ನಮ್ಮ ಆರೋಗ್ಯಕ್ಕೆ ಸೂಕ್ಷ್ಮಜೀವಿ ಜಗತ್ತೇಕೆ ನಿರ್ಣಾಯಕ?


Team Udayavani, Feb 24, 2019, 12:30 AM IST

aro-24.jpg

ಮುಂದುವರಿದುದು– ದೇಹ ತೆಳ್ಳಗಿರುವ ಇಲಿಗಳಿಗೆ ಹೋಲಿಸಿದರೆ ದಢೂತಿ ದೇಹದ ಇಲಿಗಳು ಬ್ಯಾಕ್ಟಿರೊçಡೆಟಿಸ್‌ ಎಂಬ ಸೂಕ್ಷ್ಮಜೀವಿಗಳನ್ನು ಕಡಿಮೆ ಪ್ರಮಾಣದಲ್ಲಿ ಹೊಂದಿರುತ್ತವೆ. ತೆಳ್ಳಗಿನ ಇಲಿಗಳಿಗೆ ದಡೂತಿ ಇಲಿಗಳ ಅಂಶಗಳನ್ನು ನೀಡಿದಾಗ ಅವು ಕೊಬ್ಬು ಬೆಳೆಸಿಕೊಳ್ಳುವುದು ಕಂಡುಬಂದಿದೆ. ಮನುಷ್ಯರಲ್ಲಿಯೂ ಇದೇ ತೆರನಾದ ವಿದ್ಯಮಾನ ಕಂಡುಬಂದಿದ್ದು, ಬೆರಿಯಾಟ್ರಿಕ್‌ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಮೂಲಕ ತೂಕ ಕಳೆದುಕೊಳ್ಳುವವರಲ್ಲಿ ಸೂಕ್ಷ್ಮಜೀವಿಗಳ ಪ್ರಮಾಣ ವ್ಯತ್ಯಸ್ಥವಾಗಿ ವಿರುದ್ಧ ದಿಕ್ಕಿನಲ್ಲಿ ನಡೆಯುವುದು ಕಂಡುಬಂದಿದೆ.

ವ್ಯಕ್ತಿಯ ಕರುಳಿನಲ್ಲಿ ವಾಸಿಸುವ ಸೂಕ್ಷ್ಮಜೀವಿಗಳು ದೇಹದ ಇತರ ಭಾಗಗಳ ಮೇಲೂ ಪರಿಣಾಮ ಬೀರುವುದು ಕಂಡುಬಂದಿದೆ. ಅವು ವ್ಯಕ್ತಿಯ ರೋಗ ನಿರೋಧಕ ಶಕ್ತಿಯ ಮೇಲೆ ಪ್ರಭಾವ ಬೀರುವುದು ಇದಕ್ಕೆ ಕಾರಣ. ರುಮೆಟಾಯ್ಡ ಆಥೆùìಟಿಸ್‌ ಉಂಟಾಗುವುದಕ್ಕೆ ಹಿನ್ನೆಲೆಯಲ್ಲಿ ಕೆಲಸ ಮಾಡುವ ಸಂಭಾವ್ಯ ಪರೋಕ್ಷ ಕಾರಣ ಇದು ಎಂಬುದಾಗಿ ಅಂದಾಜಿಸಲಾಗಿದೆ. ಇಲಿಗಳಲ್ಲಿ, ಕರುಳಿನಲ್ಲಿರುವ ಕೆಲವು ಬ್ಯಾಕ್ಟೀರಿಯಾಗಳು ಪ್ರತಿಜೀವಕಗಳ ಉತ್ಪಾದನೆಯನ್ನು ಪ್ರೋತ್ಸಾಹಿಸುವುದು ಕಂಡುಬಂದಿದೆ. ಈ ಪ್ರತಿಜೀವಕಗಳು ರುಮಟಾಯ್ಡ ಆಥೆùìಟಿಸ್‌ನಂತೆಯೇ ಸಂದುಗಳ ನಿಧಾನ ನಾಶಕ್ಕೆ ಕಾರಣವಾಗುತ್ತವೆ.

