಾಕುವಂತಿಲ್ಲ. ವೈದ್ಯರ ಸಲಹೆ ಇಲ್ಲದೆ ಇಂತಹ ಗಿಡಮೂಲಿಕೆಗಳ ಕಷಾಯ, ಪುಡಿ ಮತ್ತು ಹಸಿ ತೆಗೆದುಕೊಳ್ಳುವುದು ಸೂಕ್ತವಲ್ಲ. ಹಾಗಾಗಿ ಮಧುಮೇಹದಿಂದ ಜೀವಿಸುವವರು ಇವುಗಳನ್ನು ವೈದ್ಯರೊಂದಿಗೆ ಚರ್ಚಿಸಿಯೇ ತೆಗೆದುಕೊಳ್ಳಬೇಕು. ಅಂತೆಯೇ ಇವುಗಳನ್ನು ಔಷಧ ರೂಪದಲ್ಲಿ ಬಳಕೆ ಮಾಡುವುದಕ್ಕಿಂತ ಮಾರ್ಪಡಿಸಿದ ಆಹಾರ (ಮೆಂತೆ ತಂಬುಳಿ, ಹಾಗಲಕಾಯಿ ಪಲ್ಯ, ಕರಿಬೇವು ಒಗ್ಗರಣೆ ಇತ್ಯಾದಿ)ದ ರೂಪದಲ್ಲಿ ಬಳಸುವುದು ಉತ್ತಮ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.