ಆರೋಗ್ಯಕರ ಹಾಗು ರುಚಿಯಾದ ಹಣ್ಣಿನ ರಸ


Team Udayavani, Aug 8, 2017, 9:27 AM IST

app-nana copy.jpg

ಸೇಬು-ಬಾಳೆಹಣ್ಣಿನ ಜ್ಯೂಸ್‌
ಬೇಕಾಗುವ ಸಾಮಗ್ರಿ:

ಬಾಳೆಹಣ್ಣು- 2, ಸೇಬು-1/2, ಹಾಲು- 1/2 ಕಪ್‌, ಸಕ್ಕರೆ- 4 ಚಮಚ, ಸ್ವಲ್ಪ ನೀರು, ಬಾದಾಮಿ ಚೂರು ಸ್ವಲ್ಪ.

ತಯಾರಿಸುವ ವಿಧಾನ:
ಬಾಳೆಹಣ್ಣಿನ ಸಿಪ್ಪೆ ತೆಗೆದು ಚಿಕ್ಕ ಹೋಳು ಮಾಡಿಡಿ. ಸೇಬು ಹಣ್ಣಿನ ಸಿಪ್ಪೆ ತೆಗೆದು ಚಿಕ್ಕ ಚಿಕ್ಕ ಹೋಳು ಮಾಡಿಡಿ. ಹಾಲು ಬಿಸಿಮಾಡಿ ತಣಿಸಿಡಿ. ಬಾಳೆಹಣ್ಣು , ಸೇಬು, ಸಕ್ಕರೆ, ಬಾದಾಮಿ ಚೂರು ಒಟ್ಟಿಗೆ ಮಿಕ್ಸಿ ಜಾರ್‌ಗೆ ಹಾಕಿ ಸ್ವಲ್ಪ ನೀರು ಹಾಕಿ ನಯವಾಗಿ ರುಬ್ಬಿ ತೆಗೆದು ಬಟ್ಟಲಿಗೆ ಹಾಕಿ ಹಾಲು ಸೇರಿಸಿ ಚೆನ್ನಾಗಿ ಕದಡಿರಿ. ಫ್ರಿಜ್‌ನಲ್ಲಿಟ್ಟು ತಣಿಸಿ ಕುಡಿಯಬಹುದು.

ಮಾವಿನ ಹಣ್ಣಿನ ರಸ (ಅಂಬ್ರೋಸ್‌)
ಬೇಕಾಗುವ ಸಾಮಗ್ರಿ:

ಮಾವಿನ ಹಣ್ಣು – 2, ಸಕ್ಕರೆ – 4 ಚಮಚ, ಏಲಕ್ಕಿಹುಡಿ- 1 ಚಮಚ, ಹಾಲು – 1/2 ಕಪ್‌.

ತಯಾರಿಸುವ ವಿಧಾನ:
ಮಾವಿನ ಹಣ್ಣಿನ ಸಿಪ್ಪೆ ತೆಗೆದು ಚೆನ್ನಾಗಿ ಹಿಚುಕಿಡಿ. ಮಿಕ್ಸಿ ಜಾರ್‌ನಲ್ಲಿ ಸಕ್ಕರೆ, ಸ್ವಲ್ಪ ಹಾಲು, ಮಾವಿನ ಹಣ್ಣನ್ನು ಹಾಕಿ ನಯವಾಗಿ ರುಬ್ಬಿ ಪಾತ್ರೆಗೆ ಹಾಕಿ ಏಲಕ್ಕಿ ಹುಡಿ ಹಾಕಿ ಉಳಿದ ಹಾಲನ್ನು ಹಾಕಿ ಚೆನ್ನಾಗಿ ಬೆರೆಸಿಡಿ. ತಣಿಸಿ ಕುಡಿಯಬಹುದು. ಹಾಲು ಹಾಕದೆ ಮಾವಿನ ರಸ (ದಪ್ಪ)ಕ್ಕೆ ಸಕ್ಕರೆ ಏಲಕ್ಕಿ ಹಾಕಿದಲ್ಲಿ ಅಂಬ್ರೋಸ್‌ ತಯಾರಾಗುವುದು. ಇದನ್ನು ಪೂರಿ, ಚಪಾತಿಯೊಂದಿಗೆ ಸೇವಿಸಬಹುದು.

ಎಸ್‌. ಜಯಶ್ರೀ ಶೆಣೆ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Measles: ದಡಾರ

4-health

Tooth Health: ನಿಮ್ಮ ದವಡೆ ಸಂಧಿಯ ಆರೋಗ್ಯವೂ ಬಹಳ ಮುಖ್ಯ!

5-health

World Coma Day; ಮಾರ್ಚ್‌ 22: ವಿಶ್ವ ಕೋಮಾ ದಿನ

14-

Psychosis Recovery: ವ್ಯಕ್ತಿಯ ಮನೋರೋಗ ಚೇತರಿಕೆಯಲ್ಲಿ ನಮ್ಮ ನಿಮ್ಮ ಮತ್ತು ಸಮಾಜದ ಪಾತ್ರ ‌

13-constipation

Constipation: ಮಲಬದ್ಧತೆಯ ನಿರ್ವಹಣೆ; ಶೌಚ ಆರೋಗ್ಯಕ್ಕೆ ಪಥ್ಯಾಹಾರ ಸಲಹೆಗಳು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.