ಆರೋಗ್ಯಕರ ಹಾಗು ರುಚಿಯಾದ ಹಣ್ಣಿನ ರಸ


Team Udayavani, Aug 8, 2017, 9:27 AM IST

app-nana copy.jpg

ಸೇಬು-ಬಾಳೆಹಣ್ಣಿನ ಜ್ಯೂಸ್‌
ಬೇಕಾಗುವ ಸಾಮಗ್ರಿ:

ಬಾಳೆಹಣ್ಣು- 2, ಸೇಬು-1/2, ಹಾಲು- 1/2 ಕಪ್‌, ಸಕ್ಕರೆ- 4 ಚಮಚ, ಸ್ವಲ್ಪ ನೀರು, ಬಾದಾಮಿ ಚೂರು ಸ್ವಲ್ಪ.

ತಯಾರಿಸುವ ವಿಧಾನ:
ಬಾಳೆಹಣ್ಣಿನ ಸಿಪ್ಪೆ ತೆಗೆದು ಚಿಕ್ಕ ಹೋಳು ಮಾಡಿಡಿ. ಸೇಬು ಹಣ್ಣಿನ ಸಿಪ್ಪೆ ತೆಗೆದು ಚಿಕ್ಕ ಚಿಕ್ಕ ಹೋಳು ಮಾಡಿಡಿ. ಹಾಲು ಬಿಸಿಮಾಡಿ ತಣಿಸಿಡಿ. ಬಾಳೆಹಣ್ಣು , ಸೇಬು, ಸಕ್ಕರೆ, ಬಾದಾಮಿ ಚೂರು ಒಟ್ಟಿಗೆ ಮಿಕ್ಸಿ ಜಾರ್‌ಗೆ ಹಾಕಿ ಸ್ವಲ್ಪ ನೀರು ಹಾಕಿ ನಯವಾಗಿ ರುಬ್ಬಿ ತೆಗೆದು ಬಟ್ಟಲಿಗೆ ಹಾಕಿ ಹಾಲು ಸೇರಿಸಿ ಚೆನ್ನಾಗಿ ಕದಡಿರಿ. ಫ್ರಿಜ್‌ನಲ್ಲಿಟ್ಟು ತಣಿಸಿ ಕುಡಿಯಬಹುದು.

ಮಾವಿನ ಹಣ್ಣಿನ ರಸ (ಅಂಬ್ರೋಸ್‌)
ಬೇಕಾಗುವ ಸಾಮಗ್ರಿ:

ಮಾವಿನ ಹಣ್ಣು – 2, ಸಕ್ಕರೆ – 4 ಚಮಚ, ಏಲಕ್ಕಿಹುಡಿ- 1 ಚಮಚ, ಹಾಲು – 1/2 ಕಪ್‌.

ತಯಾರಿಸುವ ವಿಧಾನ:
ಮಾವಿನ ಹಣ್ಣಿನ ಸಿಪ್ಪೆ ತೆಗೆದು ಚೆನ್ನಾಗಿ ಹಿಚುಕಿಡಿ. ಮಿಕ್ಸಿ ಜಾರ್‌ನಲ್ಲಿ ಸಕ್ಕರೆ, ಸ್ವಲ್ಪ ಹಾಲು, ಮಾವಿನ ಹಣ್ಣನ್ನು ಹಾಕಿ ನಯವಾಗಿ ರುಬ್ಬಿ ಪಾತ್ರೆಗೆ ಹಾಕಿ ಏಲಕ್ಕಿ ಹುಡಿ ಹಾಕಿ ಉಳಿದ ಹಾಲನ್ನು ಹಾಕಿ ಚೆನ್ನಾಗಿ ಬೆರೆಸಿಡಿ. ತಣಿಸಿ ಕುಡಿಯಬಹುದು. ಹಾಲು ಹಾಕದೆ ಮಾವಿನ ರಸ (ದಪ್ಪ)ಕ್ಕೆ ಸಕ್ಕರೆ ಏಲಕ್ಕಿ ಹಾಕಿದಲ್ಲಿ ಅಂಬ್ರೋಸ್‌ ತಯಾರಾಗುವುದು. ಇದನ್ನು ಪೂರಿ, ಚಪಾತಿಯೊಂದಿಗೆ ಸೇವಿಸಬಹುದು.

ಎಸ್‌. ಜಯಶ್ರೀ ಶೆಣೆ

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.