ದೇಹಕ್ಕೆ ತಂಪು ನೀಡುವ ಪಾಲಕ್ ಸಾಸಿವೆ


Team Udayavani, Aug 8, 2017, 6:59 AM IST

palak saasive copy.JPG

ಪಾಲಕ್‌ ಸಾಸಿವೆ 
ಬೇಕಾಗುವ ಸಾಮಗ್ರಿ:

ಪಾಲಕ್‌ ಸೊಪ್ಪು- ಎರಡು ಕಪ್‌, ತೆಂಗಿನತುರಿ- ಒಂದು ಕಪ್‌, ಸಾಸಿವೆ- ಎರಡು ಚಮಚ, ಹಸಿಮೆಣಸು- ಒಂದು, ಮೊಸರು – ಒಂದು ಕಪ್‌, ಉಪ್ಪು ರುಚಿಗೆ.

ತಯಾರಿಸುವ ವಿಧಾನ:
ಹೆಚ್ಚಿದ ಪಾಲಕ್‌ ಸೊಪ್ಪನ್ನು ಬಾಣಲೆಗೆ ತುಪ್ಪ ಹಾಕಿ ಬಾಡಿಸಿಕೊಳ್ಳಿ ಅಥವಾ ನೀರಿನಲ್ಲಿ ಒಂದು ಸೆಕೆ ಬೇಯಿಸಿ ನೀರಿನಿಂದ ತೆಗೆದು ಆರಲು ಬಿಡಿ. ತೆಂಗಿನತುರಿಗೆ ಸಾಸಿವೆ, ಉಪ್ಪು ಸೇರಿಸಿ ನುಣ್ಣಗೆ ರುಬ್ಬಿ ಇದಕ್ಕೆ ಸೇರಿಸಿ. ನಂತರ, ಮೊಸರು ಹಾಗೂ ಬೇಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಮಿಶ್ರಮಾಡಿ ತುಪ್ಪದಲ್ಲಿ ಕರಿಬೇವಿನ ಒಗ್ಗರಣೆ ನೀಡಿ ಸರ್ವ್‌ ಮಾಡಬಹುದು.

ಮೂಲಂಗಿ ಸಾಸಿವೆ 
ಬೇಕಾಗುವ ಸಾಮಗ್ರಿ:

ಮೂಲಂಗಿ ತುರಿ- ಆರ್ಧ ಕಪ್‌, ಸಣ್ಣಗೆ ಹೆಚ್ಚಿದ ಸೌತೆಕಾಯಿ- ಅರ್ಧ ಕಪ್‌, ಮೊಳಕೆ ಬರಿಸಿದ ಹೆಸರುಕಾಳು- ನಾಲ್ಕು ಚಮಚ, ತೆಂಗಿನತುರಿ- ಒಂದು ಕಪ್‌, ಮೊಸರು- ಒಂದು ಕಪ್‌, ಹಸಿಮೆಣಸು- ಒಂದು, ಉಪ್ಪು ರುಚಿಗೆ.

ತಯಾರಿಸುವ ವಿಧಾನ:
ತೆಂಗಿನತುರಿಗೆ ಉಪ್ಪು, ಸಾಸಿವೆ, ಮೆಣಸು ಸೇರಿಸಿ ನುಣ್ಣಗೆ ರುಬ್ಬಿ ಮಿಕ್ಸಿಂಗ್‌ ಬೌಲ್‌ಗೆ ಹಾಕಿ. ಇದಕ್ಕೆ ತುರಿದ ತರಕಾರಿ ಹಾಗೂ ಮೊಳಕೆ ಕಾಳುಗಳನ್ನು ಸೇರಿಸಿ ಬೇಕಷ್ಟು ಉಪ್ಪು, ನೀರು ಮತ್ತು ಮೊಸರು ಸೇರಿಸಿ ಹದಗೊಳಿಸಿ, ತುಪ್ಪದಲ್ಲಿ ಸಾಸಿವೆ ಒಗ್ಗರಣೆಯನ್ನು ಕರಿಬೇವಿನ ಜೊತೆ ನೀಡಿ ಸರ್ವ್‌ ಮಾಡಬಹುದು.

ಗೀತಸದಾ

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.