ಬಿಸಿಲು ಮರೆಸಲು ತಂಪು ಪಾನೀಯ


Team Udayavani, Aug 8, 2017, 9:02 AM IST

kama kasturi.JPG

ಲಿಂಬೆ, ಮಾವು, ಬಾಳೆಹಣ್ಣು , ಸೇಬು, ಬೆಲ್ಲ ಸೇವಿಸುವುದರಿಂದ ಬೇಸಿಗೆಯಲ್ಲಿ ದೈಹಿಕ, ಮಾನಸಿಕ ಶಕ್ತಿ ಸಿಗುವುದು. ವಿಟಾಮಿನ್‌ “ಎ’, “ಸಿ’, “ಡಿ’ ಕೊರತೆ ನೀಗುವುದು.

ಕಾಮಕಸ್ತೂರಿ ಬೀಜ (ತಂಪಿನ ಬೀಜ)ದ ಪಾನಕ
ಬೇಕಾಗುವ ಸಾಮಗ್ರಿ:
ಕಾಮಕಸ್ತೂರಿ ಬೀಜ- 4 ಚಮಚ, ಪುದೀನಾ ಎಲೆ/ತುಳಸಿ ಎಲೆ- 5-6, ನಿಂಬೆರಸ-2 ಚಮಚ, ಬೆಲ್ಲ ಅಥವಾ ಸಕ್ಕರೆ ಸ್ವಲ್ಪ , ನೀರು- 4 ಕಪ್‌.
ತಯಾರಿಸುವ ವಿಧಾನ:
ಕಾಮಕಸ್ತೂರಿ ಬೀಜವನ್ನು ನೀರಿಗೆ ಹಾಕಿ ಬೆಲ್ಲ/ಸಕ್ಕರೆ ಹಾಕಿ ಕದಡಿ. ಲಿಂಬೆರಸ ಹಾಕಿ ಚೆನ್ನಾಗಿ ಬೆರೆಸಿ ಪುದೀನಾ ಎಲೆ ಅಥವಾ ತುಳಸಿ ಎಲೆ ಹಾಕಿ ಕುಡಿಯಿರಿ. ಆಗಾಗ ಸ್ವಲ್ಪ ಸ್ವಲ್ಪ ಕುಡಿದರೆ ಹೊಟ್ಟೆ ತಂಪಾಗುವುದು.

ಒಣ ಶುಂಠಿ, ಮಜ್ಜಿಗೆ ಸೊಪ್ಪಿನ ಪಾನಕ
ಬೇಕಾಗುವ ಸಾಮಗ್ರಿ: 

ಕಾಳುಮೆಣಸು 7-8, ಶುಂಠಿ-1 ಇಂಚು, ಮಜ್ಜಿಗೆಸೊಪ್ಪು 4-5, ಬೆಲ್ಲ- 50 ಗ್ರಾಂ, ಲಿಂಬೆ-1/2 ಹೋಳು, ನೀರು 5-6 ಕಪ್‌.
ತಯಾರಿಸುವ ವಿಧಾನ:
ನೀರಿಗೆ ಬೆಲ್ಲ ಹಾಕಿ ಕುದಿಸಿರಿ. ಒಣ ಶುಂಠಿ, ಕಾಳುಮೆಣಸು ಚೆನ್ನಾಗಿ ಹುಡಿಮಾಡಿ ಕುದಿಸಿದ ನೀರಿಗೆ ಹಾಕಿ ಮಜ್ಜಿಗೆಸೊಪ್ಪು ಹಾಕಿ ಕುದಿಸಿ ತಣಿಸಿ, ಲಿಂಬೆರಸ ಹಾಕಿ ಮುಚ್ಚಿಡಿ. ಈ ಪಾನಕವನ್ನು ಬಿಸಿಯಾಗಿಯೂ ಸೇವಿಸಬಹುದು. ತಣಿದ ಮೇಲೂ ಸೇವಿಸಿದರೆ ಆರೋಗ್ಯದಾಯಕವಾಗುತ್ತದೆ.
ಒಣಶುಂಠಿಯ ಬದಲು ಹಸಿ ಶುಂಠಿ ಉಪಯೋಗಿಸಬಹುದು.

ಎಸ್‌. ಜಯಶ್ರೀ ಶೆಣೈ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.