ಮಂಗನಕಾಯಿಲೆ ರಾಜ್ಯತಂಡದಿಂದ ಸಮೀಕ್ಷೆ
Team Udayavani, Feb 8, 2019, 12:30 AM IST
ಉಡುಪಿ: ಮಂಗನ ಕಾಯಿಲೆ ಸ್ಥಿತಿಗತಿ ಕುರಿತು ವಿಶ್ಲೇಷಣೆ ನಡೆಸಲು ರಾಜ್ಯ ಮಟ್ಟದ ತಂಡ ಗುರುವಾರ ಉಡುಪಿಗೆ ಆಗಮಿಸಿತು.
ಆರೋಗ್ಯ ಇಲಾಖೆಯ ನಿವೃತ್ತ ಕಾರ್ಯದರ್ಶಿ ಮದನ್ ಗೋಪಾಲ್ ಮತ್ತು ಮಂಡ್ಯ ಮೆಡಿಕಲ್ ಕಾಲೇಜಿನ ನಿರ್ದೇಶಕ ಡಾ| ಶಿವಕುಮಾರ್ ಅವರನ್ನೊಳಗೊಂಡ ತಂಡ ಶಿವಮೊಗ್ಗದಿಂದ ಸಿದ್ಧಾಪುರ ಹೊಸಂಗಡಿ ಪ್ರದೇಶಕ್ಕೆ ತೆರಳಿ ಸಮೀಕ್ಷೆ ನಡೆಸಿತು.
ಅನಂತರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿತು. ಶುಕ್ರವಾರ ಶಿವಮೊಗ್ಗ ಜಿಲ್ಲೆಯ ಮಂಗನ ಕಾಯಿಲೆ ಪೀಡಿತರು ಚಿಕಿತ್ಸೆ ಪಡೆಯುತ್ತಿರುವ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಹಾಗೂ ಇತರ ಸ್ಥಳಗಳಿಗೆ ತಂಡ ಭೇಟಿ ನೀಡುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