ಹಾಗೆಯೇ, ಸಿಝೊಫ್ರೆàನಿಯಾ, ಆಬೆÕಸಿವ್‌ ಕಂಪಲ್ಸರಿ ಡಿಸಾರ್ಡರ್‌, ಅಟೆನ್ಶನ್‌ ಡಿಫಿಸಿಟ್‌ ಹೈಪರ್‌ ಆ್ಯಕ್ಟಿವಿಟಿ ಡಿಸಾರ್ಡರ್‌, ಆಟಿಸಮ್‌ ಹಾಗೂ ದೀರ್ಘ‌ಕಾಲಿಕ ದಣಿವು ಕಾಯಿಲೆಯಂತಹ ನ್ಯೂರೋಸೈಕಿಯಾಟ್ರಿಕ್‌ ಅನಾರೋಗ್ಯಗಳು ಉಂಟಾಗುವುದಕ್ಕೆ ಕಾರಣವಾಗುವ ಅಪಾಯಾಂಶಗಳಲ್ಲಿ ಕರುಳಿನಲ್ಲಿ ಇರುವ ಸೂಕ್ಷ್ಮಜೀವಿ ಜಗತ್ತಿನ ಪಾತ್ರ ಇರುವುದನ್ನು ಅಧ್ಯಯನಗಳು ತೋರಿಸಿಕೊಟ್ಟಿವೆ. ವಂಶವಾಹೀಯವಾಗಿ ಈ ಕಾಯಿಲೆಗಳಿಗೆ ತುತ್ತಾಗಬಲ್ಲ ವ್ಯಕ್ತಿಗಳಲ್ಲಿ, ಕರುಳಿನಲ್ಲಿ ಇರುವ ಪರಿವರ್ತಿತ ಸೂಕ್ಷ್ಮಜೀವಿಗಳು ರಕ್ತ-ಮಿದುಳು ಸಂಬಂಧವನ್ನು ಅಸ್ತವ್ಯಸ್ತಗೊಳಿಸುವ ಮೂಲಕ ಮಿದುಳಿನ ಸಹಜ ಬೆಳವಣಿಗೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರತಿಜೀವಕಗಳ ಉತ್ಪಾದನೆಗೆ ದಾರಿ ಮಾಡಿಕೊಡುತ್ತವೆ ಎಂಬುದಾಗಿ ಅಧ್ಯಯನಕಾರರು ಹೇಳುತ್ತಾರೆ.
 
ಆರೋಗ್ಯ ಮತ್ತು ಅನಾರೋಗ್ಯಗಳಲ್ಲಿ ಸೂಕ್ಷ್ಮಜೀವಿ ಜಗತ್ತಿನ ಪಾತ್ರವನ್ನು ವ್ಯಾಖ್ಯಾನಿಸುವಲ್ಲಿ ಇರುವ ಸವಾಲು ಏನು ಎಂದರೆ, ದೇಹದ ವಿವಿಧ ಅಂಗಭಾಗಗಳಲ್ಲಿ ವಾಸಿಸುತ್ತಿರುವ ಸೂಕ್ಷ್ಮಜೀವಿಗಳಲ್ಲಿ ಉಂಟಾಗುವ ಪರಿವರ್ತನೆಗಳು ಕಾರಣವೇ ಅಥವಾ ಪರಿಣಾಮವೇ ಎಂಬುದು. ವಿವಿಧ ಅನಾರೋಗ್ಯಗಳನ್ನು ಹೊಂದಿರುವ ವ್ಯಕ್ತಿಗಳ ದೇಹದ ಸೂಕ್ಷ್ಮಜೀವಿ ಜಗತ್ತಿನ ಬಗ್ಗೆ ನಾವು ಈಗಾಗಲೇ ಪಡೆದಿರುವ ಜ್ಞಾನದಲ್ಲಿ ಬಹುಪಾಲು ವೀಕ್ಷಣೆಯನ್ನು ಆಧರಿಸಿದೆ; ಇದರಿಂದ ಯಾವುದು ಮೊದಲು – ಸೂಕ್ಷ್ಮಜೀವಿ ಜಗತ್ತಿನ ಪರಿವರ್ತನೆಯೇ ಅಥವಾ ಅನಾರೋಗ್ಯವೇ ಎಂಬುದನ್ನು ಖಚಿತವಾಗಿ ಹೇಳಲಾಗುತ್ತಿಲ್ಲ.

– ಮುಂದುವರಿಯುವುದು

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.