ಬಿಸಿಲು ಮರೆಸಲು ತಂಪು ಪಾನೀಯ


Team Udayavani, Aug 8, 2017, 9:02 AM IST

kama kasturi.JPG

ಲಿಂಬೆ, ಮಾವು, ಬಾಳೆಹಣ್ಣು , ಸೇಬು, ಬೆಲ್ಲ ಸೇವಿಸುವುದರಿಂದ ಬೇಸಿಗೆಯಲ್ಲಿ ದೈಹಿಕ, ಮಾನಸಿಕ ಶಕ್ತಿ ಸಿಗುವುದು. ವಿಟಾಮಿನ್‌ “ಎ’, “ಸಿ’, “ಡಿ’ ಕೊರತೆ ನೀಗುವುದು.

ಕಾಮಕಸ್ತೂರಿ ಬೀಜ (ತಂಪಿನ ಬೀಜ)ದ ಪಾನಕ
ಬೇಕಾಗುವ ಸಾಮಗ್ರಿ:
ಕಾಮಕಸ್ತೂರಿ ಬೀಜ- 4 ಚಮಚ, ಪುದೀನಾ ಎಲೆ/ತುಳಸಿ ಎಲೆ- 5-6, ನಿಂಬೆರಸ-2 ಚಮಚ, ಬೆಲ್ಲ ಅಥವಾ ಸಕ್ಕರೆ ಸ್ವಲ್ಪ , ನೀರು- 4 ಕಪ್‌.
ತಯಾರಿಸುವ ವಿಧಾನ:
ಕಾಮಕಸ್ತೂರಿ ಬೀಜವನ್ನು ನೀರಿಗೆ ಹಾಕಿ ಬೆಲ್ಲ/ಸಕ್ಕರೆ ಹಾಕಿ ಕದಡಿ. ಲಿಂಬೆರಸ ಹಾಕಿ ಚೆನ್ನಾಗಿ ಬೆರೆಸಿ ಪುದೀನಾ ಎಲೆ ಅಥವಾ ತುಳಸಿ ಎಲೆ ಹಾಕಿ ಕುಡಿಯಿರಿ. ಆಗಾಗ ಸ್ವಲ್ಪ ಸ್ವಲ್ಪ ಕುಡಿದರೆ ಹೊಟ್ಟೆ ತಂಪಾಗುವುದು.

ಒಣ ಶುಂಠಿ, ಮಜ್ಜಿಗೆ ಸೊಪ್ಪಿನ ಪಾನಕ
ಬೇಕಾಗುವ ಸಾಮಗ್ರಿ: 

ಕಾಳುಮೆಣಸು 7-8, ಶುಂಠಿ-1 ಇಂಚು, ಮಜ್ಜಿಗೆಸೊಪ್ಪು 4-5, ಬೆಲ್ಲ- 50 ಗ್ರಾಂ, ಲಿಂಬೆ-1/2 ಹೋಳು, ನೀರು 5-6 ಕಪ್‌.
ತಯಾರಿಸುವ ವಿಧಾನ:
ನೀರಿಗೆ ಬೆಲ್ಲ ಹಾಕಿ ಕುದಿಸಿರಿ. ಒಣ ಶುಂಠಿ, ಕಾಳುಮೆಣಸು ಚೆನ್ನಾಗಿ ಹುಡಿಮಾಡಿ ಕುದಿಸಿದ ನೀರಿಗೆ ಹಾಕಿ ಮಜ್ಜಿಗೆಸೊಪ್ಪು ಹಾಕಿ ಕುದಿಸಿ ತಣಿಸಿ, ಲಿಂಬೆರಸ ಹಾಕಿ ಮುಚ್ಚಿಡಿ. ಈ ಪಾನಕವನ್ನು ಬಿಸಿಯಾಗಿಯೂ ಸೇವಿಸಬಹುದು. ತಣಿದ ಮೇಲೂ ಸೇವಿಸಿದರೆ ಆರೋಗ್ಯದಾಯಕವಾಗುತ್ತದೆ.
ಒಣಶುಂಠಿಯ ಬದಲು ಹಸಿ ಶುಂಠಿ ಉಪಯೋಗಿಸಬಹುದು.

ಎಸ್‌. ಜಯಶ್ರೀ ಶೆಣೈ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.