ಮನೆಯಲ್ಲೆ ತಯಾರಿಸಿ ಆರೋಗ್ಯಕರ ಜ್ಯೂಸ್‌ಗಳು


Team Udayavani, Aug 8, 2017, 10:24 AM IST

banana shake copy.jpg

ಹಣ್ಣುಗಳು, ಹಾಲು, ಖರ್ಜೂರ ಇತ್ಯಾದಿಗಳನ್ನು ಉಪಯೋಗಿಸಿ ವಿವಿಧ ಜ್ಯೂಸ್‌ಗಳನ್ನು ಸೇವಿಸುವುದರಿಂದ ರುಚಿಯೊಂದಿಗೆ ಶಕ್ತಿಯನ್ನೂ ಪಡೆದು ಆರೋಗ್ಯದೊಂದಿಗೆ ನಳನಳಿಸಬಹುದು.

ಆ್ಯಪಲ್‌ ಜ್ಯೂಸ್‌
ಬೇಕಾಗುವ ಸಾಮಗ್ರಿ:

ಸೇಬು – ಒಂದು, ನೆನೆಸಿದ ಒಣದ್ರಾಕ್ಷಿ- ಹತ್ತು, ಜೇನುತುಪ್ಪ – ಎರಡು ಚಮಚ.
ತಯಾರಿಸುವ ವಿಧಾನ:
ಸಿಪ್ಪೆ ಸಹಿತ ಸೇಬನ್ನು ಒಣದ್ರಾಕ್ಷಿಯೊಂದಿಗೆ ಮಿಕ್ಸಿಯಲ್ಲಿ ರುಬ್ಬಿ ನಂತರ ಬೇಕಾದಷ್ಟು ನೀರು ಸೇರಿಸಿಕೊಂಡು ಪುನಃ ರುಬ್ಬಿ . ಬೇಕಷ್ಟು ನೀರು ಸೇರಿಸಿ ಹದ ಮಾಡಿಕೊಳ್ಳಿ. ಜೇನುತುಪ್ಪಸೇರಿಸಿ ಸರ್ವ್‌ ಮಾಡಬಹುದು. ಸೇವಿಸಿದ ಕೂಡಲೇ ಶಕ್ತಿ ಕೊಡುವ ಈ ಪಾನಕದ ಸೇವನೆ ಜಠರದ ಹುಣ್ಣು , ಹೊಟ್ಟೆಉರಿ ಇತ್ಯಾದಿ ಸಮಸ್ಯೆಗಳಿಗೆ ಉತ್ತಮ ಪ್ರಯೋಜನಕಾರಿ.

ಖರ್ಜೂರ ವಿದ್‌ ಬನಾನ ಶೇಕ್‌
ಬೇಕಾಗುವ ಸಾಮಗ್ರಿ:

ನೆನೆಸಿದ ಖರ್ಜೂರ – ಎಂಟು, ಹಾಲು – ಎರಡು ಕಪ್‌, ಬಾಳೆಹಣ್ಣು – ಒಂದು, ಸಕ್ಕರೆ – ನಾಲ್ಕು ಚಮಚ, ಏಲಕ್ಕಿ – ಸುವಾಸನೆಗಾಗಿ, ಬಾದಾಮಿತರಿ- ಒಂದು ಚಮಚ.
ತಯಾರಿಸುವ ವಿಧಾನ:
ಮಿಕ್ಸಿಜಾರಿಗೆ ಮೇಲೆ ತಿಳಿಸಿದ ಎಲ್ಲಾ ಸಾಮಗ್ರಿಗಳನ್ನು ಹಾಕಿ ಸ್ವಲ್ಪ ಹಾಲು ಸೇರಿಸಿ ರುಬ್ಬಿ. ನಂತರ, ಇದಕ್ಕೆ ತಂಪಾದ ಹಾಲು ಸೇರಿಸಿ ಪುನಃ ರುಬ್ಬಿ . ಸರ್ವ್‌ ಮಾಡುವಾಗ  ಮೇಲಿನಿಂದ ಬಾದಾಮಿ ಚೂರುಗಳನ್ನು ಉದುರಿಸಿ.

ಗೀತಸದಾ

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.