ಬಿಸಿಲು ಮರೆಸಲು ತಂಪು ಪಾನೀಯ


Team Udayavani, Aug 8, 2017, 9:02 AM IST

kama kasturi.JPG

ಲಿಂಬೆ, ಮಾವು, ಬಾಳೆಹಣ್ಣು , ಸೇಬು, ಬೆಲ್ಲ ಸೇವಿಸುವುದರಿಂದ ಬೇಸಿಗೆಯಲ್ಲಿ ದೈಹಿಕ, ಮಾನಸಿಕ ಶಕ್ತಿ ಸಿಗುವುದು. ವಿಟಾಮಿನ್‌ “ಎ’, “ಸಿ’, “ಡಿ’ ಕೊರತೆ ನೀಗುವುದು.

ಕಾಮಕಸ್ತೂರಿ ಬೀಜ (ತಂಪಿನ ಬೀಜ)ದ ಪಾನಕ
ಬೇಕಾಗುವ ಸಾಮಗ್ರಿ:
ಕಾಮಕಸ್ತೂರಿ ಬೀಜ- 4 ಚಮಚ, ಪುದೀನಾ ಎಲೆ/ತುಳಸಿ ಎಲೆ- 5-6, ನಿಂಬೆರಸ-2 ಚಮಚ, ಬೆಲ್ಲ ಅಥವಾ ಸಕ್ಕರೆ ಸ್ವಲ್ಪ , ನೀರು- 4 ಕಪ್‌.
ತಯಾರಿಸುವ ವಿಧಾನ:
ಕಾಮಕಸ್ತೂರಿ ಬೀಜವನ್ನು ನೀರಿಗೆ ಹಾಕಿ ಬೆಲ್ಲ/ಸಕ್ಕರೆ ಹಾಕಿ ಕದಡಿ. ಲಿಂಬೆರಸ ಹಾಕಿ ಚೆನ್ನಾಗಿ ಬೆರೆಸಿ ಪುದೀನಾ ಎಲೆ ಅಥವಾ ತುಳಸಿ ಎಲೆ ಹಾಕಿ ಕುಡಿಯಿರಿ. ಆಗಾಗ ಸ್ವಲ್ಪ ಸ್ವಲ್ಪ ಕುಡಿದರೆ ಹೊಟ್ಟೆ ತಂಪಾಗುವುದು.

ಒಣ ಶುಂಠಿ, ಮಜ್ಜಿಗೆ ಸೊಪ್ಪಿನ ಪಾನಕ
ಬೇಕಾಗುವ ಸಾಮಗ್ರಿ: 

ಕಾಳುಮೆಣಸು 7-8, ಶುಂಠಿ-1 ಇಂಚು, ಮಜ್ಜಿಗೆಸೊಪ್ಪು 4-5, ಬೆಲ್ಲ- 50 ಗ್ರಾಂ, ಲಿಂಬೆ-1/2 ಹೋಳು, ನೀರು 5-6 ಕಪ್‌.
ತಯಾರಿಸುವ ವಿಧಾನ:
ನೀರಿಗೆ ಬೆಲ್ಲ ಹಾಕಿ ಕುದಿಸಿರಿ. ಒಣ ಶುಂಠಿ, ಕಾಳುಮೆಣಸು ಚೆನ್ನಾಗಿ ಹುಡಿಮಾಡಿ ಕುದಿಸಿದ ನೀರಿಗೆ ಹಾಕಿ ಮಜ್ಜಿಗೆಸೊಪ್ಪು ಹಾಕಿ ಕುದಿಸಿ ತಣಿಸಿ, ಲಿಂಬೆರಸ ಹಾಕಿ ಮುಚ್ಚಿಡಿ. ಈ ಪಾನಕವನ್ನು ಬಿಸಿಯಾಗಿಯೂ ಸೇವಿಸಬಹುದು. ತಣಿದ ಮೇಲೂ ಸೇವಿಸಿದರೆ ಆರೋಗ್ಯದಾಯಕವಾಗುತ್ತದೆ.
ಒಣಶುಂಠಿಯ ಬದಲು ಹಸಿ ಶುಂಠಿ ಉಪಯೋಗಿಸಬಹುದು.

ಎಸ್‌. ಜಯಶ್ರೀ ಶೆಣೈ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.